ಸೋಂಕಿನ ಸಂಖ್ಯೆ ಶೇ. 5.1ಕ್ಕೆ ಇಳಿಕೆ : ರಾಜ್ಯಾದ್ಯಂತ 4,452 ಮಂದಿಗೆ ಪಾಸಿಟಿವ್
Team Udayavani, Feb 8, 2022, 8:14 PM IST
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 4452 ಹೊಸ ಪ್ರಕರಣ ದಾಖಲಾಗಿದ್ದು, 19067 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿತರ ಪಾಸಿಟಿವಿಟಿ ದರ ಶೇ.5.1ಕ್ಕೆ ಹಾಗೂ ಸಕ್ರಿಯ ಪ್ರಕರಣ 72,414 ಕ್ಕೆ ಇಳಿಕೆಯಾಗಿದೆ.
ಸೋಮವಾರ 88797 ಸ್ವಾéಬ್ಗಳನ್ನು ಪರೀಕ್ಷೆ ಒಳಪಡಿಸಲಾಗಿತ್ತು. ಬೆಂಗಳೂರು ನಗರ 2139,ಬೆಳಗಾವಿ 352, ಮೈಸೂರು 222,ತುಮಕೂರು 221,, ದಕ್ಷಿಣ ಕನ್ನಡ 146,ಶಿವಮೊಗ್ಗ 122,ಹಾಸನ 103, ಧಾರವಾಡ 102,ಕೊಪ್ಪಳ 99,ಚಿತ್ರದುರ್ಗ 89,ಕೊಡಗು 81,ಚಾಮರಾಜನಗರ 75, ಕಲಬುರಗಿ 73, ಬಳ್ಳಾರಿ 64 , ಉಡುಪಿ 64,ಚಿಕ್ಕಮಗಳೂರು 50, ವಿಜಯಪುರ 53,ಉತ್ತರ ಕನ್ನಡ 49, ಮಂಡ್ಯ 45, ಚಿಕ್ಕಬಳ್ಳಾಪುರ 44,ಹಾವೇರಿ 36,ಕೋಲಾರ 33, ರಾಮನಗರ 30, ಬಾಗಲಕೋಟೆ 28 ,ರಾಯಚೂರು 28, ಬೀದರ್ 25 , ಗದಗ 22, ಬೆಂಗಳೂರು ಗ್ರಾಮಾಂತರ 20, ದಾವಣಗೆರೆ 20, ಯಾದಗಿರಿ ಜಿಲ್ಲೆಯಲ್ಲಿ 17 ಹೊಸ ಪ್ರಕರಣ ದಾಖಲಾಗಿದೆ.
ರಾಜ್ಯಾದ್ಯಂತ ಅನಾರೋಗ್ಯದಿಂದ ಬಳಲುತ್ತಿದ್ದ 51 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು 17, ಕೋಲಾರ ಹಾಗೂ ತುಮಕೂರು , ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 4, ಬಳ್ಳಾರಿ, ಮೈಸೂರು 3,ಧಾರವಾಡ, ಉಡುಪಿ ಜಿಲ್ಲೆಯಲ್ಲಿ ತಲಾ 2, ಬಾಗಲಕೋಟೆ, ಚಿಕ್ಕಮಗಳೂರು, ಗದಗ, ಹಾಸನ, ಕೊಪ್ಪಳ, ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ತಲಾ ಒಂದರಂತೆ ಒಟ್ಟು 57ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ