ದುಬೈ: ವಿಶ್ವದ ಅತಿ ಸುಂದರ ಕಟ್ಟಡ’ ಅನಾವರಣ

ಮೊಟ್ಟೆಯಾಕಾರದ ಕಟ್ಟಡದ ಒಳಗಿದೆ ಭವಿಷ್ಯದ ಮ್ಯೂಸಿಯಂ

Team Udayavani, Feb 24, 2022, 7:25 AM IST

ದುಬೈ: ವಿಶ್ವದ ಅತಿ ಸುಂದರ ಕಟ್ಟಡ’ ಅನಾವರಣ

ದುಬೈನಲ್ಲಿ ನಿರ್ಮಿಸಲಾಗಿರುವ ಜಗತ್ತಿನ ಅತಿ ಸುಂದರವಾದ ಕಟ್ಟಡವೆಂಬ ಹೆಗ್ಗಳಿಕೆ ಪಡೆದಿರುವ ಮೊಟ್ಟೆಯಾಕಾರದ ಕಟ್ಟಡವೊಂದನ್ನು “ಯುನೈಟೆಡ್‌ ಅರಬ್‌ ಎಮಿರೇಟ್ಸ್‌’ (ಯುಎಇ) ಸರ್ಕಾರ, ಬುಧವಾರ ಲೋಕಾರ್ಪಣೆಗೊಳಿಸಿದೆ.

ಇದರಲ್ಲಿ ಮನುಕುಲದ ಭವಿಷ್ಯಕ್ಕೆ ಸ್ಫೂರ್ತಿ ತುಂಬುವಂಥ ಪರಿಕರಗಳ ವಸ್ತುಸಂಗ್ರಹಾಲಯ ಸ್ಥಾಪಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಕಟ್ಟಡದ 9 ವರ್ಷ ತಗುಲಿದೆ. ಜಗತ್ತಿನ ಅತಿ ಎತ್ತರದ ಕಟ್ಟಡವೆನಿಸಿರುವ ಬುರ್ಜ್‌ ಖಲೀಫಾದಿಂದ ಕೂಗಳೆತೆಯ ದೂರದಲ್ಲಿದೆ ಈ ಕಟ್ಟಡ. “ದುಬೈ ಸ್ಕೈಲೈನ್‌’ ಯೋಜನೆಯಲ್ಲಿ ನಿರ್ಮಾಣಗೊಂಡ ಕಣ್ಮನ ಸೆಳೆಯುವ ಕಟ್ಟಡಗಳ ಪಟ್ಟಿಗೆ ಇದು ಹೊಸ ಸೇರ್ಪಡೆಯಾಗಿದೆ.

ಮೊಟ್ಟೆಯ ಆಕಾರ
ಇದೊಂದು ಮೊಟ್ಟೆಯಾಕಾರದ, ಕಂಬ ರಹಿತ (ಪಿಲ್ಲರ್‌ ಫ್ರೀ) ಕಟ್ಟಡ. ಇದರ ಮೇಲ್ಮೈಗೆ ಉಕ್ಕಿನ ಕವಚ ಹೊದಿಸಲಾಗಿದೆ. ಅದರ ಮೇಲೆ ಅರೇಬಿಕ್‌ ಲಿಪಿಯಲ್ಲಿ ಯುಎಇ ರಾಜ, ಅಧ್ಯಕ್ಷ, ಪ್ರಧಾನಿ ನೀಡಿರುವ ಸುಭಾಷಿತಗಳನ್ನು ಕೆತ್ತಲಾಗಿದೆ. ಪ್ರತಿದಿನ ಸಂಜೆ, ಕಟ್ಟಡದ ಆವರಣದಲ್ಲಿ ಲೇಸರ್‌ ಷೋ ನಡೆಸಲಾಗುತ್ತದೆ.

ಏನಿರಲಿದೆ ಒಳಗಡೆ?
ಕಟ್ಟಡದೊಳಗೆ ಏನೇನಿರಲಿದೆ ಎಂಬುದರ ಬಗ್ಗೆ ವಿಸ್ತೃತ ವರದಿಯನ್ನು ಯುಎಇ ಸರ್ಕಾರ ನೀಡಿಲ್ಲ. ಆದರೆ, ಕಟ್ಟಡದಲ್ಲೊಂದು ವಿಶಾಲವಾದ ವಸ್ತುಸಂಗ್ರಹಾಲಯವಿರಲಿದೆ ಎಂಬ ವಿಚಾರವನ್ನು ಸರ್ಕಾರ ತಿಳಿಸಿದೆ. ಅಲ್ಲಿ, 2071ರ ಕಡೆಗೆ ಮನುಕುಲದ ಪಯಣ ಎಂಬ ಪರಿಕಲ್ಪನೆಯಡಿ, ಈವರೆಗೆ ಹಾಗೂ ಇನ್ನು ಮುಂದೆ ಆಗಲಿರುವ ವೈಜ್ಞಾನಿಕ ಸಂಶೋಧನೆಗಳು, ವೈಜ್ಞಾನಿಕ ಪರಿಕರಗಳನ್ನು ಈ ಮ್ಯೂಸಿಯಂನಲ್ಲಿ ಸಂಗ್ರಹಿಸಲಾಗುತ್ತದೆ. ಇದಲ್ಲದೆ, ಹೊಸ ಮಾದರಿಯ ಅಭಿವೃದ್ಧಿಗೆ ಪೂರಕವಾದ ತಂತ್ರಜ್ಞಾನಗಳು- ಸಿದ್ಧಾಂತಗಳನ್ನು ಇಲ್ಲಿ ಕಾಪಿಡಲಾಗುತ್ತದೆ ಎಂದು ಯುಎಇ ತಿಳಿಸಿದೆ.

ಅಂಕಿ-ಅಂಶ:
30,000 ಚದರ ಅಡಿ- ಹೊಸ ಕಟ್ಟಡದ ವಿಸ್ತೀರ್ಣ.
252.6 ಅಡಿ – ಹೊಸ ಕಟ್ಟಡದ ಎತ್ತರ.
9 ವರ್ಷ – ಕಟ್ಟಡ ನಿರ್ಮಾಣಕ್ಕೆ ತಗುಲಿದ ಕಾಲಾವಧಿ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.