ಚುನಾವಣಾ ಸುಧಾರಣೆ : ಸುದ್ದಿಗೊಷ್ಠಿಯಲ್ಲಿ ಕಣ್ಣೀರಿಟ್ಟ ಸ್ಪೀಕರ್ ಕಾಗೇರಿ
Team Udayavani, Feb 12, 2022, 1:39 PM IST
ಬೆಂಗಳೂರು : ಚುನಾವಣಾ ಸುಧಾರಣೆ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಭಾವುಕರಾದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾವುಕರಾಗಿ ಕಣ್ಣೀರಿಟ್ಟ ಘಟನೆ ಶನಿವಾರ ನಡೆದಿದೆ.
ಚುನಾವಣಾ ಸುಧಾರಣೆ ಬಹಳ ದೊಡ್ಡ ಜವಾಬ್ದಾರಿ.ಇದರ ಗಾಂಭೀರ್ಯತೆ ಗೊತ್ತಿರೋದ್ರಿಂದ ಸದನದಲ್ಲಿ ಚರ್ಚೆ ಮಾಡೋದು ಅಗತ್ಯ. ರೆಗ್ಯೂಲರ್ ಬಿಸಿನೆಸ್ ನ್ನ ಬದಿಗಿಟ್ಟು ಇದನ್ನ ಚರ್ಚೆ ಮಾಡೋದಿಲ್ಲ.ಸಂವಿಧಾನದ ಬಗ್ಗೆ ಚರ್ಚೆ ಮಾಡಿದ್ದೇವೆ.ಎಷ್ಟು ಒಳ್ಳೆಯ ಚರ್ಚೆ ಮಾಡಿದ್ದೇವೆ.ಎಷ್ಟು ಸದಸ್ಯರು ಸಂತೋಷ ಪಟ್ಟರು.ಬೇರೆ ಬೇರೆ ವಿಚಾರಗಳ ಬಗ್ಗೆ ಮುಕ್ತವಾಗಿ ಚರ್ಚಿಸುವ ಸ್ವಾಭವ ನಮ್ಮದಾಗಬೇಕು. ಬಸವಣ್ಣನ ನಾಡಿನವರು ನಾವು ಅನುಭವ ಮಂಟಪದಲ್ಲಿ ಚರ್ಚೆಯಾಗಿತ್ತು.ಮುಕ್ತವಾದ ವೇದಿಕೆಗಳಲ್ಲಿ ಚರ್ಚೆಗಳು ಅಗಬೇಕು ಎಂದರು.
ಇದನ್ನೂ ಓದಿ : ಸೋಮವಾರದಿಂದ ವಿಧಾನಸಭೆಯ ಜಂಟಿ ಅಧಿವೇಶನ: ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ?
ಕೇವಲ ದೋಷಾರೋಪಣೆ ಮತ್ತು ಟೀಕೆಗಳು ಆಗಬಾರದು.ವ್ಯವಸ್ಥೆಗಳ ರೂಪಿಸೋದಕ್ಕೆ ನಮ್ಮ ಜವಾಬ್ದಾರಿ ಅರ್ಥ ಮಾಡಿಕೊಳ್ಳಬೇಕು. ಸೃಷ್ಟಿಯ ಸತ್ಯದ ಅರಿವನ್ನ ಮುಡಿಸಿಕೊಳ್ಳುವ ಹಂತಕ್ಕೆ ಹೋಗಬೇಕು.ಇಂಗ್ಲಿಷ್ -ಬ್ರಿಟಿಷ್ ಶಿಕ್ಷಣದ ಪದ್ದತಿಯಿಂದ ನಮ್ಮ ಜೀವನದ ನಂಬಿಕೆಗಳೇ ಇಲ್ಲ. ನಮ್ಮ ಸಾರ್ಥಕತೆಯೇ ಇಲ್ಲದಂತೆ ಆಗಿದೆ. ನಂಬಿಕೆಗಳು ಮತ್ತು ವಿಶ್ವಾಸಗಳು ಬರದೆ ಹೋದರೆ ಈ ವ್ಯವಸ್ಥೆಯನ್ನ ಚನ್ನಾಗಿ ನಡೆಸಲು ಸಾಧ್ಯವಿಲ್ಲ. ಯಾವ ವ್ಯವಸ್ಥೆಯಲ್ಲಿ ನಾವು ಇದ್ದೇವೆ ಸರಿಯಾಗಿ ನಡೆಸಬೇಕು ಎಂದಾದರೆ ನಮ್ಮ ಜ್ಞಾನ ವಿಸ್ತಾರಗೋಳಿಸುವ ಪ್ರಯತ್ನವಾಗಬೇಕು ಎಂದು ಭಾವುಕರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಭಾರಿ ಡಿಗ್ರಿ ಕೋರ್ಸ್ ಪ್ರವೇಶ ಆಫ್ ಲೈನಾ ಅಥವಾ ಆನ್ ಲೈನಾ? ಗೊಂದಲದಲ್ಲಿ ವಿದ್ಯಾರ್ಥಿಗಳು
2015 ರಲ್ಲಿ ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣ: ಅಪರಾಧಿಗೆ 6 ವರ್ಷ ಜೈಲು, 15 ಸಾವಿರ ದಂಡ
Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ
Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ
College Fest: ಕಾಲೇಜು ಫೆಸ್ಟ್ ಕಾರ್ಯಕ್ರಮದ ವೇಳೆ ಗುಂಪು ಘರ್ಷಣೆ… ಪೊಲೀಸರು ದೌಡು
MUST WATCH
ಹೊಸ ಸೇರ್ಪಡೆ
Udupi ಗ್ಯಾಂಗ್ವಾರ್ ಪ್ರಕರಣ: ಮತ್ತಿಬ್ಬರ ಪತ್ತೆಗೆ ಮುಂದುವರಿದ ಶೋಧ
Kadaba ನ್ಯಾಯಾಲಯದಲ್ಲಿ ಖಾಸಗಿ ದೂರು: ಕೊಂಬಾರಿನ ಐವರ ವಿರುದ್ಧ ಪ್ರಕರಣ ದಾಖಲು
Udupi ಪ್ರತ್ಯೇಕ ಪ್ರಕರಣ: ಆನ್ಲೈನ್ ಮೂಲಕ ಲಕ್ಷಾಂತರ ರೂ.ವಂಚನೆ
Kunigal: ಲಕ್ಷ್ಮಿಪುರ ಅರಣ್ಯದಲ್ಲಿ ವ್ಯಕ್ತಿ ಅನುಮಾಸ್ಪದ ಸಾವು…
Bonus ಬಂದಿದೆ ಎಂಬ ಸಂದೇಶ ನಂಬಿ ಒಟಿಪಿ ನೀಡಿ ಲಕ್ಷಾಂತರ ರೂ. ಕಳೆದುಕೊಂಡರು