ಪಟ್ಟಣ ಅಭಿವೃದ್ದಿಗೆ 8.50 ಕೋಟಿ ರೂ. ಮಂಜೂರು


Team Udayavani, Feb 18, 2022, 2:40 PM IST

ballari news

ಹರಪನಹಳ್ಳಿ: ಪಟ್ಟಣದ ಅಭಿವೃದ್ಧಿಗಾಗಿಸರ್ಕಾರದಿಂದ ಮುಖ್ಯಮಂತ್ರಿ ನಗರೋತ್ಥಾನಯೋಜನೆಯ 4ನೇ ಹಂತದಲ್ಲಿ 8.50 ಕೋಟಿರೂ. ಮಂಜೂರಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್‌ ತಿಳಿಸಿದರು.ಗುರುವಾರ ನಡೆದ ಪುರಸಭೆಯ ಸಾಮಾನ್ಯಸಭೆಯಲ್ಲಿ ಪ್ರಸ್ತಾಪಿಸಿದ ಅವರು ಈಯೋಜನೆಯ ಅನುಧಾನದಲ್ಲಿ ಪುರಸಭೆ ಹೊಸಕಚೇರಿ ನಿರ್ಮಾಣಕ್ಕೆ 3 ಕೋಟಿ ರೂ. ಹಾಗೂ ಸುಸಜ್ಜಿತ ಗ್ರಂಥಾಲಯ ಸ್ಥಾಪನೆಗೆ 62 ಲಕ್ಷ ರೂ.ಮತ್ತು ಪ್ರವಾಸಿ ಮಂದಿರ ವೃತ್ತದ ಅಭಿವೃದ್ಧಿಗೆ 1ಕೋಟಿ ರೂ. ಸೇರಿ ಉಳಿದಂತೆ ಪಟ್ಟಣದ ವಿವಿಧಅಭಿವೃದ್ಧಿಗೆ ಆ ಹಣ ಬಳಸಿಕೊಳ್ಳಲಾಗುವುದುಎಂದು ಅವರು ತಿಳಿಸಿದರು.

ಹರಪನಹಳ್ಳಿ ಪಟ್ಟಣದ ಮೂರು ಕೆರೆಗಳಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧತೆಮಾಡಿಕೊಳ್ಳುತ್ತಿದ್ದು, ಹಿರೆಕೆರೆ, ಅಯ್ಯನಕೆರೆ,ನಾಯಕನಕೆರೆ ಈ ಮೂರು ಕೆರೆಗಳನ್ನು ಸಣ್ಣನೀರಾವರಿ ಇಲಾಖೆಯಿಂದ ಪುರಸಭೆಗೆ ಹಸ್ತಾಂತರಮಾಡಿಕೊಳ್ಳಲಾಗುವುದು ಎಂದು ಮುಖ್ಯಾ ಧಿಕಾರಿಮತ್ತು ಅಧ್ಯಕ್ಷ ಮಂಜುನಾಥ್‌ ಇಜಂತ್‌ಕರ್‌ತಿಳಿಸಿದರು.

ಹರಪನಹಳ್ಳಿ ಪಟ್ಟಣದ ಹೊರವಲಯದಲ್ಲಿರುವಸ್ವಾಗತ ನಾಮಫಲಕದಲ್ಲಿ ವಿದ್ಯಾಸಿರಿ ನಾಡಿಗೆಸ್ವಾಗತ ಎಂದು ಬರೆಸಲು ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ ಹಾಗೂಅಧ್ಯಕ್ಷ ಮಂಜುನಾಥ ಇಜಂತಕರ್‌ ಅವರುಈ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಿದರು.ಮುಖ್ಯಾ ಧಿಕಾರಿ ಎರಗುಡಿ ಶಿವಕುಮಾರ ಅವರುಪಟ್ಟಣದಲ್ಲಿ ಸಾಕಷ್ಟು ವಿವಿಧ ಶಿಕ್ಷಣ ಸಂಸ್ಥೆಗಳುಇವೆ, ಆದ್ದರಿಂದ ವಿದ್ಯಾಸಿರಿ ನಾಡು ಎಂದು ಸ್ವಾಗತಫಲಕದಲ್ಲಿ ಬರೆಸೋಣ ಎಂದು ಹೇಳಿದರು.

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆವತಿಯಿಂದ ಕರಡು ವಿನ್ಯಾಸ ನಕ್ಷೆಗೆ ಅನುಮೋದನೆನೀಡುವ ಕುರಿತು ಎನ್‌ಒಸಿ ಪಡೆಯಬೇಕು ಎಂದುಆಕ್ಷೇಪ ವ್ಯಕ್ತಪಡಿಸಿ ಈಚೆಗೆ ಜಿಲ್ಲಾಧಿ ಕಾರಿಯವರಿಗೆಲಿಖೀತ ದೂರು ನೀಡಿರುವ ಸದಸ್ಯರಾದ ಜಾಕೀರ್‌ಹುಸೇನ್‌, ಭರತೇಶ್‌ ಸೇರಿ ನಾಲ್ಕು ಜನ ಸದಸ್ಯರುಮತ್ತು ಇತರೆ ಸದಸ್ಯರ ನಡುವೆ ಈ ವಿಚಾರ ಕುರಿತುಸ್ವಲ್ಪ ಹೊತ್ತು ವಾಗ್ವಾದ ನಡೆಯಿತು.

ನಂತರ ಅಧ್ಯಕ್ಷಮಂಜುನಾಥ ಇಜಂತಕರ್‌ ಅವರು ಈ ವಿಚಾರಕ್ಕೆಸಂಬಂಧಪಟ್ಟಂತೆ ಕೂಲಂಕಷವಾಗಿ ಪರಿಶೀಲಿಸಿಬಳಿಕ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಹೇಳಿದಾಗ ಆ ಚರ್ಚೆ ಅಂತ್ಯಗೊಂಡಿತು.

ಸಿಎ ಸೈಟ್‌ ಮಂಜೂರಿಗೆ ಅನುಮೋದನೆ: ತಾಲೂಕುಉಪ್ಪಾರ ಸಂಘ, ಗಂಗಾಮತ ಸಂಘ, ಪ್ರಾಥಮಿಕಶಾಲಾ ಶಿಕ್ಷಕರ ಸಂಘಗಳಿಗೆ ಸಮುದಾಯಭವನ, ಕಚೇರಿ ಕಟ್ಟಡ, ವಸತಿ ನಿಲಯಗಳನ್ನುನಿರ್ಮಿಸಿಕೊಳ್ಳಲು ನಾಗರಿಕ ಸೌಲಭ್ಯಕ್ಕಾಗಿಕಾಯ್ದಿರಿಸಿದ(ಸಿಎ) ನಿವೇಶನಗಳನ್ನು ಮಂಜೂರುಮಾಡಲು ತೀರ್ಮಾನಿಸಲಾಯಿತು. ಉಪಾಧ್ಯಕ್ಷೆಭೀಮವ್ವ ಸಣ್ಣ ಹಾಲಪ್ಪ , ಹಿರಿಯ ಆರೋಗ್ಯನಿರೀಕ್ಷಕ ಮಂಜುನಾಥ, ಕಿರಿಯ ಆರೋಗ್ಯನಿರೀಕ್ಷಕಿ ಶೋಭಾ ಇದ್ದರು.

ಟಾಪ್ ನ್ಯೂಸ್

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

1

Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

ಮೇಲ್ಮನೆ: ಶಿಕ್ಷಕ, ಪದವೀಧರ ಕ್ಷೇತ್ರಕ್ಕಿಂದು ಮತದಾನ… 78 ಅಭ್ಯರ್ಥಿಗಳು ಕಣದಲ್ಲಿ

1-wqeewqewqewq

Highway toll ಹೆಚ್ಚಳ; ಲೋಕಸಭೆ ಚುನಾವಣೆ ಹಿನ್ನೆಲೆ ಮುಂದೂಡಿಕೆಯಾಗಿದ್ದ ದರ ಏರಿಕೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಸಮುದಾಯ ಹಣ ಕೊಳ್ಳೆ ಹೊಡೆಯುವ ಕೆಲಸವಾಗುತ್ತಿದೆ: ಶ್ರೀರಾಮುಲು

Bellary; ಸಮುದಾಯ ಹಣ ಕೊಳ್ಳೆ ಹೊಡೆಯುವ ಕೆಲಸವಾಗುತ್ತಿದೆ: ಶ್ರೀರಾಮುಲು

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

Bellary: ಸರಕಾರಿ ಅಧಿಕಾರಿ ಆತ್ಮಹತ್ಯೆ… ಸಚಿವ ನಾಗೇಂದ್ರ ರಾಜೀನಾಮೆಗೆ ಗಡವು ನೀಡಿದ ಬಿಜೆಪಿ

Bellary: ಸರಕಾರಿ ಅಧಿಕಾರಿ ಆತ್ಮಹತ್ಯೆ… ಸಚಿವ ನಾಗೇಂದ್ರ ರಾಜೀನಾಮೆಗೆ ಗಡವು ನೀಡಿದ ಬಿಜೆಪಿ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Vijayanagara: ದಶಕಗಳ ನಂತರ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Yadgiri ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

Special Class: ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಣೆಗೆ ಸ್ಪೆಷಲ್‌ ಕ್ಲಾಸ್‌

1

Horoscope: ಹಿತಶತ್ರುಗಳು ಮತ್ತು ಸ್ವಾರ್ಥಿಗಳ ಬಗ್ಗೆ ಎಚ್ಚರವಿರಲಿ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Mansoon: ರಾಜ್ಯಕ್ಕೆ ಮುಂಗಾರು ಪ್ರವೇಶ… ದಕ್ಷಿಣ ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Election Result: ಟ್ರೆಂಡ್‌ ಗೊತ್ತಾದರೂ ಫ‌ಲಿತಾಂಶ ಘೋಷಣೆ ವಿಳಂಬ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.