ಅಂಕತ್ತಡ್ಕ ಶಾಲೆಯಲ್ಲಿ ಶುಕ್ರವಾರ ನಮಾಝ್ ಮಾಡಿದ ವಿದ್ಯಾರ್ಥಿಗಳು; ವಿಡಿಯೋ ವೈರಲ್


Team Udayavani, Feb 12, 2022, 10:19 AM IST

ಅಂಕತ್ತಡ್ಕ ಶಾಲೆಯಲ್ಲಿ ಶುಕ್ರವಾರ ನಮಾಝ್ ಮಾಡಿದ ವಿದ್ಯಾರ್ಥಿಗಳು; ವಿಡಿಯೋ ವೈರಲ್

ಸವಣೂರು: ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸರಕಾರಿ ಶಾಲೆಯೊಂದರ ಕೊಠಡಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ನಮಾಝ್ ಮಾಡಲು ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದು, ಇದಕ್ಕೆ  ಸಂಬಂಧಿಸಿದ ವೀಡಿಯೋ ಇದೀಗ ಹರಿದಾಡುತ್ತಿದೆ.

ಸವಣೂರು ಗ್ರಾ.ಪಂ ವ್ಯಾಪ್ತಿಯ ಪಾಲ್ತಾಡಿ ಅಂಕತ್ತಡ  ಶಾಲೆಯಲ್ಲಿ ಸಾಮೂಹಿಕವಾಗಿ ನಮಾಝ್ ಮಾಡಿದ್ದು, ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.  ಶಾಲಾ ಮುಖ್ಯಸ್ಥರಿಗೆ ಈ ವಿಚಾರವನ್ನು ಈ ಹಿಂದೆಯೂ ಗಮನಕ್ಕೂ ತರಲಾಗಿದ್ದರೂ ಮತ್ತೆ ಮುಂದುವರಿಕೆಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:ರಾಜಸ್ಥಾನಕ್ಕೂ ವ್ಯಾಪಿಸಿದ ವಿವಾದ:ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ತಡೆದ ಕಾಲೇಜು

ಈ ಬಗ್ಗೆ ಪೋಷಕರ ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿತ್ತು. ಶುಕ್ರವಾರದ ನಮಾಝ್ಗೆ ಮಕ್ಕಳನ್ನು ಬಿಡಲು ಹೆತ್ತವರು ಪೋಷಕರ ಸಭೆಯಲ್ಲಿ ಕೋರಿದ್ದರು. ಆಗ ಮಕ್ಕಳನ್ನು ಕರೆದೊಯ್ದು ವಾಪಸು ಬಿಡುವಂತೆ ಪೋಷಕರಿಗೆ ತಿಳಿಸಿದ್ದರು. ಆದರೆ ಪೋಷಕರು ಬಾರದ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಯಲ್ಲೇ ನಮಾಝ್ ಮಾಡಲು ಮುಂದಾದರು ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ವೀಡಿಯೋ ಹರಿದಾಡುತ್ತಿದ್ದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೂ ಮಾಹಿತಿ ರವಾನೆಯಾಗಿದ್ದು ಶಾಲೆಯತ್ತ ಅಧಿಕಾರಿಗಳು ದೌಡಾಯಿಸಿದ್ದಾರೆ. ಬೆಳ್ಳಾರೆ ಪೊಲೀಸರು ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.