ಮಕ್ಕಳಿಗೆ ಬಾಲ್ಯದಿಂದಲೇ ನೈತಿಕ ಶಿಕ್ಷಣ ನೀಡಿ


Team Udayavani, Feb 9, 2022, 2:55 PM IST

19surapura

ಸುರಪುರ: ಮಕ್ಕಳು ಭವಿಷ್ಯದಲ್ಲಿ ನಾಡಿನ ಉತ್ತಮ ಪ್ರಜೆಗಳು. ಈ ದಿಸೆಯಲ್ಲಿ ಮಕ್ಕಳಿಗೆ ಈಗಿಂದಲೇ ನೈತಿಕ ಮೌಲ್ಯ ತಿಳಿಸಿಕೊಡಬೇಕು ಎಂದು ನಿವೃತ್ತ ಪೊಲೀಸ್‌ ವರಿಷ್ಠಾಧಿಕಾರಿ ಚಂದ್ರಕಾಂತ ಬಂಡಾರೆ ಹೇಳಿದರು.

ರುಕ್ಮಾಪುರದ ಕೊಟ್ಟೂರೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾರಾಯಣಪ್ಪ ಬಂಡಾರೆಯವರ ಸ್ಮರಣೋತ್ಸವ ನಿಮಿತ್ತ ಮಂಗಳವಾರ ನಡೆದ ರಸಪ್ರಶ್ನೆ ವಿಜೇತ ಮಕ್ಕಳಿಗೆ ಪುಸ್ತಕ ಮತ್ತು ನೋಟ್‌ಬುಕ್‌ ವಿತರಿಸಿ ಅವರು ಮಾತನಾಡಿದರು.

ಇಂದಿನ ದಿನಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಾಮರಸ್ಯ ಹಾಳಾಗುತ್ತಿದೆ. ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುತ್ತಿಲ್ಲ. ಇದಕ್ಕೆಲ್ಲ ನೈತಿಕ ಮೌಲ್ಯಗಳ ಕುಸಿತವೇ ಕಾರಣವಾಗಿದೆ. ಆದ್ದರಿಂದ ಶಿಕ್ಷಕರು ಸಾಧ್ಯವಾದಷ್ಟು ಮಕ್ಕಳಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದರು.

ನಿವೃತ್ತ ಡಿಡಿಪಿಯು ಗುರುಲಿಂಗಪ್ಪ ಮಿಣಜಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಡಾರೆ ಶಿಕ್ಷಣದ ಬಗ್ಗೆ ಹೆಚ್ಚು ಒಲವುಳ್ಳವರು. ಯಾರೇ ಭೇಟಿಯಾಗಲಿ ಗ್ರಾಮದ ಎಲ್ಲರ ಬಗ್ಗೆ ವಿಚಾರಿಸುತ್ತಿದ್ದರು. ನಮ್ಮೂರಿನ ಯುವಕರು ದೊಡ್ಡ ಹುದ್ದೆಗಳಿಗೆ ಬರಬೇಕು ಎಂಬುದು ಅವರ ಮಹಾದಾಸೆ ಎಂದರು.

ಇದೇ ವೇಳೆ ವಿಜೇತ ಮಕ್ಕಳಿಗೆ ಎಳೆಯರ ಮಹಾಭಾರತ, ರಾಮಾಯಣ, ಭಗವದ್ಗೀತೆ, ಸ್ವಾಮಿ ವಿವೇಕಾನಂದ, ರಾಮಕೃಷ್ಣ ಪರಮಹಂಸ, ತೆನಾಲಿ ರಾಮಕೃಷ್ಣ, ಮಹಾತ್ಮ ಗಾಂಧೀಜಿ, ಡಾ| ಅಂಬೇಡ್ಕರ್‌, ಬಸವೇಶ್ವರ ಸೇರಿದಂತೆ ಇತರೆ ಮಹಾತ್ಮರ ಪುಸ್ತಕ ಹಾಗೂ ನೋಟ್‌ಬುಕ್‌ ವಿತರಿಸಿದರು.

ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ನಿವೃತ್ತ ಪ್ರಾಚಾರ್ಯ ಸಂಗಪ್ಪ ಸಲೇಗಾರ, ಪತ್ರಕರ್ತ ಸುಭಾಶ ಬಣಗಾರ, ದೇವಿಂದ್ರ ದೇವಶೆಟ್ಟಿ, ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.