ಪ್ರಾಂಶುಪಾಲರಲ್ಲಿ ಸಿಟ್ಟು: ವಿದ್ಯಾರ್ಥಿನಿ ಆತ್ಮಹತ್ಯೆ


Team Udayavani, Feb 18, 2022, 9:15 PM IST

ಪ್ರಾಂಶುಪಾಲರಲ್ಲಿ ಸಿಟ್ಟು: ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ನಗರದ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪ್ರಾಂಶುಪಾಲರು ಸಹಿತ ಕೆಲವರ ವಿರುದ್ಧ ಡೆತ್‌ನೋಟ್‌ ಬರೆದಿಟ್ಟು ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರ ರೈಲ್ವೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಟಿ. ದಾಸರಹಳ್ಳಿ ನಿವಾಸಿ ಕೆ.ಎಸ್‌.ರಮ್ಯಾ ಮೂರ್ತಿ (15) ಆತ್ಮಹತ್ಯೆ ಮಾಡಿಕೊಂಡವಳು. ಆಕೆಯ ತಂದೆ  ಪೇಜ್‌ ಡಿಸೈನರ್‌ ಆಗಿದ್ದು, ತಾಯಿ ಶಿಕ್ಷಕಿಯಾಗಿದ್ದಾರೆ.  ಐದಾರು ತಿಂಗಳ ಹಿಂದೆ ರಮ್ಯಾ ಶಾಲೆಗೆ ಸ್ನ್ಯಾಕ್ಸ್‌ ತೆಗೆದುಕೊಂಡು ಹೋಗಿದ್ದು, ಅದಕ್ಕೆ  ಆಡಳಿತ ಮಂಡಳಿ ಆಕ್ಷೇಪಿಸಿ ಪೋಷಕರನ್ನು ಕರೆಸಿ ಎಚ್ಚರಿಕೆ ನೀಡಿದ್ದರು. ಅದರಿಂದ ಬೇಸರಗೊಂಡ ಆಕೆಯ ತಾಯಿಯು ಶಾಲೆ ವಿರುದ್ಧ ಮಾನವ ಹಕ್ಕುಗಳಿಗೆ ದೂರು ನೀಡಿದ್ದರು. ಅದೇ ವಿಚಾರದಲ್ಲಿ  ಪ್ರಾಂಶುಪಾಲರು ಸಹಿತ ಕೆಲವರು ಆಕೆಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಡೆತ್‌ನೋಟ್‌ನಲ್ಲಿ ಆರೋಪ
ವಿದ್ಯಾರ್ಥಿನಿ ಆತ್ಮಹತ್ಯೆಗೂ ಮೊದಲು ಡೆತ್‌ನೋಟ್‌ ಬರೆದಿದ್ದು, ಅದರಲ್ಲಿ  “I hate you principal’  ಹಾಗೂ ಕೆಲವು ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖಿಸಿ, “ಎಲ್ಲರನ್ನು ವಿರೋಧಿಸುತ್ತೇನೆ’ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

Update Android Mobile: Central Govt Warning to Users

Android ಮೊಬೈಲ್‌ ಅಪ್ಡೇಟ್ ಮಾಡಿ: ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

crime (2)

Hubli: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಭೀಕರ ಹತ್ಯೆ!

1-wwqwewq

Vijayapura NTPC ಚಿಮಣಿ ಮೇಲಿಂದ ಬಿದ್ದು UP ಮೂಲದ ಕಾರ್ಮಿಕ ಸಾವು

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

1-wqqqwe

Rajasthan; ಗಣಿಯಲ್ಲಿ ಲಿಫ್ಟ್ ಕುಸಿದು ಸಂಕಷ್ಟಕ್ಕೆ ಸಿಲುಕಿದ್ದ 14 ಮಂದಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.