ಹಿಜಾಬ್‌-ಕೇಸರಿ ವಿವಾದ ತಡೆಗೆ ಮುಂದಾಗಿ

ಸೌಹಾರ್ಧತೆಗೆ ಭಂಗ ತರುವಂತಹ ಖಂಡನಾರ್ಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ

Team Udayavani, Feb 12, 2022, 4:10 PM IST

ಹಿಜಾಬ್‌-ಕೇಸರಿ ವಿವಾದ ತಡೆಗೆ ಮುಂದಾಗಿ

ಗಜೇಂದ್ರಗಡ: ರಾಜ್ಯಾದ್ಯಂತ ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕೋಮು ವಿಭಜನೆ ಉಂಟು ಮಾಡಿರುವ ಹಿಜಾಬ್‌-ಕೇಸರಿ ಶಾಲು ಅನಗತ್ಯ ವಿವಾದವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಪ್ರಾಮಾಣಿಕವಾಗಿ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ ಸಿಪಿಐಎಂ ಪಕ್ಷದ ಪದಾಧಿ ಕಾರಿಗಳು ಪಟ್ಟಣದ ತಹಶೀಲ್ದಾರ್‌ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸದ್ಯ ರಾಜ್ಯದಲ್ಲಿ ಎದ್ದಿರುವ ಈ ವಿವಾದಕ್ಕೆ ಸರಕಾರ ಹಾಗೂ ಕೋಮುವಾದಿ ಸಂಘಟನೆಗಳು ಕಾರಣಗಳಾಗಿವೆ. ರಾಜ್ಯ ಸರ್ಕಾರ ಇವುಗಳನ್ನು ಪೋಷಿಸುತ್ತಿರುವುದರಿಂದ ವಿದ್ಯಾರ್ಥಿಗಳ ನಡುವೆ ಉದ್ದೇಶ ಪೂರ್ವಕ ವಿಭಜನೆ ಸೃಷ್ಟಿಸಲಾಗುತ್ತಿದೆ.

ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ಶಿಕ್ಷಣ ನಿರಾಕರಿಸುವಂತಹ ಮತ್ತು ವಿದ್ಯಾರ್ಥಿ ಸಮುದಾಯವನ್ನು ಕೋಮುವಾದಿ ನೆಲೆಯಲ್ಲಿ ವಿಭಜನೆ ಮಾಡುವ ದುರುದ್ದೇಶದಿಂದ ಮುಸ್ಲಿಂ ವಿದ್ಯಾರ್ಥಿನಿಯರು ಧರಿಸುವ ತಲೆ ವಸ್ತ್ರಕ್ಕೆ ವಿರುದ್ಧವಾಗಿ ಕೇಸರಿ ಶಾಲು ಧರಿಸುವಂತೆ ಹಿಂದೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟುವ ಕೆಲಸವನ್ನು ಕೆಲವು ಹಿಂದುತ್ವದ ಮತೀಯ ವಾದಿ ಸಂಘಟನೆಗಳು ಮಾಡುತ್ತಿವೆ ಎಂದು ಟೀಕಿಸಿದರು.

ಇನ್ನು ಮುಸ್ಲಿಂ ಅಲ್ಪಸಂಖ್ಯಾತರಲ್ಲಿ ಹಿಂದುತ್ವ ಕೋಮುವಾದಿಗಳು ಮತ್ತು ರಾಜ್ಯ ಸರ್ಕಾರ ಸೃಷ್ಟಿಸಿರುವ ಆತಂಕದ ಪರಿಸ್ಥಿತಿ ಬಳಸಿಕೊಂಡು ವಿದ್ಯಾರ್ಥಿಗಳನ್ನು ಮತ್ತು ಜನತೆಯನ್ನು ಕೋಮುವಾದಿ ನೆಲೆಯಲ್ಲಿ ಕ್ರೋಢೀಕರಿಸಲು ಕೆಲವು ಮತಾಂಧ ಸಂಘಟನೆಗಳು ಪ್ರಯತ್ನಿಸುತ್ತಿವೆ. ಇದರಿಂದ ಸಮಾಜದಲ್ಲಿ ಕೋಮು ಸೌಹಾರ್ಧತೆಗೆ ತೀವ್ರ ಧಕ್ಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರವೇ ಸಂವಿಧಾನ ವಿರೋಧಿಯಾದ ಮತಾಂಧತೆಗೆ ಕುಮ್ಮಕ್ಕು ನೀಡುವ ಕಾಯ್ದೆಗಳ ಪರ ಕ್ರಮ ವಹಿಸುವ ಮೂಲಕ ಮತಾಂಧ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ಅಲ್ಲದೇ, ವಿದ್ಯಾರ್ಥಿಗಳ ನಡುವೆ ಕೋಮು ವಿಭಜನೆಯನ್ನು ತೀವ್ರಗೊಳಿಸುವ ಉದ್ದೇಶದಿಂದ ಕೆಲವು ಸಚಿವರು ಮತ್ತು ಶಾಸಕರು ಸೌಹಾರ್ಧತೆಗೆ ಭಂಗ ತರುವಂತಹ ಖಂಡನಾರ್ಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೂಡಲೇ ಸರ್ಕಾರ ಇವುಗಳನ್ನು ತಡೆಗಟ್ಟಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಗ್ರೇಡ್‌-2 ತಹಶೀಲ್ದಾರ್‌ ಎಂ.ಆರ್‌. ಷಣ್ಮುಖ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಂ.ಎಸ್‌. ಹಡಪದ, ಫಯಜ್‌ ತೋಟದ, ಮಾರುತಿ ಚಿಟಗಿ, ಪೀರು ರಾಠೊಡ, ಬಾಲು ರಾಠೊಡ, ಮೈಬುಸಾಬ ಹವಾಲ್ದಾರ್‌, ಚನ್ನಪ್ಪ ಗುಗಲೋತ್ತರ, ನಜೀರ ಮಾಲ್ದಾರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.