ಏಕದಿನ: ವನಿತೆಯರಿಗೆ ದ್ವಿತೀಯ ಸವಾಲು


Team Udayavani, Feb 15, 2022, 6:30 AM IST

ಏಕದಿನ: ವನಿತೆಯರಿಗೆ ದ್ವಿತೀಯ ಸವಾಲು

ಕ್ವೀನ್ಸ್‌ಟೌನ್‌ (ನ್ಯೂಜಿಲ್ಯಾಂಡ್‌): ಮೊದಲ ಏಕದಿನ ಪಂದ್ಯವನ್ನು 62 ರನ್ನುಗಳಿಂದ ಕಳೆದುಕೊಂಡ ಭಾರತದ ವನಿತೆಯರು, ಮಂಗಳವಾರ ಆತಿಥೇಯ ನ್ಯೂಜಿಲ್ಯಾಂಡ್‌ ವಿರುದ್ಧ ದ್ವಿತೀಯ ಮುಖಾಮುಖಿಯಲ್ಲಿ ಹೋರಾಟಕ್ಕಿಳಿಯಲಿದ್ದಾರೆ.

ಭಾರತ ಏಕೈಕ ಟಿ20 ಪಂದ್ಯದಲ್ಲೂ ಸೋಲಿನ ಆಘಾತಕ್ಕೆ ಸಿಲುಕಿತ್ತು. ಇನ್ನು ಗೆಲುವಿನ ಖಾತೆ ತೆರೆಯದೆ ಹೋದರೆ ಮಿಥಾಲಿ ರಾಜ್‌ ಪಡೆಯ ಮುಂದಿನ ಹಾದಿ ದುರ್ಗಮಗೊಳ್ಳಲಿದೆ.

ಸುಝೀ ಬೇಟ್ಸ್‌ ಶತಕ (106) ಮೊದಲ ಮುಖಾಮುಖಿಯಲ್ಲಿ ಭಾರತಕ್ಕೆ ಕಗ್ಗಂಟಾಗಿ ಪರಿಣಮಿಸಿತ್ತು. ಇವರ ಆಕರ್ಷಕ ಬ್ಯಾಟಿಂಗ್‌ನಿಂದ ನ್ಯೂಜಿಲ್ಯಾಂಡ್‌ 275 ರನ್‌ ಪೇರಿಸಿತು. ಚೇಸಿಂಗ್‌ ವೇಳೆ ಮಿಂಚಿದ್ದು ಮಿಥಾಲಿ ರಾಜ್‌ (59) ಮತ್ತು ಯಾಸ್ತಿಕಾ ಭಾಟಿಯಾ (41) ಮಾತ್ರ. ಕೌರ್‌ ಮತ್ತೆ ಕೈಕೊಟ್ಟಿದ್ದರು (10).

ಇದನ್ನೂ ಓದಿ:ಪೀಟರ್‌ಸನ್‌, ಹೀತರ್‌ ನೈಟ್‌ ಐಸಿಸಿ ತಿಂಗಳ ಕ್ರಿಕೆಟಿಗರು

ಮಂಧನಾ ಗೈರು
ಇದಕ್ಕೂ ಮಿಗಿಲಾದ ಸಮಸ್ಯೆ ಯೆಂದರೆ ಸ್ಟಾರ್‌ ಆಟಗಾರ್ತಿ ಸ್ಮತಿ ಮಂಧನಾ ಮತ್ತು ಮೇಘನಾ ಸಿಂಗ್‌ ಅವರ ಕ್ವಾರಂಟೈನ್‌ ಅವಧಿ ಇನ್ನೂ ಮುಗಿಯದಿದ್ದುದು. ಹೀಗಾಗಿ ಇವರಿ ಬ್ಬರು ದ್ವಿತೀಯ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ. ಆದರೆ ಇವರೊಂದಿಗಿದ್ದ ಪೇಸ್‌ ಬೌಲರ್‌ ರೇಣುಕಾ ಸಿಂಗ್‌ ಕ್ವಾರಂಟೈನ್‌ನಿಂದ ಹೊರಬಂದಿದ್ದು, ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವರು.

270ರ ಗುರಿ..
“ನಾವು 270ರಷ್ಟು ರನ್‌ ದಾಖಲಿ ಸಬೇಕು. ವನಿತಾ ಕ್ರಿಕೆಟ್‌ನಲ್ಲಿ ಇದೀಗ ಸ್ಟಾಂಡರ್ಡ್‌ ಮೊತ್ತವಾಗಿದೆ. ಮುಂದಿನ ತಿಂಗಳು ನ್ಯೂಜಿಲ್ಯಾಂಡ್‌ನ‌ಲ್ಲೇ ವಿಶ್ವಕಪ್‌ ನಡೆಯಲಿದ್ದು, ಶೀಘ್ರವೇ ಸರಣಿಗೆ ಕಮ್‌ಬ್ಯಾಕ್‌ ಮಾಡಬೇಕಿದೆ’ ಎಂಬುದಾಗಿ ನಾಯಕಿ ಮಿಥಾಲಿ ರಾಜ್‌ ಹೇಳಿದರು.

3.30ಕ್ಕೆ ಆರಂಭ ಭಾರತೀಯ ಕಾಲಮಾನದಂತೆ ಮುಂಜಾನೆ 3.30ಕ್ಕೆ ಪಂದ್ಯ ಆರಂಭವಾಗಲಿದೆ.

 

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.