ಟ್ರೇಲರ್‌ ನಲ್ಲಿ ಸದ್ದು ಮಾಡುತ್ತಿದೆ ‘ಗಿಲ್ಕಿ’


Team Udayavani, Feb 10, 2022, 2:33 PM IST

chaitra achar

ಕನ್ನಡ ಚಿತ್ರರಂಗದಲ್ಲಿ ಉತ್ಸಾಯಿ ನವ ಯುವಕರ ತಂಡವೇ ಹೆಚ್ಚಾಗುತ್ತಿದ್ದು, ಹೊಸಬರ ಸಿನಿಮಾಗಳು ಒಂದರ ಹಿಂದೆ ಒಂದು ಬರುತ್ತಿದೆ. ಆ ಸಾಲಿಗೆ ನಿರ್ದೇಶಕ ವೈಕೆ ಅವರ “ಗಿಲ್ಕಿ’ ಸಿನಿಮಾ ಕೂಡಾ ಸೇರಿದೆ.

ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ವೇದಿಕೆಯಲ್ಲಿ “ಗಿಲ್ಕಿ’ ಚಿತ್ರದ ಟ್ರೇಲರ್‌ ಬಿಡುಗಡೆಗೊಂಡಿದೆ. ಒಂದು ವಿಭಿನ್ನ ಪ್ರೇಮ ಕಥೆಯಾದ ಗಿಲ್ಕಿ, ಮನಮಿಡಿಯುವ ಡೈಲಾಗ್‌ ಹಾಗೂ ಪಾತ್ರಗಳಿಂದ ಪ್ರೇಕ್ಷಕರನ್ನು ಸೆಳೆಯುವಂತಿದೆ.

ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ವೈಕೆ ಅಲಿಯಾಸ್‌ ಸುನೀಲ್‌ ಕುಮಾರ್‌ “ಚಿತ್ರದಲ್ಲಿನ ಪ್ರಮುಖ ಪಾತ್ರಗಳು ಮಾನಸಿಕ ಅಸ್ವಸ್ಥ, ಅಂಗವಿಕಲ ಹಾಗೂ ಅಂಧನನಾಗಿರು ತ್ತ ವೆ. ಈ ಮೂರೂ ಮನುಷ್ಯನ ಭಾವನೆಗಳನ್ನು ಕೆದಕುವ ಪಾತ್ರಗಳಾಗಿವೆ. ಸಿನಿಮಾ ನೋಡಿದ ಪ್ರೇಕ್ಷಕ ಕನಿಷ್ಠ ಒಂದು ವಾರ ಆ ಪಾತ್ರಗಳ ನೆನಪಿನಲ್ಲೇ ಸಾಗುತ್ತಾನೆ. ಈ ಮೂರು ವಿಭಿನ್ನ ಜೀವಿಗಳು ಸೇರಿ ಬದುಕನ್ನು ಕಟ್ಟಿಕೊಳ್ಳುವ ಕಥೆಯೇ ಚಿತ್ರದ ತಿರುಳು’ ಎಂದರು.

ಇದನ್ನೂ ಓದಿ:ಕೆಜಿಎಫ್-2 ಡಬ್ಬಿಂಗ್‌ ಮಾಡಿದ ರವೀನಾ ಟಂಡನ್‌

ಚಿತ್ರದ ವಿತರಕ ಹೊಣೆ ಹೊತ್ತಿರುವ “ಸತ್ಯ ಸಿನಿ ಕ್ರಿಯೇಷನ್ಸ್‌’ನ ನಿರ್ದೇಶಕ ಡಿ.ಸತ್ಯ ಪ್ರಕಾಶ್‌ ಹಾಗೂ ಡಿ ಮಂಜುನಾಥ್‌ ಅವರ ವಿತರಣೆಯ ಎರಡನೇ ಚಿತ್ರ ಇದಾಗಿದೆ. ಚಿತ್ರದ ಕುರಿತು ಮಾತನಾಡಿದ ಸತ್ಯ ಪ್ರಕಾಶ್‌, “ನಾವು ಚಿತ್ರಗಳನ್ನು ನೋಡಿ ಆನಂತರ ವಿತರಣೆ ಬಗ್ಗೆ ಯೋಚಿಸುತ್ತೇವೆ. “ಗಿಲ್ಕಿ ’ ಒಂದು ಪ್ರೇಮ ಕಥೆಯಾದರೂ ವಿಭಿನ್ನವಾಗಿದೆ. ಇವರ ಪ್ರಯತ್ನ, ನೂತನ ವಿಚಾರ ಇಷ್ಟವಾಯಿತು’ ಎಂದರು.

ಫೆಬ್ರವರಿ 18 ಕ್ಕೆ ತೆರೆ ಕಾಣುತ್ತಿರುವ ಚಿತ್ರಕ್ಕೆ, ಎ.ಎಸ್‌ ಕಾಮಧೇನು ಫಿಲ್ಮಂಸ್‌ ನ ನರಸಿಂಹ ಕುಲಕರ್ಣಿ ನಿರ್ಮಾಣ, ಸುನೀಲ್‌ ಕುಮಾರ್‌ ನಿರ್ದೇಶನ, ಆದಿಲ್‌ ನಡಾಫ್ ಅವರ ಸಂಗೀತ ಸಂಯೋಜನೆ, ಕೆಂಪರಾಜು ಅವರ ಸಂಕಲನ, ವಾಸುಕಿ ಅವರ ಸಾಹಿತ್ಯ ಚಿತ್ರಕ್ಕಿದೆ. ತಾರಕ್‌, ಚೈತ್ರಾ ಆಚಾರ್‌, ಮೈಸೂರು ಗೌತಮ್‌, ಸಿತಾರ ತಾರಬಳಗವಿದೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.