“ಒಮಿಕ್ರಾನ್ ರೂಪಾಂತರಿ ಸೈಲೆಂಟ್ ಕಿಲ್ಲರ್’
Team Udayavani, Feb 24, 2022, 5:55 AM IST
ಹೊಸದಿಲ್ಲಿ: “ಒಮಿಕ್ರಾನ್ ರೂಪಾಂತರಿ ಸೈಲೆಂಟ್ ಕಿಲ್ಲರ್. ನಾನಿನ್ನೂ ಅದರಿಂದ ಚೇತರಿಸಿಕೊಂಡಿಲ್ಲ’ ಹೀಗೆ ಹೇಳಿದ್ದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಎನ್.ವಿ.ರಮಣ.
ಸೋಂಕಿನ ತೀವ್ರತೆ ತಗ್ಗಿರುವ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಭೌತಿಕ ವಿಚಾರಣೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷ ವಿಕಾಸ್ ಸಿಂಗ್ ಮನವಿ ಮಾಡಿದರು.
ಅದಕ್ಕೆ ಉತ್ತರಿಸಿದ ಮುಖ್ಯ ನ್ಯಾಯ ಮೂರ್ತಿ ಎನ್.ವಿ.ರಮಣ “ಕೊರೊನಾದ ಮೊದಲ ಅಲೆಯಲ್ಲಿ ಸೋಂಕು ತಗಲಿ ನಾಲ್ಕೇ ದಿನದಲ್ಲಿ ಚೇತರಿಸಿ ಕೊಂಡಿದ್ದೆ.
ಇದನ್ನೂ ಓದಿ:ಲೋಕೋಪಯೋಗಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಸಿ.ಸಿ. ಪಾಟೀಲ್
ಆದರೆ ಈ ಬಾರಿ ಒಮಿಕ್ರಾನ್ ತಗಲಿ 25 ದಿನಗಳು ಕಳೆದರೂ ಚೇತರಿಸಿಕೊಂಡಿಲ್ಲ’ ಎಂದರು. ಅದಕ್ಕೆ ಒಮಿಕ್ರಾನ್ ತೀವ್ರತೆ ಕಮ್ಮಿ. ಜನರು ಗುಣಮುಖರಾಗುತ್ತಿದ್ದಾರೆ’ ಎಂದರು ಸಿಂಗ್. ಅದನ್ನು ಕೇಳಿದ ಮುಖ್ಯ ನ್ಯಾಯಮೂರ್ತಿ “ನೋಡೋಣ’ ಎಂದಷ್ಟೇ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ