ಅತೀ ಶೀಘ್ರದಲ್ಲಿ ಮೇಕೆದಾಟು 2.0: ಮತ್ತೆ ಪಾದಯಾತ್ರೆಯತ್ತ ಕಾಂಗ್ರೆಸ್


Team Udayavani, Feb 11, 2022, 1:15 PM IST

ಅತೀ ಶೀಘ್ರದಲ್ಲಿ ಮೇಕೆದಾಟು 2.0: ಮತ್ತೆ ಪಾದಯಾತ್ರೆಯತ್ತ ಕಾಂಗ್ರೆಸ್

ಬೆಂಗಳೂರು: ಕೋವಿಡ್ 19 ಸೋಂಕು ಹೆಚ್ಚಳ ಕಾರಣದಿಂದ ಅರ್ಧಕ್ಕೆ ಸ್ಥಗಿತವಾಗಿದ್ದ ಮೇಕೆದಾಟು ಪಾದಯಾತ್ರೆಯನ್ನು ಮತ್ತೆ ಮುಂದುವರಿಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಅತೀ ಶೀಘ್ರದಲ್ಲಿ ಮೇಕೆದಾಟು 2.0 ಆರಂಭವಾಗಲಿದೆ ಎಂದಿದೆ.

ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ “ನಮ್ಮ ನೀರು ನಮ್ಮ ಹಕ್ಕು”ಪಾದಯಾತ್ರೆಯನ್ನು ಜ.9ರಂದು ಆರಂಭಿಸಿತ್ತು. ರಾಮನಗರದ ಮೇಕೆದಾಟು ಸಂಗಮದಲ್ಲಿ ಆರಂಭವಾಗಿದ್ದ ಪಾದಯಾತ್ರೆ 11 ದಿನ ನಡೆಯಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ಐದೇ ದಿನಕ್ಕೆ ಪಾದಯಾತ್ರೆಯನ್ನು ಮೊಟಕುಗೊಳಿಸಲಾಗಿತ್ತು.

ಪಾದಯಾತ್ರೆ ಮೊಟಕುಗೊಳಿಸುವ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು, “ ರಾಮನಗರದಲ್ಲಿ ಪಾದಯಾತ್ರೆ ನಿಲ್ಲಿಸಲಾಗಿದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನದಲ್ಲಿ ರಾಮನಗರದಿಂದಲೇ ಪಾದಯಾತ್ರೆಯನ್ನು ಮುಂದುವರಿಸುತ್ತೇವೆ” ಎಂದಿದ್ದರು.

ಇದನ್ನೂ ಓದಿ:ಡ್ರೆಸ್‌ ಕೋಡ್‌; ದೇಶ ಮುಖ್ಯವೋ, ಧರ್ಮ ಮುಖ್ಯವೋ; ಮದ್ರಾಸ್‌ ಹೈಕೋರ್ಟ್‌ ಪ್ರಶ್ನೆ 

ಇದೀಗ ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್, “ಕರ್ನಾಟಕದ ಆಸ್ಮಿತೆಯ ಹೋರಾಟ ಮತ್ತೆ ಶುರುವಾಗಲಿದೆ. ಕುಡಿಯುವ ನೀರಿಗಾಗಿ ನಡೆಯಲಿರುವ ಈ ಸಂಗ್ರಾಮದಲ್ಲಿ ನಮ್ಮೊಂದಿಗೆ ಕೈ ಜೋಡಿಸಿ! ಮೇಕೆದಾಟು 2.0 ಅತೀ ಶೀಘ್ರದಲ್ಲಿ ನಿಮ್ಮ ಮುಂದೆ!” ಎಂದು ಪೋಸ್ಟ್ ಮಾಡಿದೆ.

ಟಾಪ್ ನ್ಯೂಸ್

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.