ಡಿಲೇರಿಯಂ ಫೋಬಿಯಾ ಮೇಲೊಂದು ಸಿನಿಮಾ; ಬಹುಕೃತ ವೇಷಂ’ ಬಗ್ಗೆ ಶಶಿಕಾಂತ್‌ ಮಾತು

ಬಹುಕೃತ ವೇಷಂ' ಚಿತ್ರವನ್ನು ಹೆಚ್‌. ನಂದ ಹಾಗೂ ಡಿ. ಕೆ. ರವಿ ನಿರ್ಮಾಣ ಮಾಡಿದ್ದಾರೆ.

Team Udayavani, Feb 18, 2022, 3:20 PM IST

ಡಿಲೇರಿಯಂ ಫೋಬಿಯಾ ಮೇಲೊಂದು ಸಿನಿಮಾ; ಬಹುಕೃತ ವೇಷಂ’ ಬಗ್ಗೆ ಶಶಿಕಾಂತ್‌ ಮಾತು

“ನನಗೆ ಗೊತ್ತಿರುವಂತೆ ಡಿಲೇರಿಯಂ ಫೋಬಿಯಾ ಎಂಬ ಮೆಡಿಕಲ್‌ ಸಬೆjಕ್ಟ್ ಮೇಲೆ ಬರುತ್ತಿರುವುದು ಇದೇ ಮೊದಲ ಸಿನಿಮಾ. ನೈಜ ಘಟನೆಗಳನ್ನ ಆಧಾರವಾಗಿಟ್ಟುಕೊಂಡು ಅಷ್ಟೇ ನೈಜವಾಗಿ ಸಿನಿಮಾವನ್ನ ಸ್ಕ್ರೀನ್‌ ಮೇಲೆ ತಂದಿದ್ದೇವೆ. ಕನ್ನಡದ ಆಡಿಯನ್ಸ್‌ಗೆ ಖಂಡಿತವಾಗಿಯೂ, ಇದೊಂದು ವಿಭಿನ್ನ ಅನುಭವ ಕೊಡುವ ಸಿನಿಮಾ ಅನ್ನೋದರಲ್ಲಿ ಎರಡು ಮಾತಿಲ್ಲ. ಸಿನಿಮಾದ ಕ್ಲೈಮ್ಯಾಕ್ಸ್‌ ಅಂತೂ ಆಡಿಯನ್ಸ್‌ನ ಸೀಟಿನ ತುದಿಯಲ್ಲಿ ಕೂರಿಸುತ್ತದೆ. ಇದು ಕೇವಲ ನನ್ನ ಮಾತಲ್ಲ. ಸಿನಿಮಾ ನೋಡಿದವರಿಗೆ ಆಗುವ ಅನುಭವ’ – ಇದು “ಬಹುಕೃತ ವೇಷಂ’ ಸಿನಿಮಾದ ಬಗ್ಗೆ ನಾಯಕಿ ನಟ ಶಶಿಕಾಂತ್‌ ಅವರ ಮಾತು.

“ಉದರ ನಿಮಿತ್ತಂ ಬಹುಕೃತ ವೇಷಂ’ ಎಂಬ ಮಾತು ನೀವು ಕೇಳಿರಬಹುದು. ತುತ್ತು ಅನ್ನಕ್ಕಾಗಿ (ಬದುಕಿಗಾಗಿ) ನಾನಾ ವೇಷ ಎಂಬುದು ಇದರ ಸಂಕ್ಷಿಪ್ತ ಸಾರ. ಈಗ ಇದೇ “ಬಹುಕೃತ ವೇಷಂ’ ಎಂಬ ಹೆಸರಿನಲ್ಲಿ ಹೊಸಬರ ಸೈಕಲಾಜಿಕಲ್‌ ಥ್ರಿಲ್ಲರ್‌ ಚಿತ್ರ ಈ ವಾರ ಬಿಡುಗಡೆಯಾಗುತ್ತಿದ್ದು, ಚಿತ್ರ ಕರ್ನಾಟಕ ಮಾತ್ರವಲ್ಲದೆ ವಿದೇಶಗಳಲ್ಲೂ ತೆರೆ ಕಾಣುತ್ತಿದೆ.

ಯುವನಟ ಶಶಿಕಾಂತ್‌, ವೈಷ್ಣವಿ ಗೌಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ಪ್ರಶಾಂತ್‌ ಕೆ. ಎಳ್ಳಂಪಳ್ಳಿ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ಚಿತ್ರದ ಬಗ್ಗೆ ಮಾತ ನಾ ಡುವ ನಾಯಕ ಶಶಿಕಾಂತ್‌, “ಇದು ಡಿಲೇರಿಯಂ ಫೋಬಿಯಾ ಎನ್ನುವ ವಿಚಿತ್ರ ಖಾಯಿಲೆಯ ಮೇಲೆ ಹೆಣೆದ ಸಿನಿಮಾ. ನೈಜ ಘಟನೆಯನ್ನು ಆಧರಿಸಿದ ಈ ಸಿನಿಮಾದಲ್ಲಿ, ಒಬ್ಬ ವ್ಯಕ್ತಿ ಅವನ ವಿರುದ್ಧ ಅವನೇ ಫೈಟ್‌ ಮಾಡುತ್ತಾನೆ. ಎರಡು ವಿಭಿನ್ನ ಶೇ ಡ್‌,ವಿಭಿನ್ನ ಮ್ಯಾನರಿಸಂ ಇರುವಂಥ ಪಾತ್ರ ಇದರಲ್ಲಿದೆ’ ಎಂದು ಚಿತ್ರದ ಕಥೆ ಮತ್ತು ಪಾತ್ರ ಪರಿಚಯ ಮಾಡಿಕೊಡುತ್ತಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಶಾಂತ್‌ ಕೆ. ಎಳ್ಳಂಪಳ್ಳಿ, “ಯಾರು ಊಹಿಸಲಾಗದ ರೀತಿಯಲ್ಲಿ ನಮ್ಮ ಚಿತ್ರದ ಕ್ಲೈಮ್ಯಾಕ್ಸ್‌ ಮೂಡಿಬಂದಿದೆ. ನಾಲ್ಕೂವರೆ ನಿಮಿಷದ ಒಂದೇ ಸಂಭಾಷಣೆ ಇದ್ದು, ಶಶಿಕಾಂತ್‌ ಹಾಗೂ ವೈಷ್ಣವಿ ಗೌಡ ಪೈಪೋಟಿ ಮೇಲೆ ಅಭಿನಯಿಸಿ¨ªಾರೆ’ ತೆರೆ ಮೇಲೆ ಸಿನಿಮಾ ನೋಡುಗರನ್ನು ಹಿಡಿದು ಕೂರಿಸಿಕೊಂಡು ಸಾಗುತ್ತದೆ ಎಂಬ ಭರವಸೆಯ ಮಾತುಗಳನ್ನಾಡುತ್ತಾರೆ.

ಇನ್ನು “ಬಹುಕೃತ ವೇಷಂ’ ಸಿನಿಮಾ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ, ಅಮೆರಿಕಾದಲ್ಲೂ ಸುಮಾರು 25ಕ್ಕೂ ಹೆಚ್ಚಿನ ಕಡೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಟ್ರೇಲರ್‌ ನೋಡಿದ ಅಮೆರಿಕಾ ನಿವಾಸಿಯೊಬ್ಬರು “ಬಹುಕೃತ ವೇಷಂ’ ಸಿನಿಮಾವನ್ನು ಯುಎಸ್‌ಎ ನಲ್ಲಿ ಬಿಡುಗಡೆ ಮಾಡಲು ಮುಂದೆ ಬಂದಿ¨ªಾರಂತೆ. ಸಿನಿಮಾದ ಕಂಟೆಂಟ್‌ ಎಲ್ಲ ಕಡೆಗೂ ಹೋಗುವಂತಿರುವುದರಿಂದ ಹೊರದೇಶಗಳಲ್ಲೂ “ಬಹುಕೃತ ವೇಷಂ’ ಬಿಡುಗಡೆ ಮಾಡುತ್ತಿದ್ದೇವೆ ಎನ್ನುವುದು ಚಿತ್ರತಂಡದ ಮಾತು. “ಬಹುಕೃತ ವೇಷಂ’ ಚಿತ್ರವನ್ನು ಹೆಚ್‌. ನಂದ ಹಾಗೂ ಡಿ. ಕೆ. ರವಿ ನಿರ್ಮಾಣ ಮಾಡಿದ್ದಾರೆ. ಚಿತ್ರದ 4 ಹಾಡುಗಳಿಗೆ ವೈಶಾಖ್‌ ವಿ. ಭಾರ್ಗವ್‌ ಸಂಗೀತ ಸಂಯೋಜನೆಯಿದೆ. ಕಿರಣ್‌ ಕೃಷ್ಣಮೂರ್ತಿ ಹಿನ್ನೆಲೆ ಸಂಗೀತವಿದೆ. ಅಧ್ಯಾಯ್‌ ತೇಜ್‌ ಕಥೆ, ಚಿತ್ರಕಥೆ ಇದೆ. ಚಿತ್ರಕ್ಕೆ ಹರ್ಷಕುಮಾರ್‌ ಛಾಯಾ ಗ್ರ ಹಣ, ಜ್ಞಾನೇಶ್‌ ಬಿ ಮಾತಾಡ್‌ ಸಂಕಲನವಿದೆ.

ಟಾಪ್ ನ್ಯೂಸ್

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ!

Panaji: ಜೂ. 4, 5ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

School Opening; ಚಿಣ್ಣರ ಸ್ವಾಗತಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bingo movie voice dubbing

Ragini dwivedi; ಡಬ್ಬಿಂಗ್‌ ಮುಗಿಸಿದ ಬಿಂಗೋ

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

Sahara Movie; ಮಂಡ್ಯ ಹುಡುಗಿ ಕ್ರಿಕೆಟರ್‌ ಆದ ಕಥೆ…

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

‘DDD’ ಡಿಸೆಂಬರ್‌: ʼಡೆವಿಲ್‌ʼ, ʼಕೆಡಿʼ ಒಟ್ಟಿಗೆ ಡಾಲಿ ʼಉತ್ತರಕಾಂಡʼ ರಿಲೀಸ್..?

ambarish

Rebel star ಅಂಬರೀಶ್‌ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್

Sandalwood: ʼಪೆನ್‌ಡ್ರೈವ್‌ʼ ಇದು ಸಿನಿಮಾ ಟೈಟಲ್‌

Sandalwood: ʼಪೆನ್‌ಡ್ರೈವ್‌ʼ ಇದು ಸಿನಿಮಾ ಟೈಟಲ್‌

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Mysore: ಲಂಚಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ ವೈದ್ಯನಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Chikkaballapura: ಹುಲ್ಲು ಮೇಯಿಸುವಾಗ ಹೊಟ್ಟೆ ಸಿಡಿದು ಕುರಿಗಳ ಸಾವು! ಕಂಗಾಲಾದ ಮಾಲೀಕ

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

Mehbooba Mufti: ನೀತಿ ಸಂಹಿತೆ ಉಲ್ಲಂಘನೆ ಆರೋಪ… ಮೆಹಬೂಬಾ ಮುಫ್ತಿ ವಿರುದ್ಧ ಕೇಸು

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

TDS ಹೊರೆ ತಪ್ಪಿಸಬೇಕಂದ್ರೆ ಮೇ. 31ರೊಳಗೆ ಪ್ಯಾನ್‌ – ಆಧಾರ್‌ ಲಿಂಕ್‌ ಮಾಡಿ

16

Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್‌ ಮ್ಯಾನೇಜರ್‌ ಸೇರಿ ನಾಲ್ವರ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.