ಪಾತಕಿ ದಾವೂದ್ ನಿಂದ ಹೊಸ ಟೀಮ್ ರಚನೆ; ಭಾರತದ ರಾಜಕಾರಣಿಗಳು, ಉದ್ಯಮಿಗಳೇ ಟಾರ್ಗೆಟ್: NIA
ಲೆಥಾಲ್ ಶಸ್ತ್ರಾಸ್ತ್ರ ಬಳಸಿ ಹಿಂಸಾಚಾರ ಭುಗಿಲೇಳುವಂತೆ ಮಾಡುವ ಸಂಚು ರೂಪಿಸಿರುವುದಾಗಿ ವರದಿ ವಿವರಿಸಿದೆ.
Team Udayavani, Feb 19, 2022, 1:36 PM IST
ನವದೆಹಲಿ: ಭಾರತದ ರಾಜಕಾರಣಿಗಳು ಮತ್ತು ಖ್ಯಾತ ಉದ್ಯಮಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಮುಂಬೈ ಸರಣಿ ಸ್ಫೋಟ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿ ಹೊಸ ತಂಡವೊಂದನ್ನು ರಚಿಸಿರುವುದಾಗಿ ಎನ್ ಐಎ ಬಯಲು ಮಾಡಿದೆ.
ಇದನ್ನೂ ಓದಿ:ಅಶ್ಲೀಲ ಫೋಟೋ ತೋರಿಸಿ ಹಣಕ್ಕೆ ಬೇಡಿಕೆ : ಮದುವೆಯಾದ ಮಹಿಳೆಯರೇ ಈತನ ಟಾರ್ಗೆಟ್
ದೇಶದಿಂದ ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ವಿಶೇಷ ತಂಡ ಭಾರತದ ವಿವಿಧೆಡೆ ಸ್ಫೋಟಕ ಮತ್ತು ಲೆಥಾಲ್ ಶಸ್ತ್ರಾಸ್ತ್ರ ಬಳಸಿ ಹಿಂಸಾಚಾರ ಭುಗಿಲೇಳುವಂತೆ ಮಾಡುವ ಸಂಚು ರೂಪಿಸಿರುವುದಾಗಿ ವರದಿ ವಿವರಿಸಿದೆ.
ಇದನ್ನು ಹೊರತುಪಡಿಸಿ ದೆಹಲಿ ಮತ್ತು ಮುಂಬಯಿಯ ಮೇಲೆ ದಾವೂದ್ ಇಬ್ರಾಹಿಂ ಹೆಚ್ಚಿನ ಪ್ರಮಾಣದ ದಾಳಿ ನಡೆಸಲು ಸಿದ್ಧತೆ ನಡೆಸಿರುವುದಾಗಿ ಎನ್ ಐಎ ತಿಳಿಸಿರುವುದಾಗಿ ವರದಿ ಹೇಳಿದೆ.
ಭಯೋತ್ಪಾದನಾ ಚಟುವಟಿಕೆಗೆ ಆರ್ಥಿಕ ನೆರವು ನೀಡುವಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿರುವುದಾಗಿ ವರದಿ ತಿಳಿಸಿದೆ.
ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕಾರ್ ಹಾಗೂ ಆತನ ಸಹಚರರನ್ನು ವಿಚಾರಣೆಗೊಳಪಡಿಸಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ