ಕಾಂಗ್ರೆಸ್ ನಾಯಕರಿಂದ ಹಿಜಾಬ್ ವಿವಾದ ಬಿಗಡಾಯಿಸಿದೆ: ನಾಗೇಶ್
ಯಾರೋ ಈ ವಿದ್ಯಾರ್ಥಿನಿಯರ ಹಿಂದೆ ಇದ್ದಾರೆ
Team Udayavani, Feb 11, 2022, 12:24 PM IST
ಬೆಂಗಳೂರು : ಕಾಂಗ್ರೆಸ್ನ ಹಲವು ನಾಯಕರು ಪ್ರಚೋದನೆ ಮಾಡಿದ ಬಳಿಕ ಹಿಜಾಬ್ ಪರಿಸ್ಥಿತಿ ಬಿಗಡಾಯಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಆರಂಭದಲ್ಲಿ ಯಾವುದೇ ರಾಜಕೀಯ ಪಕ್ಷ ಇದರಲ್ಲಿ ಇರಲಿಲ್ಲ. ನಂತರ ಕೆಲವು ರಾಜಕೀಯಪಕ್ಷಗಳು ನುಸುಳಿ ಇದನ್ನು ಈ ಹಂತಕ್ಕೆ ತಂದಿವೆ ಎಂದು ಕಿಡಿಕಾರಿದ್ದಾರೆ.
ಹಿಜಬ್-ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸುಪ್ರೀಂಗೆ ಹೋಗೋರು ಹೋಗಲಿ. ನಮ್ಮದೇನು ಅಭ್ಯಂತರ ಇಲ್ಲ. ಕೋರ್ಟ್ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದು ಹೇಳಿದ್ದಾರೆ.
ಲಾಯರ್ಗಳನ್ನ ಇಟ್ಟು ಕೋರ್ಟ್ನಲ್ಲಿ ವಾದ ಮಾಡೋ ಶಕ್ತಿ ನನಗಂತೂ ಇಲ್ಲ, ಕಾಲೇಜಿನ ಆ ಹುಡುಗೀರಿಗೂ ಅ ಶಕ್ತಿ ಇರಲ್ಲ. ಆದರೆ ಯಾರೋ ಈ ವಿದ್ಯಾರ್ಥಿನಿಯರ ಹಿಂದೆ ಇದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು