ಜಾತಿ-ಧರ್ಮಕ್ಕಿಂತ ಬದುಕು ಮುಖ್ಯವಾಗಲಿ


Team Udayavani, Feb 25, 2022, 4:15 PM IST

chitradurga news

ಚಿತ್ರದುರ್ಗ: ಎಲ್ಲರಿಗೂ ಒಂದೊಂದುಜಾತಿ-ಧರ್ಮವಿದೆ. ಅದೆಲ್ಲ ಮನೆಯಲ್ಲಿರಬೇಕು.ಬೀದಿಗೆ ಬಂದು ವಿವಾದಕ್ಕೆ ಸಿಲುಕಿಕೊಳ್ಳಬಾರದುಎಂದು ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಹೇಳಿದರು.ನಗರದ ವಿ.ಪಿ. ಬಡಾವಣೆಯ ಸರ್ಕಾರಿಶಾಲೆಯಲ್ಲಿ ಗುರುವಾರ ರಾಷ್ಟ್ರಮಟ್ಟದಹ್ಯಾಂಡ್‌ಬಾಲ್‌ ಪಂದ್ಯಕ್ಕೆ ಆಯ್ಕೆಯಾಗಿರುವಕ್ರೀಡಾಪಟುಗಳನ್ನು ಸನ್ಮಾನಿಸಿ ಶ್ರೀಗಳುಮಾತನಾಡಿದರು.

ಕಳೆದ ಕೆಲ ದಿನಗಳಿಂದಅನೇಕ ವಿದ್ಯಾರ್ಥಿಗಳು ಬೇಡದ ವಿಚಾರಗಳಿಗೆಸುದ್ದಿಯಾಗುತ್ತಿದ್ದಾರೆ. ನೀವೆಲ್ಲಾ ಚೆನ್ನಾಗಿಓದಿ ಸರ್ಕಾರಿ ನೌಕರಿ ಪಡೆದುಕೊಂಡುಬೇರೆ ಬೇರೆ ಕ್ಷೇತ್ರಗಳಿಗೆ ಹೋಗಿ ಕುಟುಂಬಕ್ಕೆಆಧಾರವಾಗಬೇಕು ಎಂದರು.ಸಮಯ ವ್ಯರ್ಥ ಮಾಡದೆ, ಧರ್ಮ,ಸಂಸ್ಕೃತಿ, ಭಾಷೆ ಎಲ್ಲವನ್ನೂ ಮೀರಿ ಬದುಕುರೂಪಿಸಿಕೊಳ್ಳುವುದು ಬಹಳ ಮುಖ್ಯ.

ಇದರಲ್ಲಿಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿಬಹಳಷ್ಟಿದೆ. ವಿದ್ಯಾರ್ಥಿ ಜೀವನದಲ್ಲಿ ಅನಗತ್ಯವಿವಾದಗಳ ಕಡೆಗೆ ಆಕರ್ಷಿತರಾಗಿ ವಿದ್ಯಾರ್ಥಿಜೀವನ ಹಾಳು ಮಾಡಿಕೊಳ್ಳಬೇಡಿ ಎಂದುಕಿವಿಮಾತು ಹೇಳಿದರು.ಜಿಲ್ಲಾ ಹ್ಯಾಂಡ್‌ಬಾಲ್‌ ಸಂಸ್ಥೆಯ ಉಪಾಧ್ಯಕ್ಷಅಬ್ದುಲ್‌ ರೆಹಮಾನ್‌ ಮಾತನಾಡಿ, ಎಲ್ಲರೂಭಾರತೀಯರೆಂಬ ಭಾವನೆ ರೂಢಿಸಿಕೊಳ್ಳಬೇಕು.ಯಾವುದೇ ಕ್ರೀಡೆಯಾದರೂ ಸತತ ಪರಿಶ್ರಮಮತ್ತು ತರಬೇತಿಯಿಂದ ಮಾತ್ರ ರಾಷ್ಟ್ರ ಮಟ್ಟದಲ್ಲಿಸ್ಪ ರ್ಧಿಸಲು ಸಾಧ್ಯ. ಓದಿನ ಜೊತೆ ಕ್ರೀಡೆಗೂಆದ್ಯತೆ ನೀಡಿದಾಗ ಕ್ರೀಡೆ ಮತ್ತು ನೌಕರಿಯಲ್ಲಿಅವಕಾಶ ಸಿಗುತ್ತದೆ.

ಎಲ್ಲರ ತಲೆಯಲ್ಲಿಯೂಬುದ್ಧಿ ಇದ್ದೇ ಇರುತ್ತದೆ. ಅದನ್ನು ಹೇಗೆಬೆಳೆಸಿಕೊಳ್ಳುತ್ತಾರೋ ಅದರ ಮೇಲೆ ಭವಿಷ್ಯನಿಂತಿದೆ. ಸರ್ಕಾರವೂ ಕ್ರೀಡೆಗೆ ಸಾಕಷ್ಟುಪ್ರೋತ್ಸಾಹ ನೀಡುತ್ತಿದ್ದು, ಬಳಸಿಕೊಂಡು ನಾಡಿಗೆಕೀರ್ತಿ ತರಬೇಕು ಎಂದು ಕರೆ ನೀಡಿದರು.ವೆಸ್ಟ್ರನ್‌ ಹಿಲ್ಸ್‌ ಶಾಲೆಯ ಪ್ರಾಚಾರ್ಯರಿಜ್ವಾನ್‌, ನಿವೃತ್ತ ದೈಹಿಕ ಶಿಕ್ಷಣಾಧಿ ಕಾರಿ ಎಂ.ಎಚ್‌.ಜಯಣ್ಣ, ಶಾಲೆಯ ಮುಖ್ಯ ಶಿಕ್ಷಕ ವೆಂಕಟಪತಿಮಾತನಾಡಿದರು.

15 ವರ್ಷದೊಳಗಿನಬಾಲಕಿಯರ ವಿಭಾಗದಲ್ಲಿ ರಾಷ್ಟ್ರೀಯ ಹ್ಯಾಂಡ್‌ಬಾಲ್‌ ಪಂದ್ಯಕ್ಕೆ ಆಯ್ಕೆಯಾಗಿರುವ ತಬಸ್ಸುಂ,ಎನ್‌.ಟಿ. ಉಷಾ, ಎಸ್‌. ಪೂಜಾ, ಸಾನಿಯಾ,μಝಾ ಕೌಸರ್‌ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಹ್ಯಾಂಡ್‌ಬಾಲ್‌ಸಂಸ್ಥೆ ಕಾರ್ಯಾಧ್ಯಕ್ಷ ಕೆ.ಎಚ್‌. ಶಿವರಾಮು,ಬಿಟ್ಸ್‌ ಹೈಟೆಕ್‌ ಕಾಲೇಜು ಪ್ರಾಚಾರ್ಯ ಕೆ.ಬಿ.ರವೀಂದ್ರ, ಪತ್ರಕರ್ತ ರವಿ ಮಲ್ಲಾಪುರ, ಜಿಲ್ಲಾಹ್ಯಾಂಡ್‌ಬಾಲ್‌ ಸಂಸ್ಥೆ ಖಜಾಂಚಿ ಪ್ರೇಮಾನಂದ್‌,ತರಬೇತುದಾರ ಕೆ.ಎಸ್‌. ಕಾರ್ತಿಕ್‌ ಮತ್ತಿತರರುಭಾಗವಹಿಸಿದ್ದರು.

ಟಾಪ್ ನ್ಯೂಸ್

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.