ವಿಜಯಪುರ ಜಿಲ್ಲೆಯಲ್ಲಿ ಮುಂದುವರೆದ ಹಿಜಾಬ್-ಕೇಸರಿ ಶಾಲು ವಿವಾದ


Team Udayavani, Feb 8, 2022, 9:19 AM IST

ವಿಜಯಪುರ ಜಿಲ್ಲೆಯಲ್ಲಿ ಮುಂದುವರೆದ ಹಿಜಾಬ್-ಕೇಸರಿ ಶಾಲು ವಿವಾದ

ವಿಜಯಪುರ: ಜಿಲ್ಲೆಯ ಕಾಲೇಜುಗಳಲ್ಲಿ ಮಂಗಳವಾರವೂ ಹಿಜಾಬ್-ಕೇಸರಿ ಶಾಲು ವಿವಾದ ಮುಂದುವರೆದಿದ್ದು, ಶೈಕ್ಷಣಿಕ ಕೇಂದ್ರಗಳಿಗೆ ಇದೀಗ ಪೊಲೀಸರ ಪ್ರವೇಶವೂ ಆಗಿದೆ.

ವಿಜಯಪುರ ಜಿಲ್ಲೆಯ ಇಂಡಿ, ಬಸವನಬಾಗೇವಾಡಿ, ನಿಡಗುಂದಿ ತಾಲೂಕುಗಳ ಕೆಲ ಕಾಲೇಜುಗಳಲ್ಲಿ ಸೋಮವಾರ ಕಾಲೇಜಿಗೆ ರಜೆ ಘೋಷಿಸುವ ಮಟ್ಟಕ್ಕೆ ಹೋಗಿದ್ದ ಕೇಸರಿ ಶಾಲು-ಹಿಜಾಬ್ ವಿವಾದ ಮಂಗಳವಾರವೂ ಮುಂದುವರೆದಿದೆ.

ಇಂಡಿ ಪಟ್ಟಣದ ಶ್ರೀ ಶಾಂತೇಶ್ವರ‌ ಪಿಯು ಕಾಲೇಜಿಗೆ ಮಂಗಳವಾರವೂ ಕೇಸರಿ ಶಾಲು-ಹಿಜಾಬ್ ಹಾಕಿಕೊಂಡು ವಿದ್ಯಾರ್ಥಿಗಳು-ವಿದ್ಯಾರ್ಥಿನಿಯರು ಸರ್ಕಾರ ಹೊರಡಿಸಿರುವ ಕಡ್ಡಾಯ ಆದೇಶ ಪಾಲಿಸದೇ ಕೇಸರಿ ಶಾಲು- ಹಿಜಾಬ್ ವಿವಾದಕ್ಕೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:ಹಿಜಾಬ್‌ಧಾರಿಗಳಿಗೆ ಪ್ರತ್ಯೇಕ ಕೊಠಡಿ ಕೇಸರಿ ಶಾಲಿಗೂ ಪ್ರವೇಶ ಇಲ್ಲ

ಸರ್ಕಾರ ಸೂಚಿಸಿದಂತೆ ಸಮವಸ್ತ್ರ ಹಾಕಿಕೊಂಡು ಬಂದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಾತ್ರ ಪ್ರವೇಶ ನೀಡುತ್ತಿರುವ ಶಾಂತೇಶ್ವರ ಪಿಯು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಕಾಲೇಜು ಪ್ರವೇಶ ದ್ವಾರದಲ್ಲೇ ಕೇಸರಿ ಶಾಲು-ಹಿಜಾಬ್ ಹಾಕಿಕೊಂಡ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ ಮಾಡಲಾಗುತ್ತಿದೆ.

ಆದರೆ ಕಾಲೇಜಿನ ಹೊರ ಭಾಗದಲ್ಲಿ ನಿಂತಿರುವ ಕೇಸರಿ ಶಾಲು – ಹಿಜಾಬ್ ಹಾಕಿರುವ ವಿದ್ಯಾರ್ಥಿ ಸಮೂಹ ಉಪನ್ಯಾಸಕರು, ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದು, ಪ್ರತಿಭಟನೆಗೆ ಮುಂದಾಗಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.