ಸಮಾನತೆ ಪ್ರತಿಮೆ…ಇದು ಆತ್ಮನಿರ್ಭರವೋ, ಚೀನಾ ನಿರ್ಭರವೋ: ಕೇಂದ್ರಕ್ಕೆ ರಾಹುಲ್

135 ಕೋಟಿ ರೂಪಾಯಿ ವೆಚ್ಚದ ಪ್ರತಿಮೆ ನಿರ್ಮಾಣದ ಗುತ್ತಿಗೆಯನ್ನು ಚೀನಾದ ಏರೋಸಸ್ ಕಾರ್ಪೋರೇಷನ್ ಗೆ ನೀಡಲಾಗಿತ್ತು.

Team Udayavani, Feb 9, 2022, 4:05 PM IST

ಸಮಾನತೆ ಪ್ರತಿಮೆ…ಇದು ಆತ್ಮನಿರ್ಭರವೋ, ಚೀನಾ ನಿರ್ಭರವೋ: ಕೇಂದ್ರಕ್ಕೆ ರಾಹುಲ್

ನವದೆಹಲಿ: ಇತ್ತೀಚೆಗೆ ಹೈದರಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ ಸಮಾನತೆಯ ಪ್ರತಿಮೆಯನ್ನು ಚೀನಾದಲ್ಲಿ ನಿರ್ಮಿಸಲಾಗಿದ್ದು, ಇದು ಆತ್ಮನಿರ್ಭರವೋ ಅಥವಾ ಚೀನಾ ನಿರ್ಭರವೋ ಎಂದು ರಾಹುಲ್ ಗಾಂಧಿ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಹೈಕೋರ್ಟ್ ನಲ್ಲಿ ಹಿಜಾಬ್ ವಿವಾದ ಪ್ರಕರಣ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ

“ಸಮಾನತೆಯ ಪ್ರತಿಮೆಯನ್ನು ಚೀನಾದಲ್ಲಿ ತಯಾರಿಸಲಾಗಿತ್ತು. ನವಭಾರತ ಈಗ ನ ಚೀನಾ ನಿರ್ಭರ ಆಗಿದೆ ಎಂದು ಗಾಂಧಿ ಟೀಕಿಸಿದ್ದಾರೆ.

ಪ್ರಾಜೆಕ್ಟ್ ವೆಬ್ ಸೈಟ್ ವರದಿ ಪ್ರಕಾರ, ಹೈದರಾಬಾದ್ ನಲ್ಲಿ ಇತ್ತೇಚೆಗೆ 216 ಅಡಿ ಎತ್ತರ ಬೃಹತ್ ರಾಮಾನುಚಾರ್ಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. 2015ರಲ್ಲಿ 135 ಕೋಟಿ ರೂಪಾಯಿ ವೆಚ್ಚದ ಪ್ರತಿಮೆ ನಿರ್ಮಾಣದ ಗುತ್ತಿಗೆಯನ್ನು ಚೀನಾದ ಏರೋಸಸ್ ಕಾರ್ಪೋರೇಷನ್ ಗೆ ನೀಡಲಾಗಿತ್ತು.

ಹೈದರಾಬಾದ್ ನ ಹೊರವಲಯದ 45 ಎಕರೆ ಪ್ರದೇಶದಲ್ಲಿ ರಾಮಾನುಜಾಚಾರ್ಯ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಒಂದು ಸಾವಿರ ಕೋಟಿ ರೂಪಾಯಿ ಈ ಯೋಜನೆಗಾಗಿ ಜಾಗತಿಕವಾಗಿ ಭಕ್ತರಿಂದಲೇ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wewqeqe

Ram Mandir ಆಯ್ತು ಈಗ ಬಿಜೆಪಿ ಸೀತಾ ದೇಗುಲ ಭರವಸೆ!

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

ಸುಳ್ಳು ವರದಕ್ಷಿಣೆ ಪ್ರಕರಣ ತಡೆಗೆ ಮದುವೆಯಲ್ಲಿ ದೊರೆತ ಉಡುಗೊರೆ ಪಟ್ಟಿ ಇರಿಸಿಕೊಳ್ಳಿ

naksal (2)

Naxal ಶರಣಾದರೆ ಸರಕಾರದಿಂದ  ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್‌

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

India vs South Africa: 48 ವರ್ಷಗಳ ಬಳಿಕ ಚೆನ್ನೈಯಲ್ಲಿ ಮಹಿಳಾ ಟೆಸ್ಟ್‌ ಪಂದ್ಯ ಆಯೋಜನೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.