ಜ್ಞಾನಾರ್ಜನೆಗೆ ಮಾತೃಭಾಷೆ ಶಿಕ್ಷ ಣ ಅಗತ್ಯ: ವಾಲೀಕಾರ


Team Udayavani, Feb 22, 2022, 5:07 PM IST

28education

ವಿಜಯಪುರ: ಜ್ಞಾನಾರ್ಜನೆಗೆ ಮಾತೃಭಾಷೆ ತುಂಬಾ ಅತ್ಯಗತ್ಯ. ಅನೇಕ ಶೈಕ್ಷಣಿಕ ಸಂಶೋಧನೆಗಳಿಂದ ಅರ್ಥಪೂರ್ಣ ಹಾಗೂ ಪರಿಣಾಮಕಾರಿ ಕಲಿಕೆ ಸಾಧ್ಯ ಎಂದು ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ್‌ ವಾಲೀಕಾರ ಹೇಳಿದರು.

ಸೋಮವಾರ ನಗರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿ ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ನಗರದ ಎಸ್‌ಕೆವಿಎಂಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾತೃಭಾಷಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಾತೃಭಾಷೆಗೆ ಪ್ರಥಮ ಪ್ರಾಧ್ಯಾನತೆ ನೀಡುವ ಉದ್ದೇಶದಿಂದಾಗಿ ವಿಶ್ವಸಂಸ್ಥೆ 1998 ಫೆಬ್ರವರಿ 21ರಂದು ವಿಶ್ವ ಮಾತೃಭಾಷಾ ದಿನ ಆಚರಿಸಲು ತಿರ್ಮಾನಿಸಿತು ಎಂದು ವಿವರಿಸಿದರು.

ಕಸಾಪ ಕೋಶಾಧ್ಯಕ್ಷ ಡಾ| ಸಂಗಮೇಶ್ವರ ಮೇತ್ರಿ ಮಾತನಾಡಿ, ಮನೆಯಲ್ಲಿ ಮಾತನಾಡುವ ಭಾಷೆ, ಅಲ್ಲಿ ಸೃಷ್ಟಿಯಾಗುವ ಜಾನಪದ ಸಾಹಿತ್ಯ ಚಟುವಟಿಕೆ ಆರಂಭ ಮಾಡುವುದೇ ಕುಟುಂಬದಿಂದ. ಮಾತೃ ಭಾಷೆಗೆ ಮಹತ್ವ ನೀಡಲು ಶಿಕ್ಷಣ ತಜ್ಞರು ಪ್ರಾಥಮಿಕ ಹಂತದಲ್ಲೇ ಮಾತೃ ಭಾಷೆಯಲ್ಲೇ ಮಗುವಿಗೆ ಶಿಕ್ಷಣ ನೀಡಬೇಕು ಎಂದಿದ್ದಾರೆ ಎಂದರು.

ಮಾತೃ ಭಾಷೆ ವಿಷಯವಾಗಿ ಅನೇಕ ಪ್ರಸ್ತಾವನೆ, ಹೋರಾಟ ಆರಂಭವಾದವು. ಜಾಗತಿಕ ಮಟ್ಟದಲ್ಲಿ ನಡೆದ ಇಂಥ ಹೋರಾಟದ ಭಾವಾಗಿ ಮೊದಲು ಪೂರ್ವ ಪಾಕಿಸ್ತಾನ ಎಂದು ಕರೆಸಿಕೊಳ್ಳಯ ಬಾಂಗ್ಲಾದೇಶದಲ್ಲಿ ಬಂಗಾಲಿ, ಹಿಂದಿ ಭಾಷೆ, ಪಶ್ಚಿಮ ಪಾಕಿಸ್ತಾನ ಉರ್ದು ಭಾಷೆಯನ್ನು ಪ್ರಥಮ ಭಾಷೆಯಾಗಿ ಹಾಗೂ ಅದೇ ಭಾಷೆಯಲ್ಲಿ ಶಿಕ್ಷಣ ನೀಡಲು ತೀರ್ಮಾನಿಸಿದವು ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಎಂ.ಡಿ. ಹೆಬ್ಬಿ ಮಾತನಾಡಿ, ಮಾತೃಭಾಷಾ ಪ್ರೀತಿಸಿ ಉಳಿದ ಭಾಷೆಗಳಿಗೆ ಗೌರವಿಸಬೇಕು. ಮನೆಯ ಮೊದಲು ಪಾಠ ಶಾಲೆ, ತಾಯಿ ಮೊದಲ ಗುರು. ಜನನಿಯಿಂದ ಪಾಠ ಕಲಿತ ಜನರು ಧನ್ಯರು ಎಂಬಂತೆ ಮಾತೃಭಾಷೆ ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಅವಶ್ಯ ಎಂದರು

ಖೇಡ ಶಿಕ್ಷಣ ಸಮೂಹ ಸಂಸ್ಥೆಯ ಮುಖ್ಯಸ್ಥ ವಿನೋದ ಖೇಡ ಅಧ್ಯಕ್ಷತೆ ವಹಿಸಿದ್ದರು. ಆರ್‌.ಎ. ಸಿದ್ನಾಳ, ಎಸ್‌.ಬಿ. ಕೋಟ್ಯಾಳ, ಎಸ್‌.ಪಂಪಾಪತಿ, ಪಿ.ಪಿ. ಕ್ಷತ್ರಿ, ಆರ್‌.ವಿ. ಪಟ್ಟಣದ, ಎಸ್‌.ಐ. ಬಿರಾದಾರ, ಬಿ.ವಿ. ಬೋಮ್ಮನಹಳ್ಳಿ, ಸಿ.ಎಂ. ಹಂಚನಾಳ, ಎಂ.ಆರ್‌. ತಪಶೆಟ್ಟಿ ಇದ್ದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.