ಹುಣಸೂರು: ವಸತಿ ಶಾಲೆ ಅವ್ಯವಸ್ಥೆ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Feb 13, 2022, 3:33 PM IST
ಹುಣಸೂರು: ತಾಲೂಕಿನ ಬಿಳಿಕೆರೆ ಹೋಬಳಿಯ ಸಬ್ಬನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಸೇರಿದಂತೆ ಇನ್ನಿತರ ಅವ್ಯವಸ್ಥೆ ವಿರುದ್ದ ವಿದ್ಯಾರ್ಥಿಗಳು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.
ಸಬ್ಬನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ, ಪಾಠ, ಶೌಚಾಲಯ ಅವ್ಯವಸ್ಥೆ ಜೊತೆಗೆ ಪಾಠ ಮಾಡದ ಶಿಕ್ಷಕರು, ಪ್ರಚಾರ್ಯರ ವಿರುದ್ದ ಧಿಕ್ಕಾರ ಕೂಗಿದರು.
ವಿಷಯ ತಿಳಿದ ಸತ್ಯ ಪೌಂಡೇಶನ್ ಸತ್ಯಪ್ಪ ವಸತಿ ನಿಲಯಕ್ಕೆ ತೆರಳಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದ ವೇಳೆ ಸಮಸ್ಯೆ ಬಗೆಹರಿಸುವ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದರು.
238 ವಿದ್ಯಾರ್ಥಿಗಳಿದ್ದು, ಮೆನುವಿನಂತೆ ಊಟ ನೀಡುತ್ತಿಲ್ಲ. ಚಪಾತಿ ನೀಡಿ ತಿಂಗಳಾಗಿದೆ. ಪಾಯಸ ಬಿಟ್ಟು ಬೇರೆ ಸಿಹಿ ತಿಂಡಿ ಕಂಡೇ ಇಲ್ಲ. ಹೊಟ್ಟೆ ತುಂಬ ಊಟವೂ ಸಿಗುತ್ತಿಲ್ಲ. ವಸತಿ ಶಾಲೆಯ ಶಿಕ್ಷಕಿಯರು, ಪ್ರಾಚಾರ್ಯರು ಆಗೊಮ್ಮೆ ಈಗೊಮ್ಮೆ ಶಾಲೆಗೆ ಬಂದಿದ್ದು ಬಿಟ್ಟರೆ ಹೇಳುವವರು ಕೇಳುವವರು ಇಲ್ಲಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ