ಕಾಂಗ್ರೆಸ್ ಇಂದು ಸದನದಲ್ಲಿ ಟ್ರೈಲರ್ ತೋರಿಸಿದೆ: ಹೆಚ್ ಡಿಕೆ ಕಿಡಿ

ಜನ ಎಚ್ಚೆತ್ತುಕೊಳ್ಳಬೇಕು; ಸದನದಲ್ಲಿ ಕಾಂಗ್ರೆಸ್ ವರ್ತನೆಗೆ ಆಕ್ರೋಶ

Team Udayavani, Feb 16, 2022, 5:41 PM IST

hdk

ಬೆಂಗಳೂರು : ಕಾಂಗ್ರೆಸ್ ನಾಯಕರು ಇಂದು ಸದನದ ಕಲಾಪದಲ್ಲಿ ಟ್ರೈಲರ್ ಮೂಲಕ ಮುಂದೆ 2023 ರಲ್ಲಿ ಏನಾಗುತ್ತೆ ಎಂಬುದನ್ನ ತೋರಿಸಿದ್ದಾರೆ, ಜನ ಇದರಿಂದ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, .ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸಬಹುದು ಎಂದು ಹೇಳಿದ್ದ ಈಶ್ವರಪ್ಪ ಅವರ ಬಗ್ಗೆ ಕಾಂಗ್ರೆಸ್ ನಾಯಕರು ನಿಲುವಳಿ ಸೀಮಿತಗೊಳಿಸಿದ್ದಾರೆ. ಜೆಡಿಎಸ್ ನಿಂದಲೂ ನಿಲುವಳಿ ಮಂಡಿಸಲಾಗಿತ್ತು. ಕಾನೂನು ಸಚಿವರು ಪ್ರತ್ಯುತ್ತರ ಕೊಟ್ಟರು. ಇದು ನನಗೆ ಪ್ರಮುಖ ವಿಷಯವಲ್ಲ.ಕರಾವಳಿ ಭಾಗದ ಶಾಲೆಯಲ್ಲಿ ಶುರುವಾದ ಹಿಜಾಬ್ ವಿವಾದವೇ ಮುಖ್ಯ. ಹಿಜಾಬ್ ಧರಿಸುವುದು ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಕರಾವಳಿ ಪ್ರದೇಶದ ಶಾಲೆಯಲ್ಲಿ ಪ್ರೇರೇಪಿಸಿ ಕಳುಹಿಸಿದ್ದರು. ಈ ವರ್ಷ ಡಿಸೆಂಬರ್ ನಲ್ಲಿ ಹತ್ತು ಮಕ್ಕಳು ಧರಿಸಿ ಬಂದಿದ್ದರು. ಅದರ ಹಿನ್ನೆಲೆ ಯಾರ್ಯಾರು ಇದ್ದಾರೆ ಎಂದು ಪರಿಗಣಿಸಿ‌ ಮೊಟಕುಗೊಳಿಸಬೇಕಿತ್ತು. ಸರ್ಕಾರ ವಿಫಲವಾಯಿತು. ಕೇಸರಿ ಶಾಲು ಹಾಕಲಾಯಿತು. ಕುಂದಾಪುರದಲ್ಲಿ ನಡೆದುಕೊಂಡು ಬಂದ ರೀತಿ ಏನು? ಪ್ರೋತ್ಸಾಹ ಕೊಡುವವರನ್ನ ಬಲಿ ಕೊಡಬೇಡಿ ಎಂದರು.

ಇದನ್ನೂ ಓದಿ :ರಾಷ್ಟ್ರ ಧ್ವಜ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ : ವಿವಾದಕ್ಕೆ ಕಾರಣ

ಕಾಂಗ್ರೆಸ್ ನವರು ಕೇವಲ ಒಂದು ಮಂತ್ರಿಯ ರಾಜೀನಾಮೆ ಪಡೆಯುವ ಪ್ರತಿಷ್ಠೆ ಮುಂದಿಟ್ಟುಕೊಂಡು ಹೋಗುತ್ತಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ. ಯಾವ ಪುರುಷಾರ್ಥಕ್ಕೆ ಅಹೋರಾತ್ರಿ ಧರಣಿ? ಬಿಜೆಪಿ, ಕಾಂಗ್ರೆಸ್ ಮಕ್ಕಳ ಶಿಕ್ಷದಿಂದ ಚೆಲ್ಲಾಟ ಆಡುತ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳು ಒಂದೇ. ಕಾಂಗ್ರೆಸ್ ನಲ್ಲಿ ರಾಷ್ಟ್ರ ಧ್ವಜ ಹಿಡಿದರೆ ಮೈ ಎಲ್ಲಾ ರೋಮಾಂಚನ ಆಗುತ್ತಂತೆ. ಬಡ ಹೆಣ್ಣು ಮಕ್ಕಳ ಬಗ್ಗೆ ಮಾತಾಡಿದ್ದರೆ ಇವರನ್ನು ಒಪ್ಪುತ್ತಿದ್ದೆ. ಇದು ಪವಿತ್ರ ಸ್ಥಳ ಇಲ್ಲಿ ಜನಪರ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಬೇಕು ಎಂದು ಅಕ್ರೋಶ ಹೊರ ಹಾಕಿದರು.

ಸದನದಲ್ಲಿ ನಾಯಕರ ಪದ ಬಳಕೆ, ಗೂಳಿಗಳ ರೀತಿ ನುಗ್ಗುವ ಮೂಲಕ 2023 ರಲ್ಲಿ ಚುನಾವಣೆ ಆದರೆ ಏನಾಗುತ್ತದೆ ಎಂಬ ಟ್ರೇಲರ್ ಇಟ್ಟಿದ್ದಾರೆ. ನಾಡಿನ ಜನತೆ ಸೂಕ್ಷ್ಮವಾಗಿ ಗಮನಿಸಬೇಕು, ಏನಾಗಬಹುದು ಎಂಬುದು ಅಂದಾಜಿಸುವಂತೆ  ರಾಜ್ಯದ ಜನತೆಗೆ ಮನವಿ ಮಾಡಲಾಗುವುದು.ತೆರಿಗೆ ಹಣದಿಂದ ಕೋಟ್ಯಂತರ ಖರ್ಚಾಗುತ್ತಿದೆ. ಅದು ಪೋಲಾಗುವುದು ಆಗಬಾರದು ಎಂದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.