ಶಿರಸಿ: ಎರಡು ವರ್ಷದ ಬಳಿಕ ಜರುಗಲಿದೆ ಶ್ರೀ ಲಕ್ಷ್ಮೀ ನರಸಿಂಹ ದೇವರ ಮಹಾರಥೋತ್ಸವ
Team Udayavani, Feb 10, 2022, 7:38 PM IST
ಶಿರಸಿ: ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಸಾರ್ವಜನಿಕವಾಗಿ ನಡೆಯದ ತಾಲೂಕಿನ ಸ್ವರ್ಣವಲ್ಲೀ ಶ್ರೀ ಲಕ್ಷ್ಮೀ ನರಸಿಂಹ ದೇವರ ಮಹಾರಥೋತ್ಸವ ಈ ಬಾರಿ ನಡೆಸಲು ತೀರ್ಮಾನಿಸಲಾಗಿದೆ.
ಪ್ಲವ ಸಂವತ್ಸರದ ಮಾಘ ಶುಕ್ಲ ಚತುರ್ದಶಿ ಫೆ. 15ರಂದು ನಡೆಯಲಿದ್ದು, ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಸಾನ್ನಿಧ್ಯ ನೀಡಲಿದ್ದಾರೆ.
ಫೆ.೧೪ರಂದು ರಥೋತ್ಸವದ ಪೂರ್ವಾಂಗ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. 15ರಂದು ಬೆಳಿಗ್ಗೆ ಗಣಪತಿ ಪೂಜಾ, ಅಗ್ರೋದಕಾನಯನಮ್, ಪುಣ್ಯಾಹ, ಲಘ್ವಧಿವಾಸಾದಿ ಹೋಮ ಹವನಗಳು ಜರುಗಲಿವೆ. ವಿಶೇಷವಾಗಿ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳಿಂದ ಶ್ರೀ ಲಕ್ಷ್ಮೀನರಸಿಂಹ ದೇವರಿಗೆ ಕಲ್ಪೋಕ್ತ ಸಹಿತ ಪೂಜೆ ಪಂಚಾಮೃತಾಭಿಷೇಕ, ಮಹಾಪೂಜೆ , ಮಹಾಮಂಗಳಾರತಿ ನಡೆಯಲಿದೆ.
ರಾತ್ರಿ ಶ್ರೀ ಶ್ರೀಗಳವರ ಸಾನ್ನಿಧ್ಯದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ದೇವರ ಮಹಾರಥೋತ್ಸವ ನಡೆಯಲಿದೆ.
ಎಲ್ಲ ಶಿಷ್ಯ ಭಕ್ತ ಜನರು ಉತ್ಸವದಲ್ಲಿ ಕೋವಿಡ್ ಮಾರ್ಗಸೂಚಿಯಂತೆ ಪಾಲ್ಗೊಳ್ಳಲು ಶ್ರೀ ಮಠದ ಪ್ರಕಟನೆ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ