ಕೋಟ ಶ್ರೀನಿವಾಸ ಪೂಜಾರಿಗೆ ಮತ್ತೆ ಪರಿಷತ್ ಸಭಾನಾಯಕ ಸ್ಥಾನ
Team Udayavani, Feb 12, 2022, 10:32 AM IST
ಬೆಂಗಳೂರು: ವಿಧಾನ ಪರಿಷತ್ತಿನ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭಾಪತಿ ಬಸರಾಜ ಹೊರಟ್ಟಿಯವರಿಗೆ ಪತ್ರ ಬರೆದಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಮೇಲ್ಮನೆ ಸಭಾನಾಯಕರಾಗಿದ್ದರು. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮರು ಆಯ್ಕೆಯಾಗಿದ್ದರಿಂದ ಅವರನ್ನೇ ಮತ್ತೆ ಸಭಾ ನಾಯಕರಾಗಿ ಆಯ್ಕೆ ಮಾಡುವಂತೆ ಸಿಎಂ ಸಭಾಪತಿಗೆ ಪತ್ರದ ಮೂಲಕ ನಿರ್ದೇಶಿಸಿದ್ದಾರೆ.
ಇದನ್ನೂ ಓದಿ:ವಾಹನ ಚಲಾಯಿಸುವಾಗಲೂ ಮೊಬೈಲ್ ಬಳಸುವುದು ಶೀಘ್ರವೇ ಕಾನೂನು ಬದ್ಧ…ಆದರೆ