ವೇತನ ಆಯೋಗ ರಚಿಸಲು ಒತ್ತಾಯಿಸಿ ಮನವಿ


Team Udayavani, Feb 10, 2022, 1:09 PM IST

16apeal

ರಾಯಚೂರು: ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ವೇತನ ಆಯೋಗ ರಚಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಅಖೀಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸದಸ್ಯರು ಒತ್ತಾಯಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಸರ್ಕಾರಿ ನೌಕರರು ವೇತನ ಪಡೆಯುವುದಕ್ಕಿಂತ ದುಪ್ಪಟ್ಟು ಕೆಲಸ ಮಾಡುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ವೇತನ ಕಡಿಮೆಯಾಗಿದೆ. ಸರ್ಕಾರಿ ನೌಕರರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಸಾಕಷ್ಟು ಸರ್ಕಾರಿ ಹುದ್ದೆಗಳು ಖಾಲಿಯಾಗಿದ್ದು, ಕೂಡಲೇ ಭರ್ತಿ ಮಾಡಲು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಜಿಲ್ಲಾಧ್ಯಕ್ಷ ತಾಯರಾಜ್‌ ಮರ್ಚೆಟ್ಹಾಳ, ರಾಜ್ಯ ಜಂಟಿ ಕಾರ್ಯದರ್ಶಿ ನಾರಾಯಣ, ಸದಸ್ಯರಾದ ಶಹಾಬುದ್ದೀನ್‌, ಸುಧಾಕರ, ಮಧುಕಾಂತ, ಮೈನುದ್ದೀನ್‌ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.