ನರೇಗಾದಲ್ಲಿ ಯೋಜನೆಯಡಿ ದೊಡ್ಡಸಾಗ್ಗೆರೆ ಶಾಲಾ ಮೈದಾನ ಅಭಿವೃದ್ಧಿ: ಕ್ರೀಡಾ ಚಟುವಟಿಕೆಗೆ ಚಾಲನೆ

ಗ್ರಾಮ ಪಂಚಾಯತಿಯಿಂದ ಮೂರು ಲಕ್ಷ ರೂಪಾಯಿ ಅನುದಾನ

Team Udayavani, Feb 23, 2022, 7:54 PM IST

ಗ್ರಾಮ ಪಂಚಾಯತಿಯಿಂದ ಮೂರು ಲಕ್ಷ ರೂಪಾಯಿ ಅನುದಾನ : ಕ್ರೀಡಾ ಚಟುವಟಿಕೆಗೆ ಚಾಲನೆ

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ದೊಡ್ಡಸಾಗ್ಗೆರೆ ಗ್ರಾಪಂ ವ್ಯಾಪ್ತಿಯ ದೊಡ್ಡಸಾಗ್ಗೆರೆ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನರೇಗಾ ಯೋಜನೆಯಡಿ ಆಟದ ಮೈದಾನ ಅಭಿವೃದ್ಧಿ ಮಾಡಲಾಗಿದೆ.

1930ರಲ್ಲಿ ಶಾಲೆ ಆರಂಭಿಸಿದ್ದು , ಶತಮಾನೋತ್ಸವದತ್ತ ಸಾಗುತ್ತಿರುವ, ಈ ಶಾಲೆಯಲ್ಲಿ ಸದ್ಯ 300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಗೆ ಸ್ವಂತ ನಿವೇಶನವಿದ್ದರೂ ಅಲ್ಲಿ ಗಿಡ ಗಂಟಿಗಳು ಬೆಳೆದಿದ್ದು,ಸುಸಜ್ಜಿತವಾದ ಆಟದ ಮೈದಾನ ಇಲ್ಲದಾಗಿತ್ತು. ಇದೀಗ ನರೇಗಾ ನೆರವಿನಿಂದ ಸಾಕಾರಗೊಂಡಿದೆ.

ಶಾಲೆಯ ಮುಖ್ಯ ಶಿಕ್ಷಕ ರಂಗ ಅರಸಯ್ಯ ಅವರು ಆಟದ ಮೈದಾನದ ಸಮಸ್ಯೆಯ ಬಗ್ಗೆ ಗ್ರಾಪಂ ಗಮನಕ್ಕೆ ತಂದಾಗ ಮೂರು ಲಕ್ಷ ರೂ ವೆಚ್ಚದಲ್ಲಿ ಸುಮಾರು 150 ಮೀಟರ್ ರನ್ನಿಂಗ್ ಟ್ರ್ಯಾಕ್,ಖೋ ಖೋ, ವಾಲಿಬಾಲ್ ಕ್ರೀಡಾಂಗಣ ಹಾಗೂ ಕಬಡ್ಡಿ ಮೈದಾನವಿರುವ ಸುಸಜ್ಜಿತ ಸುಂದರ ಆಟದ ಮೈದಾನ ಅಭಿವೃದ್ಧಿ ಮಾಡಲಾಗಿದೆ. ದೊಡ್ಡಸಾಗ್ಗೆರೆ ಕೊರಟಗೆರೆ ತಾಲ್ಲೂಕಿನ ಗಡಿ ಭಾಗದಲ್ಲಿರುವುದರಿಂದ ಪಕ್ಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನೂರಾರು ಮಕ್ಕಳಿಗೆ ಇದರ ಉಪಯೋಗವಾಗಲಿದೆ. ಸುತ್ತಮುತ್ತಲಿನ 30 ಹಳ್ಳಿಗಳ ಮಕ್ಕಳು ಈ ಆಟದ ಮೈದಾನದ ಪ್ರಯೋಜನ ಪಡೆಯುತ್ತಿದ್ದಾರೆ.

ಬ್ಯಾಸ್ಕೆಟ್ ಬಾಲ್ ಗೂ ಅವಕಾಶವಿರಲಿ
ಬ್ರಿಟಿಷರ ಕಾಲದಲ್ಲಿ ನಿರ್ಮಾಣ ಗೊಂಡ ಈ ಶಾಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣ ಗೊಂಡಿರುವ ನೂತನ ಬೃಹತ್ ಆಟದ ಮೈದಾನ ಆಟಗಾರರ ಗಮನ ಸೆಳೆಯುತ್ತಿದೆ. ಆಟದ ಮೈದಾನದಲ್ಲಿ ನಿರ್ಮಿಸಿರುವ ರನ್ನಿಂಗ್ ಟ್ರ್ಯಾಕ್, ಖೋಖೋ ಗ್ರೌಂಡ್,ವಾಲಿಬಾಲ್ ಕೋರ್ಟ್ ಹಾಗೂ ಕಬಡ್ಡಿ ಕೋರ್ಟ್ ನೊಂದಿಗೆ ಬ್ಯಾಸ್ಕೆಟ್ ವಾಲ್ ಹಾಗೂ ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಿಸಲು ಅವಕಾಶ ಕಲ್ಪಿಸಿ ಕೊಟ್ಟರೆ ಮತ್ತಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂಬ ಅಭಿಪ್ರಾಯವಿದೆ.

– ರಾಕೇಶ್ ದೈಹಿಕ ಶಿಕ್ಷಕ.

ದೊಡ್ಡಸಾಗ್ಗೆರೆಗೆ ಕೊರಟಗೆರೆ ದೊಡ್ಡಬಳ್ಳಾಪುರದಿಂದ ಉತ್ತಮ ಬಸ್ ಸೌಲಭ್ಯವಿದೆ. ಸಾವಿರಾರು ಮಕ್ಕಳು ಆಟದ ಮೈದಾನ ಬಳಸಿಕೊಳ್ಳುವ ಮೂಲಕ ಕ್ರೀಡಾಬ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ಹೋಬಳಿ ಮಟ್ಟದಲ್ಲಿಯೇ ಉತ್ತಮ ಹಾಗೂ ವಿಶಾಲ ಆಟದ ಮೈದಾನ ಹೊಂದಿರುವ ಈ ಶಾಲೆಯ ಬಗ್ಗೆ ಹೆಮ್ಮಯಿದೆ.

– ಸಿ.ಆರ್ .ಉಮೇಶ್ ಪಿಡಿಒ. ದೊಡ್ಡಸಾಗ್ಗೆರೆ.

ನಮ್ಮ ಗ್ರಾಪಂ ತಾಲ್ಲೂಕಿನ ಗಡಿಯ ಭಾಗದಲ್ಲಿದ್ದೂ, ಈ ಗ್ರಾಮದಲ್ಲಿ ,ಇಲ್ಲಿನ ಮಕ್ಕಳಿಗೆ ಉತ್ತಮವಾದ ದೈಹಿಕ ಹಾಗೂ ಮಾನಸಿಕ ಸಧೃಡತೆಗೆ ಕ್ರೀಡೆ ಬಹಳ ಸಹಕಾರಿಯಾಗಿದೆ . ಅದಕ್ಕಾಗಿ ನಮ್ಮ ಗ್ರಾಪಂನಿಂದ ಉತ್ತಮ ಸೌಲಭ್ಯ ಕಲ್ಲಿಸಿಕೊಡಬೇಕೆಂಬ ಆಸೆಯಿದೆ.ನೂರಾರು ಮಕ್ಕಳಿಗೆ ಆಟದ ಮೈದಾನ ಅನುಕೂಲವಾಗಲಿದೆ.ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಮತ್ತಷ್ಟು ಆಭಿವೃದ್ದಿ ಕೈಗೊಳ್ಳಲಾಗುವುದು.

ಟಾಪ್ ನ್ಯೂಸ್

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.