ಗುರು-ಗೆಳೆತನ ಅಮೂಲ್ಯ ಆಸ್ತಿ: ತಾಹೇರ್‌


Team Udayavani, Feb 10, 2022, 12:27 PM IST

11teachers

ವಾಡಿ: ಶಾಲೆಗೆ ಕಳುಹಿಸಿದ ಹೆತ್ತವರು, ಅಕ್ಷರ ಕಲಿಸಿದ ಗುರುಗಳು ಬದುಕಿನ ಭವಿಷ್ಯ ಬರೆದ ರತ್ನಗಳಾದರೆ, ಕೂಡಿ ಆಡಿದ ಬಾಲ್ಯದ ಗೆಳೆಯರು ಜೀವನದ ಅಮೂಲ್ಯ ಆಸ್ತಿಗಳಿದ್ದಂತೆ ಎಂದು ಸ್ಥಳೀಯ ಸರ್ಕಾರಿ ಎಂಪಿಎಸ್‌ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಎಂ.ಡಿ.ತಾಹೇರ್‌ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 1991-92ನೇ ಸಾಲಿನ ಏಳನೇ ತರಗತಿ ವಿದ್ಯಾರ್ಥಿಗಳು, ಬಾಲ್ಯದ ಗೆಳೆಯರ ಬಳಗ ವೇದಿಕೆಯಡಿ ಅಕ್ಷರ ಕಲಿಸಿ ನಿವೃತ್ತಿ ಹೊಂದಿದ ಗುರುಗಳಿಗಾಗಿ ಏರ್ಪಡಿಸಲಾಗಿದ್ದ ಗುರುವಂಧನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಶಿಕ್ಷಕರು ಎಂದರೆ ರಾಷ್ಟ್ರದ ತಳಪಾಯವಿದ್ದಂತೆ. ವಿದ್ಯಾರ್ಥಿಗಳು, ಯುವಜನರು ಈ ದೇಶದ ಭವಿಷ್ಯ. ಈ ಯುವಶಕ್ತಿ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಸಮಾಜದ ಆಸ್ತಿಯಾಗಿ ನಿಲ್ಲಬೇಕು ಎಂದರು.

ನಿವೃತ್ತ ಶಿಕ್ಷಕ ವಸಂತ ಕಟ್ಟಿಮನಿ ಮಾತನಾಡಿ, ದಿಕ್ಕಿಗೊಬ್ಬರಂತೆ ಹಂಚಿ ಹೋದ ಶಿಕ್ಷಕರನ್ನು ಮತ್ತು ಸಹಪಾಟಿ ಗೆಳೆಯರನ್ನು ಕರೆದು ಒಂದೆಡೆ ಸೇರಿಸಿ ಸತ್ಕರಿಸುವ ಮೂಲಕ ಬಾಲ್ಯದ ದಿನಗಳನ್ನು ಮೆಲುಕು ಹಾಕುವ ಪರಿ ಮೆಚ್ಚುವಂತಹದ್ದು ಎಂದರು.

ಹಳೆಯ ವಿದ್ಯಾರ್ಥಿಗಳಿಂದ ಆತ್ಮೀಯ ಸನ್ಮಾನ ಸ್ವೀಕರಿಸಿದ ಗಣಿತ ಶಿಕ್ಷಕಿ ಲಕ್ಷ್ಮೀಬಾಯಿ ಕಟ್ಟಿಮನಿ, ವಿಜ್ಞಾನ ಶಿಕ್ಷಕಿ ಇಂದ್ರಾಬಾಯಿ ರಾಠೊಡ ಮಾತನಾಡಿ, ನಿವೃತ್ತಿಯಾದ ನಮ್ಮನ್ನು ಹುಡುಕಿ, ಮರಳಿ ಶಾಲೆಗೆ ಕರೆತರುವ ಮೂಲಕ ಭಾವನಾ ಲೋಕದಲ್ಲಿ ಮುಳುಗಿಸಿದ್ದೀರಿ ಎಂದರು.

ಕಲಬುರಗಿ ಜಿಲ್ಲೆಯಿಂದ ಬಳ್ಳಾರಿ ಜಿಲ್ಲೆಗೆ ವರ್ಗಾವಣೆಗೊಂಡ ಜೇವರ್ಗಿ ತಾಲೂಕಿನ ಬಿರಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಪಿ.ಎಂ. ವೀರೇಶ ಅವರನ್ನು ಬಾಲ್ಯದ ಗೆಳೆಯರ ಬಳಗದಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.

ಎಂಪಿಎಸ್‌ ಶಾಲೆಯ ಹಾಲಿ ಮುಖ್ಯಶಿಕ್ಷಕರಾದ ಭಗವಾನ ದಂಡಗುಲಕರ, ಗೀತಾ ಠಾಕೂರ, ಯಾಸ್ಮೀನ್‌, ಆಲಿಯಾಬೇಗಂ, ಶಮಶದಾ, ಬಾಲ್ಯದ ಗೆಳೆಯರ ಬಳಗದ ನಾಗರಾಜ ಗೌಡಪ್ಪನೋರ, ದೇವಿಂದ್ರ ದೊಡ್ಡಮನಿ, ಗುರುಮೂರ್ತಿ ಜ್ಯೋಶಿ, ಗುಂಡಪ್ಪ ಹೇರೂರ, ಮಹಾಂತೇಶ ಬಿರಾದಾರ, ಮಹ್ಮದ್‌ ವಸೀಲ್‌, ಪಾಂಡುರಂಗ ಕಾನಕುರ್ತೆ, ರಮೇಶ ಬಡಿಗೇರ, ಮರೆಪ್ಪ ಬುಕನಾಳ, ಲಕ್ಷ್ಮೀಕಾಂತ, ಚಂದ್ರು, ಇಲಿಯಾಸ್‌, ಮಲ್ಲಿಕಾರ್ಜುನ ಚಿಟೇಲಕರ, ರಾಕೇಶ, ನೆಹರು, ಮಲ್ಲಿಕಾರ್ಜುನ, ಮೋತಿಲಾಲ ಜಾಧವ, ಸುನೀಲ ರಾಠೊಡ, ವೀರಣ್ಣ ಯಾರಿ, ಪ್ರಕಾಶ ಚಂದನಕೇರಿ, ಕಾಶೀನಾಥ ಶೆಟಗಾರ, ಚಂದ್ರಕಾಂತ ಬೆಣ್ಣೂರ, ಆನಂದ ಇಂಗಳಗಿ, ಫ್ರಾನ್ಸಿಸ್‌, ಬಸವರಾಜ ನಾಟೀಕಾರ ಪಾಲ್ಗೊಂಡಿದ್ದರು. ಮಡಿವಾಳಪ್ಪ ಹೇರೂರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.