ಕಸಾಪ ರಾಜ್ಯಾಧ್ಯಕ್ಷರ ಹೇಳಿಕೆ ಸರಿಯಲ್ಲ


Team Udayavani, Feb 15, 2022, 2:34 PM IST

ballari news

ಬಳ್ಳಾರಿ: ಹೆಬ್ಬೆಟ್ಟಿನವರು ಕಸಾಪ ಸದಸ್ಯರಾಗಿದ್ದಾರೆಎಂಬ ರಾಜ್ಯಾಧ್ಯಕ್ಷ ಮಹೇಶ್‌ ಜೋಷಿಯವರ ಹೇಳಿಕೆಸರಿಯಲ್ಲ. ಆಸಕ್ತಿಯಿದ್ದ ಯಾರಾದರೂ ಪರಿಷತ್‌ಗೆ ಸದಸ್ಯರಾಗಬಹುದು ಎಂದು ಕಸಾಪ ಜಿಲ್ಲಾಧ್ಯಕ್ಷನಿಷ್ಠಿರುದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಸಾಂಸ್ಕೃತಿಕ ಸಮುಚ್ಚಯದಲ್ಲಿಮಹಾದೇವ ಎಜುಕೇಶನ್‌, ಆರ್ಟ್‌ ಆ್ಯಂಡ್‌ಕಲ್ಚರಲ್‌ ಟ್ರಸ್ಟ್‌, ವಂದೇ ಮಾತರಂ ಯುವಕಸಂಘ, ಮೇಡಂಕ್ಯೂರಿ ವಿಜ್ಞಾನ ಅಕಾಡೆಮಿ, ಕಸಾಪವತಿಯಿಂದ ಆಯೋಜಿಸಿದ್ದ ಎರಡು ದಿನಗಳಸಂಕ್ರಾಂತಿ ವೈಭವ-2022 ಕಾರ್ಯಕ್ರಮದಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಸಾಪ ರಾಜ್ಯಾಧ್ಯಕ್ಷ ಮಹೇಶ್‌ಜೋಷಿಹೇಳಿಕೆ ಸರಿಯಾದದ್ದಲ್ಲ. ಪರಿಷತ್‌ಗೆ ಆಸಕ್ತಿಇದ್ದರೆ ಯಾರುಬೇಕಾದರೂ ಸದಸ್ಯತ್ವ ಸ್ಥಾನಪಡೆಯಬಹುದು. ಹೆಬ್ಬೆಟ್ಟಿನವರು ಸದಸ್ಯರಾಗಿದ್ದಾರೆಎಂಬ ಹೇಳಿಕೆಯಿಂದ ಕನ್ನಡಿಗರಲ್ಲಿ ಬೇಸರವಾಗಿದೆ.

ರಾಜ್ಯದ 30 ಜಿಲ್ಲೆಗಳ ಮತ್ತು ಗಡಿ ಜಿಲ್ಲೆಗಳ ಎಲ್ಲಕಸಾಪ ಅಧ್ಯಕ್ಷರು ಈ ಕುರಿತು ಜೋಷಿ ಅವರಲ್ಲಿಮನವರಿಕೆ ಮಾಡಿಕೊಡುತ್ತೇವೆ ಎಂದರು.ವರನಟ ಡಾ.ರಾಜಕುಮಾರ್‌, ಗುಬ್ಬಿ ವೀರಣ್ಣ,ಬೆಳಗಲ್ಲು ವೀರಣ್ಣ, ದರೋಜಿ ಈರಮ್ಮನಂಥವರುಇಡೀ ರಾಷ್ಟ್ರವೇ ಮೆಚ್ಚುವಂಥ ಕಲಾ ನೈಪುಣ್ಯತೆಯನ್ನುಹೊಂದಿದ್ದಾರೆ. ಲತಾ ಮಂಗೇಶ್ಕರ್‌ ಅಂಥವರೇಕೇವಲ ಒಂದೇ ದಿನ ಶಾಲೆಗೆ ಹೋದವರು. ಮತ್ತೆತಿರುಗಿ ಕೂಡ ಶಾಲೆಗೆ ಹೋದವರಲ್ಲ. ಅವರು ತಮ್ಮತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಲಿಲ್ಲವೇ? ಮಹೇಶ್‌ಜೋಷಿ ಅವರಿಗೆ ಈ ರೀತಿ ಹೇಳಿಕೆ ಮತ್ತೆ ನೀಡದಂತೆನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.