ಇಂಡಿ: ಕಬ್ಬಿನ ಗದ್ದೆಯಲ್ಲಿ ಅಕ್ರಮ ಬಂಧನದಲ್ಲಿರಿಸಿದ್ದ ಯುಪಿ ಮೂಲದ 45 ಕಾರ್ಮಿಕರ ರಕ್ಷಣೆ
Team Udayavani, Feb 11, 2022, 5:21 PM IST
ಇಂಡಿ: ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ 10 ಮಕ್ಕಳು ಸೇರಿ 45 ಮಂದಿ ಮಧ್ಯಪ್ರದೇಶ ಮೂಲದ ಕಾರ್ಮಿಕರನ್ನು ರಕ್ಷಿಸಿದ ಘಟನೆ ನಡೆದಿದೆ.
ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಜಮೀನು ಮಾಲೀಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಕಾರ್ಮಿಕರನ್ನುಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದರು.
ಕಾರ್ಮಿಕರು 100 ಟನ್ ಕಬ್ಬು ಕಟಾವು ಮಾಡಿದ್ದರೂ 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ರಕ್ಷಣೆಗಾಗಿ ಮಧ್ಯಪ್ರದೇಶ ಜಿಲ್ಲಾಧಿಕಾರಿಗಳಿಗೆ ಕಾರ್ಮಿಕರು ಕರೆ ಮಾಡಿದ್ದರು. ತದನಂತರ ಮಧ್ಯಪ್ರದೇಶದ ಡಿಸಿ ವಿಜಯಪುರ ಎಸ್ಪಿ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದರು. ನಂತರ ಇಂಡಿ ಪೊಲೀಸರು ಕಾರ್ಯಾಚರಣೆ ಮಾಡಿ ಮಧ್ಯಪ್ರದೇಶದ 10 ಮಕ್ಕಳು ಸೇರಿ 35 ಕಾರ್ಮಿಕರನ್ನು ಬಂಧನದಿಂದ ರಕ್ಷಿಸಿ, ರೈಲಿನಲ್ಲಿ ಮಧ್ಯಪ್ರದೇಶಕ್ಕೆ ಕಳುಹಿಸಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
MUST WATCH
ಹೊಸ ಸೇರ್ಪಡೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ
Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು