ಸರಳವಾಗಿ ನಡೆದ ಕ್ಯಾಮೇನಹಳ್ಳಿ ಅಂಜಿನೇಯಸ್ವಾಮಿ ರಥೋತ್ಸವ


Team Udayavani, Feb 8, 2022, 6:14 PM IST

ಸರಳವಾಗಿ ನಡೆದ ಕ್ಯಾಮೇನಹಳ್ಳಿ ಅಂಜಿನೇಯಸ್ವಾಮಿ ರಥೋತ್ಸವ

ಕೊರಟಗೆರೆ: ತಾಲೂಕಿನ ಇತಿಹಾಸ ಪ್ರಸಿದ್ದ ಕ್ಯಾಮೇನಹಳ್ಳಿಯ ಅಂಜಿನೇಯಸ್ವಾಮಿ ಜಾತ್ರಾ ಮಹೋತ್ಸವ ರಥೋತ್ಸವವು ಜಿಲ್ಲಾಡಳಿತದ ಪರಿಶೀಲನೆ ಇಲ್ಲದ ಆದೇಶ ಮತ್ತು ತಾಲೂಕು ಆಡಳಿತದ ಅಸರ್ಮಕ ವರದಿ ಹಾಗೂ ನೂತನ ವ್ಯವಸ್ಥಾಪನಾ ಸಮಿತಿ ಅದ್ಯಕ್ಷರ ಗೊಂದಲ ಕೆಲಸಗಳಿಂದ ಮಂಕಾಗಿದ್ದು ಭಕ್ತರಿಗೆ ಮತ್ತು ಸಾರ್ವಜನಕರಿಗೆ ಬೇಸರ ನಿರಾಸೆ ವ್ಯಕ್ತವಾಗಿ ಅತಿ ಸರಳವಾಗಿ ನಡೆಯಿತು.

ರಥಸಪ್ತಮಿಯಂದು ಕ್ಯಾಮೇನಹಳ್ಳಿಯ ಅಂಜಿನೇಯಸ್ವಾಮಿ ರಥೋತ್ಸವ ಜಾತ್ರೆಯು ಪುರಾತನ ಇತಿಹಾಸ ಹೊಂದಿದೆ, ಹಲವಾರು ವರ್ಷಗಳಿಂದ ಸಾವಿರಾರು ಭಕ್ತರು ಈ ಧಾರ್ಮಿಕ ವಿಧಿ ವಿಧಾನದಲ್ಲಿ ಪಾಲ್ಗೂಳುತ್ತಿದ್ದರು, ನಡೆದು ಕೊಂಡು ಹೊಗುತ್ತಿದ್ದವು, ಆದರೆ ಕೊರೊನಾ ಬಂದ ಮೇಲೆ ಜಾತ್ರೆಗೆ ತಡೆಯಾದರು ಸಹ ಸಂಪ್ರದಾಯಿಕ ರಥೋತ್ಸವವು ನಡೆಯತ್ತಿತು. ಅದರೆ ಇಂದು ರಥಸಪ್ತಮಿಯ ರಥೋತ್ಸವವು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ನಿರ್ಲಕ್ಷ, ಸ್ಥಳಕ್ಕೆ ಬಾರದೆ ಪರಿಸ್ಥಿತಿ ಸಂಪ್ರದಾಯವನ್ನು ತಿಳಿದುಕೊಳ್ಳದೆ ಕೇಂದ್ರಸ್ಥಾಕ್ಕೆ ಅಂಟಿಕೊಂಡು ಇರುವುದು ಇಷ್ಟಕ್ಕೆಲ್ಲಾ ಕಾರಣವಾಯಿತು ಹಾಗೂ ಸರ್ಕಾರದ ಹೆಸರು ಹೇಳಿಕೊಂಡ ವ್ಯವಸ್ಥಾಪನಾ ಸಮಿತಿ ಅದ್ಯಕ್ಷನ  ಅರ್ಜಿಗೆ ಮನ್ನಣೆ ನೀಡಿ ನೂತನ ಅರ್ಚರನ್ನು ನೇಮಿಸಿ ಆದೇಶ ಮಾಡಿ ಗೋಂದಲ ಸೃಷ್ಟಿಸಿದ ಪರಿಣಾಮ  ಸಂಪ್ರದಾಯಿಕ ದೇವರ ರಥೋತ್ಸವ ಸರಳವಾಗಿಯ ನಡೆಯದೆ ಭಕ್ತರು ಸರ್ಕಾರಕ್ಕೆ ಇಲಾಖೆಗೆ ಹಿಡಿ ಶಾಪ ಹಾಕಿದರು.

ಭಾನುವಾರದಂದೇ ಆರ್ಚಕರ ಗೊಂದಲ ದೇವಸ್ಥಾಕ್ಕೆ ಬೀಗ ಹಾಕಿರುವ  ವಿಷಯ ಹರಡಿ ಮಾದ್ಯಮಗಳಲ್ಲಿ ಬಂದು ಸೋಮವಾರ ಬೆಳಿಗೆ ಆ ಘಟನೆಯ ಕಾವು ದೇವಸ್ಥಾನದ ಆವರಣದಲ್ಲಿ ಭಕ್ತರಿಂದ ಏರಿತ್ತು, ಆದರೆ ಅದನ್ನು ತಹಶೀಲ್ದಾರರು ಸಂಜೆ ಬಂದು ಬಗೆಹರಿಸಿದರು. ಇಷ್ಟೆಲ್ಲಾ ಮಾಹಿತಿ ಜಿಲ್ಲಾಧಿಕಾರಿಗಳಿಗೆ ಇದ್ದರೂ ಸ್ಥಳಕ್ಕೆ ಬರದೆ ಅರ್ಚಕರ ಬದಲಿ ಆದೇಶವನ್ನು ತಡವಾಗಿ ಕೊಟ್ಟರು. ಇಷ್ಟೆಲ್ಲಾ ಗೋಂದಲದ ಮದ್ಯೆ ರಥೋತ್ಸವ ನಿಂತು ಹೋಯಿತು.

ಕೊರೋನಾ ಮೂರನೇ ಅಲೇ ಕಡಿಮೆ ಇದೆ ಈಗ ಬಸ್ಸಿನಲ್ಲಿ ದಪ್ಪಟ್ಟು ಜನರು ದಿನವೂ ಪ್ರಯಾಣ ಮಾಡುತ್ತಿದ್ದಾರೆ. ಕುರಿ ಹಾಗೂ ಇತರ ಸಂತೆಗಳಲ್ಲಿ ಮಾಸ್ಕ್ ಇಲ್ಲದೆ ಸಾವಿರಾರು ಜನ ಸೇರುತ್ತಿದ್ದಾರೆ, ಸಿನಿಮಾ ಹಾಲ್ ಗಳಲ್ಲಿ ಹವಾನಿಯಂತ್ರಣದಲ್ಲಿ ನೂರರು ಜನ ಸೇರುತ್ತಾರೆ, ಅಭಿವೃಧಿ ಹೆಸರಿನಲ್ಲಿ ರಾಜಕೀಯ ಸಭೆ ಸಮಾರಂಭದಲ್ಲಿ ನೂರಾರು ಒಮ್ಮೆ ಸಾವಿರಾರು ಜನ ಸೇರುತ್ತಾ ಇದ್ದಾರೆ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಇಲ್ಲದೆ ಗುಂಪುಗಳ ಇವೆ, ದೊಡ್ಡ ದೇವಸ್ಥಾನ ಮಸೀದಿ ಚರ್ಚ್ಗಳಲ್ಲಿ ದಿನವೂ ಲಕ್ಕವಿಲ್ಲದಷ್ಟು ಜನ ಸೇರುತ್ತಿದ್ದಾರೆ ಧಾರ್ಮಿಕ ಕಾರ್ಯ ನಡೆಯುತ್ತಿದೆ ಅದನ್ನ ಕೇಳುವವರು ಯಾರು ಇಲ್ಲ,  ಆದರೆ ಕ್ಯಾಮೆನಹಳ್ಳಿ ಆಂಜಿನೇಯ ಸ್ವಾಮಿ ಸರಳ ರಥೋತ್ಸವಕ್ಕೆ ಜಿಲ್ಲಾಧಿಕಾರಿಗಳು ಅನುಮತಿ ನೀಡದೆ ಇರುವುದನ್ನು ಸಾರ್ವಜನಿಕರು ಹಾಗೂ ಭಕ್ತರು ಪ್ರಶ್ನಿಸಿದ್ದಾರೆ, ಕಾನೂನು ಎಲ್ಲರಿಗೂ ಒಂದೆ ಇರಬೇಕು ಎಂದು ಈ ಬಗ್ಗೆ ಸರ್ಕಾರ ಗಮನ ಹರಿಸಿಬೇಕು ಎಂದು ಒತ್ತಾಯಿಸಿದ್ದಾರೆ.

 

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.