ಮಹಾತ್ಮ ಗಾಂಧೀಜಿ ವೃತ್ತ ಧ್ವಂಸಗೊಳಿಸಿಲ್ಲ: ಜೇವರ್ಗಿ


Team Udayavani, Feb 23, 2022, 12:30 PM IST

15gandiji

ಸುರಪುರ: ಪಟ್ಟಣದ ಹೃದಯ ಭಾಗದಲಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ವೃತ್ತವನ್ನು ನಗರಸಭೆ ಅಧ್ಯಕ್ಷ ಮತ್ತು ಅಧಿಕಾರಿಗಳು ಸೇರಿ ಧ್ವಂಸಗೊಳಿಸಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ರಾಜಾ ರಾಮಪ್ಪ ನಾಯಕ ಜೇಜಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ನಗರ ಸಭೆ ಅಧ್ಯಕ್ಷೆ ಸುಜಾತಾ ಜೇವರ್ಗಿ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನು ಅಪಮಾನಿಸಿಲ್ಲ. ಆ ಉದ್ದೇಶವು ನನಗಿಲ್ಲ. ಮಹಾತ್ಮ ಗಾಂಧೀಜಿ ಡಾ| ಅಂಬೇಡ್ಕರ್‌ ಸೇರಿದಂತೆ ರಾಷ್ಟ್ರ ಪುರಷರು, ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ಗೌರವವಿದೆ. ಧ್ವಂಸ ಮಾಡಿದ್ದಾರೆ ಎಂಬ ಹೇಳಿಕೆ ನೋವುಂಟು ಮಾಡಿದೆ. ಧ್ವಂಸ ಮಾಡುವಷ್ಟು ಕೀಳು ಮಟ್ಟಕ್ಕೆ ಇಳಿದಿಲ್ಲ, ಪೊಲೀಸರ ಸಮ್ಮುಖದಲ್ಲಿ ಗೌರಯುತವಾಗಿ ತೆರವುಗೊಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

2016-17ನೇ ಸಾಲಿನ ಆಡಳಿತ ಮಂಡಳಿ ವೃತ್ತ ನವೀಕರಣಕ್ಕೆ ನಿರ್ಣಯ ಕೈಗೊಂಡಿದ್ದು, ಎಸ್‌ಎಫ್‌ಸಿ 7.2 ಯೋಜನೆ ಅಡಿ 8.68 ಲಕ್ಷ ಅನುದಾನ ಮೀಸಲಿಟ್ಟಿತ್ತು. ಇಲ್ಲಿಯವರೆಗೆ ಕಾರ್ಯಗತವಾಗಿರಲಿಲ್ಲ. ಅದನ್ನು ಅನುಷ್ಠಾನಕ್ಕೆ ತಂದಿದ್ದೇವೆ. ನನ್ನ ಅವಧಿಯಲ್ಲಿ ಮಾಡಿದ ಯೋಜನೆ ಅಲ್ಲ ಪ್ರತಿಯೊಂದು ಅಭಿವೃದ್ಧಿ ಕಾಮಗಾರಿಗೆ ಅಡ್ಡಿಪಡಿಸುವುದು, ಆರೋಪ ಮಾಡುವುದು ಅವರ ಜಾಯಮಾನ, ಆರೋಪದ ಹಿಂದೆ ಬೇರೆ ಉದ್ದೇಶವಿದೆ ಇದಕ್ಕೆಲ್ಲ ಹೆದರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ಪಡೆದು ಟೆಂಡರ್‌ ಕರೆದಿದ್ದೇವೆ. ಗುತ್ತಿಗೆದಾರರು ಕಾಮ ಗಾರಿ ನಿರ್ವಹಿಸುತ್ತಾರೆ ಗುಣಮಟ್ಟ ವೀಕ್ಷಿಸಲು ಉಸ್ತುವಾರಿ ಮಾಡುತ್ತಿದ್ದೇನೆ. ಮೂರ್ತಿಯನ್ನು ಉಗ್ರಾಣದಲ್ಲಿ ಬಿಸಾಕಿದ್ದಾರೆ ಎಂಬುದು ಸುಳ್ಳು. ಬಿಸಾಕಿಲ್ಲ ಸೂಕ್ತವಾದ ಸ್ಥಳದಲ್ಲೇ ಇರಿಸಿದ್ದೇವೆ, ಸಿಂಬ್ಬಂದಿಗೆ ಜವಾಬ್ದಾರಿ ವಹಿಸಿದ್ದು, ನಿತ್ಯ ಪೂಜಿಸಲಾಗುತ್ತಿದೆ. ಮೂರ್ತಿಯನ್ನು ಗೌರವದಿಂದ ನೋಡಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟ ಪಡಿಸಿದರು.

ಉಪಾಧ್ಯಕ್ಷ ಮಹೇಶ ಪಾಟೀಲ, ಸದಸ್ಯರಾದ ಶಿವುಕುಮಾರ ಕಟ್ಟಿಮನಿ, ಮಾನಪ್ಪ ಚಳ್ಳಿಗಿಡ, ಮಹಮದ್‌ಗೌಸ್‌ ಕಿಣ್ಣಿ, ಮಲ್ಲೇಶ ಪೂಜಾರಿ, ನಗರಸಭೆ ವ್ಯವಸ್ಥಾಪಕ ಯ್ಲಪ್ಪನಾಯಕ, ಎಇಇ ಶಾಂತಪ್ಪ ಇತರರಿದ್ದರು.

ಟಾಪ್ ನ್ಯೂಸ್

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.