ಐಪಿಎಲ್‌ ಹರಾಜು ಮೊತ್ತ ಆಟಗಾರರಿಗೆ ಹೇಗೆ ಸಿಗುತ್ತದೆ?


Team Udayavani, Feb 16, 2022, 7:45 AM IST

ಐಪಿಎಲ್‌ ಹರಾಜು ಮೊತ್ತ ಆಟಗಾರರಿಗೆ ಹೇಗೆ ಸಿಗುತ್ತದೆ?

ಮೊನ್ನೆಯಷ್ಟೇ ಐಪಿಎಲ್‌ ಹರಾಜು ಮುಗಿದಿದೆ. ಇಶಾನ್‌ ಕಿಶನ್‌ ಈ ಬಾರಿ ಅತೀ ಹೆಚ್ಚು ಅಂದರೆ, 15.25 ಕೋಟಿ ರೂ.ಗಳಿಗೆ ಮಾರಾಟವಾಗಿದ್ದಾರೆ. ಇವರ ಜತೆ 10 ಕೋಟಿ ರೂ.ಗಳಿಗಿಂತಲೂ ಮಾರಾಟವಾದ ಬಹಳಷ್ಟು ಮಂದಿ ಇದ್ದಾರೆ. ಪ್ರತೀ ತಂಡಗಳು ಹರಾಜಿನಲ್ಲಿ ಖರೀದಿಸಿದ ಆಟಗಾರರಿಗೆ ಯಾವ ರೀತಿ ಹಣ ಕೊಡುತ್ತಾರೆ? ಎಂಬ ಮಾಹಿತಿ ಇಲ್ಲಿದೆ.

1.ಆಟಗಾರರಿಗೆ ವೇತನ ಇರುತ್ತದೆಯೇ?
ಐಪಿಎಲ್‌ ಹರಾಜಿನಲ್ಲಿ ಖರೀದಿಸಿದ ಹಣವೇ ಆಟಗಾರನ ವೇತನ. ಇದರಲ್ಲಿ ತೆರಿಗೆ ಕಡಿತವಾಗಿ ಉಳಿದ ಹಣವನ್ನು ನೀಡಲಾಗುತ್ತದೆ.

2.ಇದು ವಾರ್ಷಿಕ ವೇತನವೇ?
ಹೌದು, ಇಶಾನ್‌ ಕಿಶನ್‌ ಅವರನ್ನು 15.25 ಕೋಟಿ ರೂ.ಗೆ ಖರೀದಿ ಮಾಡಲಾಗಿದ್ದು, ಇದು ಅವರ ವಾರ್ಷಿಕ ವೇತನವಾಗಿರುತ್ತದೆ. ಮೂರು ವರ್ಷಕ್ಕೆ ಒಪ್ಪಂದ ಮಾಡಿಕೊಂಡರೆ 45.75 ಕೋಟಿ ರೂ. ಅನ್ನು ವೇತನವಾಗಿ ನೀಡಲಾಗುತ್ತದೆ.

3.ವೇತನ ಸಿಗುವುದು ಡಾಲರ್‌ನಲ್ಲೋ ಅಥವಾ ರೂಪಾಯಿಯಲ್ಲೋ?
2008ರ ಐಪಿಎಲ್‌ ಹರಾಜು ವೇಳೆ ಡಾಲರ್‌ ಲೆಕ್ಕದಲ್ಲಿ ವೇತನ ನೀಡಲಾಗುತ್ತಿತ್ತು. ಆಗ ಡಾಲರ್‌ ಎದುರು ಭಾರತೀಯ ರೂಪಾಯಿ ಮೌಲ್ಯ 40 ರೂ.ಗಳಿತ್ತು. ಈಗ ರೂಪಾಯಿ ಮೌಲ್ಯ 75 ರೂ.ಗಳ ಸುಮಾರಿಗೆ ಹೋಗಿರುವುದರಿಂದ ರೂಪಾಯಿಯಲ್ಲೇ ವೇತನ ನೀಡಲಾಗುತ್ತದೆ.

4.ಆಟಗಾರನಿಗೆ ಪೂರ್ಣ ಹಣ ನೀಡಲಾಗುತ್ತದೆಯೇ?
ಒಂದು ವೇಳೆ ಒಬ್ಬ ಆಟಗಾರ ಐಪಿಎಲ್‌ ಪಂದ್ಯಾವಳಿಯುದ್ಧಕ್ಕೂ ಲಭ್ಯವಿದ್ದರೆ ಹಾಗೂ ಅವರು ಆಡದಿರಲಿ ಅಥವಾ ಇಲ್ಲದಿರಲಿ ಅವರಿಗೆ ಪೂರ್ಣ ಮೊತ್ತ ನೀಡಲೇಬೇಕು.

5.ಆಟಗಾರನಿಗೆ ಗಾಯವಾದರೆ ಮಧ್ಯದಲ್ಲೇ ವಾಪಸ್‌ ಹೋದರೆ ಪೂರ್ಣ ಹಣ ಕೊಡಬೇಕಾ?
ಪಂದ್ಯಾವಳಿ ಸಮಯದಲ್ಲಿ ಆಟಗಾರನೊಬ್ಬ ಗಾಯದಿಂದ ಹೊರಗುಳಿದರೆ ಈತನಿಗೆ ಪೂರ್ಣ ಹಣ ಕೊಡಬೇಕಾಗಿಲ್ಲ. ಆದರೆ ಈತನ ಆಸ್ಪತ್ರೆ ಖರ್ಚಿಗೆ ಹಣ ನೀಡಲಾಗುತ್ತದೆ. ಒಂದು ವೇಳೆ ಇಂತಿಷ್ಟೇ ಪಂದ್ಯಗಳಿಗೆ ಆಡಿದರೆ ಎಷ್ಟು ಪಂದ್ಯಗಳಿಗೆ ಆಡುತ್ತಾರೋ ಅದನ್ನು ಲೆಕ್ಕ ಹಾಕಿ ನೀಡಲಾಗುತ್ತದೆ.

6.ಒಪ್ಪಂದ ಮುರಿದುಕೊಂಡರೆ…?
ಒಂದು ವೇಳೆ ಆಟಗಾರ ಅವಧಿಗೆ ಮುನ್ನವೇ ಒಪ್ಪಂದ ಮುರಿದುಕೊಂಡರೆ ಫ್ರಾಂಚೈಸಿ ಒಪ್ಪಿಕೊಂಡರೆ ಮಾತ್ರ ಪೂರ್ಣ ಹಣ ಕೊಡಬಹುದು. ಇದು ಆಯಾ ಫ್ರಾಂಚೈಸಿಗಳಿಗೆ ಬಿಟ್ಟ ವಿಚಾರ.

7.ಮೊದಲೇ ಪೂರ್ಣ ಹಣ ಕೊಡಲಾಗುತ್ತದೆಯೇ?
ಇಲ್ಲ, ಎಲ್ಲ ಫ್ರಾಂಚೈಸಿಗಳು ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಪೂರ್ಣ ಹಣ ನೀಡುವುದಿಲ್ಲ. ಕೆಲವು ಫ್ರಾಂಚೈಸಿಗಳು ಮೊದಲು ಶೇ.50 ಹಣ ನೀಡಿ ಬಳಿಕ ಜಾಹೀರಾತಿನಿಂದ ಬರುವ ಹಣದಿಂದ ಉಳಿದ ಹಣ ನೀಡುತ್ತವೆ. ಕೆಲವು ಶ್ರೀಮಂತ ಫ್ರಾಂಚೈಸಿಗಳು ಮಾತ್ರ ಆರಂಭದಲ್ಲೇ ಪೂರ್ಣ ಹಣ ನೀಡುತ್ತವೆ.

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.