ಸಮಾಜ ಘಾತುಕರ ಬೆಳವಣಿಗೆಯಲ್ಲಿ ಪೊಲೀಸರ ಪಾತ್ರದ ಕುರಿತು ವರದಿ ಕೇಳಿದ್ದೇನೆ: ಆರಗ ಜ್ಞಾನೇಂದ್ರ
Team Udayavani, Feb 23, 2022, 11:25 AM IST
ಬೆಂಗಳೂರು: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಕುರಿತಂತೆ ಇದುವರೆಗೆ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಸಚಿವರು, ಬಂಧಿತರಾದ ಆರೋಪಿಗಳು ಒಂದಕ್ಕಿಂತ ಹೆಚ್ಚು ಅಪರಾಧ ಕೃತ್ಯಗಳನ್ನು ಮಾಡಿದವರು. ಇವರ ಬೆಳವಣಿಗೆಗೆ ಕಡಿವಾಣ ಹಾಕಲು ವಿಫಲರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಬಗ್ಗೆಯೂ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ:ಸಮಾಜಕ್ಕೆ ಬೇಕಿರುವುದು ಧರ್ಮದ ಶಾಂತಿ ಸಂದೇಶವೇ ಹೊರತು ಕೊಚ್ಚು,ಕೊಲ್ಲು ಸಂಸ್ಕಾರವಲ್ಲ: ದಿನೇಶ್
ಈ ಬಗ್ಗೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿರುವ ಸಚಿವರು, ಒಂದು ವಾರದಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್ ಉಸ್ತುವಾರಿ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ