ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣ: ಅಪರಾಧಿಗಳ ಜತೆ ಎಸ್ಪಿ ಸಂಬಂಧ: ಅನುರಾಗ್ ಠಾಕೂರ್
Team Udayavani, Feb 19, 2022, 11:10 PM IST
ನವದೆಹಲಿ: ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದ ದೋಷಿಗಳೊಂದಿಗೆ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ ಸಂಪರ್ಕದಲ್ಲಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅನುರಾಗ್ ಠಾಕೂರ್, ಸ್ಫೋಟದ ದೋಷಿಯೊಬ್ಬನ ತಂದೆಯ ಜೊತೆ ಅಖಿಲೇಶ್ ಯಾದವ್ ಇರುವ ಫೋಟೋವನ್ನೂ ಮಾಧ್ಯಮದೆದುರು ತೋರಿಸಿದ್ದಾರೆ.
“ಬಿಜೆಪಿ ಯಾವಾಗಲೂ ಭಯೋತ್ಪಾದನೆಯನ್ನು ವಿರೋಧಿಸುತ್ತದೆ. ಆದರೆ ಎಸ್ಪಿ ಅದನ್ನು ಪೋಷಿಸುತ್ತದೆ. ಬಾಯಲ್ಲಿ ಮಾತ್ರ ರಾಮನ ಜಪ ಮಾಡುವ ಎಸ್ಪಿ ಭಯೋತ್ಪಾದಕರ ಪರವಾಗಿದೆ. ಅದು ಸಮಾಜವಾದಿಯಲ್ಲ ಸಮಾಜವಿರೋಧಿ ಪಕ್ಷ’ ಎಂದು ಅವರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ