ಪ್ರೊ ಕಬಡ್ಡಿ: ನಿಕಟ ಕಾದಾಟದಲ್ಲಿ ಗೆದ್ದ ಯುಪಿ ಯೋಧಾ


Team Udayavani, Feb 9, 2022, 10:55 PM IST

ಪ್ರೊ ಕಬಡ್ಡಿ: ನಿಕಟ ಕಾದಾಟದಲ್ಲಿ ಗೆದ್ದ ಯುಪಿ ಯೋಧಾ

ಬೆಂಗಳೂರು: ಬುಧವಾರ ಪ್ರೊ ಕಬಡ್ಡಿಯಲ್ಲಿ ರೋಚಕ ಹೋರಾಟವೊಂದು ನಡೆಯಿತು. ನಿಕಟ ಹಣಾಹಣಿಯಲ್ಲಿ ಯುಪಿ ಯೋಧಾ 41-39ರಿಂದ ತಮಿಳ್‌ ತಲೈವಾಸನ್ನು ಮಣಿಸಿತು.

ಕೊನೆಯ ಕ್ಷಣದವರೆಗೂ ಪೈಪೋಟಿ ನಡೆದು ಅಂತಿಮ ಹಂತದಲ್ಲಿ ಯುಪಿ ಗೆಲುವು ಸಾಧಿಸಿತು.
ಯುಪಿ ಮೊದಲ 20 ನಿಮಿಷಗಳಲ್ಲಿ 20 ಅಂಕ, ತಮಿಳ್‌ 22 ಅಂಕ ಗಳಿಸಿದ್ದವು. ಆನಂತರದ 20 ನಿಮಿಷಗಳಲ್ಲಿ ಪರಿಸ್ಥಿತಿ ತುಸು ಬದಲಾಯಿತು. ಇಲ್ಲಿ ಯುಪಿ 21, ತಮಿಳ್‌ 17 ಅಂಕ ಗಳಿಸಿತು. ಒಂದು ವೇಳೆ ತಮಿಳ್‌ ತಲೈವಾಸ್‌ ಇನ್ನಷ್ಟು ಯತ್ನಿಸಿದ್ದರೆ ಗೆಲುವು ಸಾಧಿಸುವ ಅವಕಾಶವೂ ಇತ್ತು. ಅದಕ್ಕೆ ಯುಪಿ ಅವಕಾಶ ನೀಡಲಿಲ್ಲ!

ಯುಪಿ ಪರ ಪ್ರೊ ಕಬಡ್ಡಿ ಇತಿಹಾಸದ ಅತೀ ದುಬಾರಿ ಆಟಗಾರ ಪ್ರದೀಪ್‌ ನರ್ವಾಲ್‌ ಅಮೋಘ ಆಟವಾಡಿದರು. 16 ಬಾರಿ ಎದುರಾಳಿ ಅಂಕಣಕ್ಕೆ ನುಗ್ಗಿದ ಅವರು 10 ಬಾರಿ ಯಶಸ್ಸು ಸಾಧಿಸಿ 10 ಅಂಕ ಗಳಿಸಿದರು. ಇನ್ನೊಬ್ಬ ದಾಳಿಗಾರ ಸುರೇಂದರ್‌ ಗಿಲ್‌ ಕೂಡ ಉತ್ತಮ ಪ್ರದರ್ಶನ ನೀಡಿದರು. ರೈಡಿಂಗ್‌ನಲ್ಲಿ ಅವರು ಒಟ್ಟು 13 ಅಂಕ ಸಂಪಾದಿಸಿದರು.

ಇದನ್ನೂ ಓದಿ:ಬೌಲರ್‌ಗಳ ತಿರುಗೇಟು; ಭಾರತಕ್ಕೆ ಏಕದಿನ ಸರಣಿ

ಖ್ಯಾತ ರಕ್ಷಣಾ ಆಟಗಾರ ಸುಮಿತ್‌ ಅವರು ಎದುರಾಳಿಗಳನ್ನು ಕೆಡವಿಕೊಳ್ಳುವ 8 ಯತ್ನಗಳಲ್ಲಿ 4 ಬಾರಿ ಯಶಸ್ವಿಯಾದರು. ಗಳಿಸಿದ ಅಂಕ 5. ತಮಿಳ್‌ ತಲೈವಾಸ್‌ ಪರ ಮಂಜೀತ್‌ (17 ದಾಳಿ, 12 ಅಂಕ), ಹಿಮಾಂಶು (9 ದಾಳಿ, 8 ಅಂಕ), ಅಜಿಂಕ್ಯ ಪವಾರ್‌ (15 ದಾಳಿ, 7 ಅಂಕ) ಉತ್ತಮ ದಾಳಿ ನಡೆಸಿದರು.

ದಿನದ ಮತ್ತೊಂದು ಪಂದ್ಯದಲ್ಲಿ ಗುಜರಾತ್‌ ವಿರುದ್ಧ ತೆಲುಗು ಟೈಟಾನ್ಸ್‌ 32-34 ಅಂತರದಿಂದ ಸೋಲು ಕಂಡಿತು.

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.