ಕಾಯಿ ಅಡಿಕೆಯನ್ನು ’ಮಾರಲು ಸಿದ್ಧ’ವಾಗಿಸಿ ಕೊಡುವ ಉಕ ಸೊಸೈಟಿ


Team Udayavani, Feb 19, 2022, 7:28 PM IST

ಕಾಯಿ ಅಡಿಕೆಯನ್ನು ’ಮಾರಲು ಸಿದ್ಧ’ವಾಗಿಸಿ ಕೊಡುವ ಉಕ ಸೊಸೈಟಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹುಳಗೋಳ ಗ್ರೂಪ್ ಗ್ರಾಮಗಳ ಸಹಕಾರಿ ಸಂಘ ( ಭೈರುಂಬೆ) ತನ್ನ ’ತೋಟಕಾಶಿ ರೈತೋತ್ಪಾದಕ ಕಂಪೆನಿಯ ಮೂಲಕ ಈ ವರ್ಷ ಮೊದಲ ಬಾರಿಗೆ ವಿನೂತನ, ಕೃಷಿಕಪರ ಸೇವೆ ಆರಂಭಿಸಿ ಗಮನ ಸೆಳೆದಿದೆ.

ಸೇವೆ ಬೇಕಾದ ಸದಸ್ಯರ ಮನೆಯಿಂದ ಒಟ್ಟು 35 ಟನ್ ಕಾಯಿ ಅಡಿಕೆ ತಂದು, ಸುಲಿದು ಬೇಯಿಸಿ ಅವರ ಮನೆ ಬಾಗಿಲಿಗೇ ಪ್ರಾಮಾಣಿಕವಾಗಿ ತಲುಪಿಸಿ ಕೊಟ್ಟಿದ್ದಾರೆ. ನೀಡಗೋಡ, ಬೊಮ್ನಳ್ಳಿ, ಹುಳಗೋಳಗಳಲ್ಲಿ ತಲಾ ಹತ್ತು ಕಾರ್ಮಿಕರ ಮೂಲಕ ಅಡಿಕೆ ಸುಲಿಸಿ ಬೇಯಿಸಿ ಒಣಗಿಸಿ ಕೊಟ್ಟಿದ್ದಾರೆ. ಆಯಾ ಕೃಷಿಕರು, ಬೇಕಿದ್ದರೆ ಇದನ್ನು ನೇರ ಮಾರಬಹುದಾಗಿದೆ.

ಈ ಸೇವೆಗೆ ತೋಟಕಾಶಿ ಕ್ವಿಂಟಾಲ್ ಅಡಿಕೆಗೆ 4,500 ಶುಲ್ಕ ವಿಧಿಸಿದೆ. ಮಾನವಶಕ್ತಿಯಿಂದ ಅಡಿಕೆ ಸುಲಿದದ್ದಕ್ಕೆ ಕಿಲೋಗೆ 12 – 13 ರೂ ತಗಲಿದೆ. ನಮ್ಮ ಸೇವಾ ಶುಲ್ಕದಲ್ಲಿ ಇದುವೇ ಗಣನೀಯ ಖರ್ಚಿನ ಘಟಕ ಆಗಿದ್ದು, ಸುಲಿತದ ಯಾಂತ್ರೀಕರಣದತ್ತ ಚಿಂತಿಸುತ್ತಿದ್ದೇವೆ ಎನ್ನುತ್ತಾರೆ  ಸಂಸ್ಥೆಯ ಪದಾಧಿಕಾರಿಗಳು. ಇದೊಂದು‌ ಮಾದರಿ ಪ್ರಯೋಗ ಆಗಿದೆ ಎಂದು ಹಿರಿಯ ಪತ್ರಕರ್ತ ಶ್ರೀ ಪಡ್ರೆ  ಬಣ್ಣಿಸಿದ್ದಾರೆ.

ಟಾಪ್ ನ್ಯೂಸ್

1-puna

Pune ಪೋರ್ಶೆ ಕಾರು ಅಪಘಾತ ಕೇಸು: ಇಬ್ಬರು ವೈದ್ಯರ ಸೆರೆ

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

2-kumta

Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-puna

Pune ಪೋರ್ಶೆ ಕಾರು ಅಪಘಾತ ಕೇಸು: ಇಬ್ಬರು ವೈದ್ಯರ ಸೆರೆ

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

ತಿಂಗಳಿಗೊಮ್ಮೆ ಸಿಎಂ , ಡಿಸಿಎಂ ಕಾರ್ಯಕರ್ತರ ಭೇಟಿ: ಡಿ.ಕೆ.ಶಿವಕುಮಾರ್‌

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.