ಕನ್ನಡ ವಿಶ್ವದ ಪ್ರಾಚೀನ ಭಾಷೆ


Team Udayavani, Feb 25, 2022, 5:55 PM IST

23kannada

ರಾಯಚೂರು: ವಿಶ್ವದಲ್ಲಿ ಸಾಹಿತ್ಯ ಇನ್ನೂ ಆರಂಭಿಕ ಹಂತದಲ್ಲಿರುವಾಗ ಕನ್ನಡ ನೆಲದ ಸಾಹಿತ್ಯ ಪ್ರೌಢಾವಸ್ಥೆಗೆ ತಲುಪಿದ್ದನ್ನು ನಮ್ಮ ಇತಿಹಾಸದ ದಾಖಲೆಗಳು ಸಾರಿ ಹೇಳುತ್ತವೆ ಎಂದು ಸರ್ಕಾರಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ದಸ್ತಗೀರ್‌ಸಾಬ್‌ ದಿನ್ನಿ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾತೃ ಭಾಷಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಭಾಷೆಗೆ ಎರಡೂವರೆ ಸಾವಿರ ವರ್ಷಕ್ಕೂ ಹೆಚ್ಚು ಇತಿಹಾಸವಿದೆ. ಪ್ರಾಚೀನ ಕವಿತೆಗಳಲ್ಲಿ ಕನ್ನಡ ನುಡಿ-ನೆಲದ ಬಗ್ಗೆ ಹೊಗಳಿಕೆ ಹಾಗೂ ಹಿರಿಮೆ ಮಾತುಗಳಿವೆ ಎಂದರೆ ಕನ್ನಡ ಸಾಹಿತ್ಯದ ಮಹತ್ವ ಎಂಥದ್ದು ಎಂದು ತಿಳಿಯುತ್ತದೆ. ನಮ್ಮ ನೆಲದ ಭಾಷೆ ಹಾಗೂ ಹಿರಿಮೆ ಅರಿಯಲು, ಮುಂದಿನ ಜನಾಂಗಕ್ಕೆ ತಲುಪಿಸಲು ಭಾಷಾ ದಿವಸ್‌ ಆಚರಣೆ ಸಹಕಾರಿ. ಇಂತಹ ಕಾರ್ಯಕ್ರಮ ಆಚರಣೆಗೆ ಮುಂದಾದ ಕೇಂದ್ರ ಸರ್ಕಾರದ ನಡೆ ಪ್ರಶಂಸಾರ್ಹ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ| ಯಂಕಣ್ಣ ಮಾತನಾಡಿ, ಕನ್ನಡ ನುಡಿ ಬಹಳ ಸರಳ. ಅದನ್ನು ಸುಲಿದ ಬಾಳೆಹಣ್ಣು ಎಂದು ಕವಿಗಳು ಕರೆದಿದ್ದಾರೆ. ಅಗಾಧ ಜ್ಞಾನ ಹಾಗೂ ಸದಭಿರುಚಿ ಸಾಹಿತ್ಯ ಹೊಂದಿರುವ ಕನ್ನಡ ಭಾಷಾ ಸಾಹಿತ್ಯ ಯಾವ ಪಾಶ್ಚಾತ್ಯ ಸಾಹಿತ್ಯಕ್ಕೂ ಕಡಿಮೆ ಏನಿಲ್ಲ. ಹಾಗೆ ನೋಡಿದರೆ ಹಿರಿಯಣ್ಣ ಸ್ಥಾನದಲ್ಲಿ ಕನ್ನಡ ನಿಲ್ಲುತ್ತದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಚಾಲಕ ಹಾಗೂ ಕನ್ನಡ ಉಪನ್ಯಾಸಕ ಮಹಾದೇವಪ್ಪ, ಸಮಾಜಶಾಸ್ತ್ರ ವಿಭಾಗದ ಡಾ| ಜೆ.ಎಲ್‌. ಈರಣ್ಣ, ಐಕ್ಯುಎಸಿ ಸಂಚಾಲಕ ಮಹಾಂತೇಶ ಅಂಗಡಿ, ಸಹ ಸಂಚಾಲಕಿ ಇಶ್ರತ್‌ ಬೇಗಂ, ಸೈಯದ್‌ ಮಿನಾಜ್‌, ಉಪನ್ಯಾಸಕರಾದ ಆಯೇಷಾ ಸುಲ್ತಾನಾ, ಸುಜಾತಾ ಮಾಕಲ್‌, ಚಂದ್ರಶೇಖರ ಸಜ್ಜನ, ರಾಜಶೇಖರ್‌, ರವಿ ಸೇರಿದಂತೆ ಇತರರಿದ್ದರು. ಆ ಪ್ರಯುಕ್ತ ಕಾಲೇಜಿನಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು

ಟಾಪ್ ನ್ಯೂಸ್

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K Annamalai

K Annamalai; ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ಅಣ್ಣಾಮಲೈ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.