ಶಿವಮೊಗ್ಗ: ಹರ್ಷನ ಕುಟುಂಬಕ್ಕೆ ಸಾಂತ್ವಾನ ಹೇಳಿದ ವಿವಿಧ ಮಠಾಧೀಶರು
Team Udayavani, Feb 26, 2022, 11:35 AM IST
ಶಿವಮೊಗ್ಗ: ಇತ್ತೀಚೆಗೆ ಹತ್ಯೆಯಾದ ಬಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ವಿವಿಧ ಮಠಾಧೀಶರು ಸಾಂತ್ವಾನ ಹೇಳಿದರು.
ಸಾಂತ್ವಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣ ಶ್ರೀ, ದೇಶದಲ್ಲಿ ಎಲ್ಲರೂ ಭಾವೈಕ್ಯತೆ ಹಾಗೂ ರಾಷ್ಟ್ರೀಯತೆಯನ್ನು ಹೊಂದಬೇಕು. ರಾಷ್ಟ್ರ ಉಳಿದರೇ ನಾವು ಉಳಿದಂತೆ ಎಂಬ ಭಾವ ಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಪ್ರಜ್ಞೆ ಜಾಗೃತಗೊಳಿಸುತ್ತಿದ್ದ ಯುವ ಉತ್ಸಾಹಿ ಹರ್ಷ ಹತ್ಯೆಯಾಗಿದ್ದಾನೆ. ಹಿಂಸಾತ್ಮಕ ಸಂಘರ್ಷದಲ್ಲಿ ಹರ್ಷ ಹತ್ಯೆಯಾಗಿದ್ದಾನೆ. ಈ ರೀತಿಯ ಹಿಂಸಾತ್ಮಕ ಸಂಘರ್ಷ ಯಾರಿಗೂ ಭೂಷಣವಲ್ಲ ಎಂದರು.
ಇದನ್ನೂ ಓದಿ:ಸೂಚನೆಯಿಲ್ಲದೆ ಗಡಿ ಭಾಗಕ್ಕೆ ತೆರಳಬೇಡಿ: ಉಕ್ರೇನ್ ನಲ್ಲಿರುವ ಭಾರತೀಯರಿಗೆ ಸೂಚನೆ
ಹರ್ಷನನ್ನು ಕಳೆದುಕೊಂಡು ರಾಜ್ಯ ಹಾಗೂ ರಾಷ್ಟ್ರವೇ ದುಃಖದಲ್ಲಿದೆ. ಹಾಗೇಯೇ ಕುಟುಂಬವು ನೋವಿನಲ್ಲಿದ್ದು, ಎಲ್ಲರೂ ಸಾಂತ್ವಾನ ಹೇಳಿದ್ದೇವೆ. ಸಂತರ ನಡೆ ಸಾಂತ್ವಾನದ ಕಡೆ ಎಂಬಂತೆ ನೊಂದವರಿಗೆ ಸಾಂತ್ವಾನ ಹೇಳಿದ್ದೇವೆ. ಶಾಂತಿ, ಸಹಬಾಳ್ವೆ, ಸಾಮಾಜಿಕ ಸಾಮರಸ್ಯ ಆಂತರಿಕವಾಗಿ ಹಾಗೂ ಬಹಿರಂಗವಾಗಿ ಎಲ್ಲಡೆ ನೆಲೆಸಲಿ ಎಂದು ಶ್ರೀಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ