ಮಿನಿ ಎಟಿಎಂ, ಬೆರಳಚ್ಚು ಯಂತ್ರ ಬಳಸಿ ಮೋಸ


Team Udayavani, Feb 26, 2022, 2:28 PM IST

Untitled-1

ಮೈಸೂರು: ವೃದ್ಧೆಯೊಬ್ಬರ ಹೆಬ್ಬೆಟ್ಟಿನ ಗುರುತುಪಡೆದು, ಅವರ ಬ್ಯಾಂಕ್‌ ಖಾತೆಯಿಂದ ಹಣಎಗರಿಸಿದ್ದ ಆರೋಪಿಯನ್ನು ಮೈಸೂರು ಜಿಲ್ಲಾಸಿಇಎನ್‌ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದಾರೆಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿಯಿಂದ 1 ಸ್ಮಾರ್ಟ್‌ ಫೋನ್‌,1 ಕೀ ಪ್ಯಾಡ್‌ ಮೊಬೈಲ್‌, 1 ಮಿನಿ ಎಟಿಎಂ ಯಂತ್ರ, 1ಬೆರಳಚ್ಚು ಯಂತ್ರ, 1 ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳ ಲಾಗಿದೆ ಎಂದರು.

ಬಂಧಿತ ಆರೋಪಿ ಫೆ.1ರಂದು ಮೈಸೂರು ತಾಲೂಕು ಕಡಕೊಳದ ಪುಟ್ಟನಂಜಮ್ಮಎಂಬುವರ ತೋಟದ ಮನೆಗೆ ಹೋಗಿದ್ದು, “ತಾನು ಬ್ಯಾಂಕಿನಿಂದ ಬಂದಿದ್ದು, ಕಾರ್ಡ್‌ ಮಾಡಿಕೊಡುತ್ತೇನೆ. ತಿಂಗಳಿಗೆ 3 ಸಾವಿರ ರೂ. ಮೋದಿ ದುಡ್ಡು ಬರುತ್ತೆ’ ಎಂದು ಹೇಳಿ ಆಧಾರ್‌ ಕಾರ್ಡ್‌ ಪಡೆದು 1 ಯಂತ್ರದಮೇಲೆ ಎಡಗೈ ಹೆಬ್ಬರಳನ್ನು ಸ್ಕ್ಯಾನ್‌ ಮಾಡಿಕೊಂಡಿದ್ದಾನೆ. ಫೆ.2 ರಂದು ಪುಟ್ಟ ನಂಜಮ್ಮ ಬ್ಯಾಂಕಿಗೆ ಹೋದಾಗ,4100 ರೂ.ಡ್ರಾ ಆಗಿತ್ತು.ಈ ಸಂಬಂಧ ಕ್ರಮ ವಹಿಸುವಂತೆ ಜಿಲ್ಲಾ ಸಿಇಎನ್‌ ಕ್ರೈಂ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಆರೋಪಿ ಉಪಯೋಗಿಸಿದ್ದ ಎಇಪಿಎಸ್‌ (ಆಧಾರ್‌ಎನೆಬಲ್‌ ಪೇಮೆಂಟ್‌ ಸಿಸ್ಟಂ) ಯಂತ್ರ ಹಾಗೂಮೊಬೈಲ್‌ ನಂಬರ್‌ಗಳ ಆಧಾರದ ಮೇಲೆ ಆರೋಪಿ ಯನ್ನು ಗುರುವಾರ ಬಂಧಿಸಲಾಗಿದೆ ಎಂದರು.

ಆರೋಪಿಯು ಈ ಹಿಂದೆ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಮಿನಿ ಎಟಿಎಂ ಯಂತ್ರ, ಬೆರಳಚ್ಚುಯಂತ್ರ ಬಳಸಿಕೊಂಡು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿಸಾಕಷ್ಟು ಜನಕ್ಕೆ ಮೋಸ ಮಾಡಿರುವುದು ತನಿಖೆಯಿಂದಕಂಡು ಬಂದಿದೆ. ಅಲ್ಲದೆ, ಕಳೆದ ವರ್ಷ ಬೆಟ್ಟದಪುರ ಠಾಣೆಯಲ್ಲಿ ದಾಖಲಾಗಿದ್ದ ಹರದೂರು ಗ್ರಾಮದಲ್ಲಿ ಮೋಸ ಮಾಡಿರುವ ಪ್ರಕರಣ ಸಹ ಪತ್ತೆಯಾಗಿದೆ ಎಂದರು.

ಜಿಲ್ಲಾ ಸಿಇಎನ್‌ ಕ್ರೈಂ ಠಾಣೆಯ ಇನ್ಸ್‌ಪೆಕ್ಟರ್‌ಶಬ್ಬೀರ್‌ ಹುಸೇನ್‌, ಎಸ್‌ಐಗಳಾದ ಯಶ್ವಂತ್‌ಕುಮಾರ್‌,ಕೃಷ್ಣಕಾಂತ್‌ ಕೋಳಿ, ಸಿಬ್ಬಂದಿ ಎಂ.ಎಸ್‌. ಮಂಜುನಾಥ,ಎಚ್‌.ವಿ.ರಂಗಸ್ವಾಮಿ, ಅಭಿ ಷೇಕ್‌, ಮಹದೇವಸ್ವಾಮಿ,ಬಿ.ವಿ. ಮಂಜುನಾಥ, ವೆಂಕ ಟೇಶ್‌, ನಾಗರಾಜ್‌ಕಾರ್ಯಾಚರಣೆ ನಡೆಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಹೆಚ್ಚುವರಿ ಎಸ್ಪಿ ಆರ್‌.ಶಿವಕುಮಾರ್‌ ದಂಡಿನ ಇದ್ದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.