ಪ್ರಾಮಾಣಿಕ ಸೇವೆಗಿಲ್ಲ ಬೆಲೆ: ರೇವಣ್ಣ


Team Udayavani, Feb 26, 2022, 4:51 PM IST

chikkamagalore news

ಶೃಂಗೇರಿ: ರಾಜಕೀಯ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆಸಲ್ಲಿಸುವವರನ್ನು ಜನ ಗುರುತಿಸುವುದಿಲ್ಲ ಎಂದುಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದರು.

ಪಟ್ಟಣದ ವಿದ್ಯಾನಗರದ ಆದಿಚುಂಚನಗಿರಿಸಮುದಾಯಭವನದಲ್ಲಿ ಶುಕ್ರವಾರ ಜಾತ್ಯತೀತಜನತಾದಳದ ಕ್ಷೇತ್ರ ಮಟ್ಟದ ಕಾರ್ಯಕರ್ತರಸಭೆಯಲ್ಲಿ ಅವರು ಮಾತನಾಡಿದರು.ನಾನು ಕೇವಲ 14 ತಿಂಗಳು ಇಂಧನಸಚಿವನಾಗಿದ್ದಾಗ ರಾಜ್ಯದಲ್ಲಿ 600 ವಿದ್ಯುತ್‌ ವಿತರಕಕೇಂದ್ರ ಸ್ಥಾಪಿಸಲಾಗಿತ್ತು.

ಆಗ ದಿನಕ್ಕೊಂದರಂತೆ ಹೊಸವಿದ್ಯುತ್‌ ವಿತರಣಾ ಕೇಂದ್ರ ಆರಂಭಿಸಲಾಗಿತ್ತು.ಒಂದು ವಿದ್ಯುತ್‌ ವಿತರಕ ಕೇಂದ್ರ ಆರಂಭಿಸಲುಮೂರು ಕೋಟಿ ಖರ್ಚಾಗುತ್ತಿದ್ದರೆ, ಅದು ಈಗ10 ಕೋಟಿಗೆ ಏರಿಕೆಯಾಗಿದೆ. ಬಿಜೆಪಿ ಸರಕಾರದಅವ ಧಿಯಲ್ಲಿ ಕೇವಲ 20 ಹೊಸ ಸ್ಟೇಷನ್‌ಆರಂಭಿಸಲಾಗಿದೆ. ವಿದ್ಯುತ್‌ ದರ ಏರಿಕೆ ಮಾಡಲುಅವಕಾಶ ನೀಡಿರಲಿಲ್ಲ. ಕಳೆದ ಹತ್ತು ವರ್ಷದಲ್ಲಿ ಆಗಾಗಏರಿಕೆ ಮಾಡಿ, ಜನ ಸಾಮಾನ್ಯರಿಗೆ ಆರ್ಥಿಕ ಹೊರೆಹೊರಿಸುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಸುಳ್ಳುಹೇಳುತ್ತಿದ್ದು, ಅಭಿವೃದ್ಧಿ ಕಾರ್ಯಕ್ಕೆ ಮುಂದಾಗುತ್ತಿಲ್ಲ.

ಶೃಂಗೇರಿ ಸುತ್ತಮುತ್ತ ನಾನು ಸಚಿವನಾಗಿದ್ದ ಅವಧಿಯಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಅನುದಾನಒದಗಿಸಿದ್ದು, ಇದರಿಂದ ವಿದ್ಯಾರಣ್ಯಪುರ ಸೇರಿದಂತೆಪಟ್ಟಣಕ್ಕೆ ಸಮೀಪದ ಅನೇಕ ರಸ್ತೆ ಅಭಿವೃದ್ಧಿ ಕಾಣಲುಸಾಧ್ಯವಾಯಿತು ಎಂದರು.ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡಮಾತನಾಡಿ, ಮತ್ತೂಮ್ಮೆ ರೈತರ ಪಕ್ಷ ಅಧಿ ಕಾರಕ್ಕೆತರುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಕೃಷಿಕ್ಷೇತ್ರಕ್ಕೆ ನಾನು ಪ್ರಧಾನಿಯಾದ ಅಲ್ಪಾವ ಧಿಯಲ್ಲಿನೀಡಿದ ಕೊಡುಗೆ ಯಾವ ಪ್ರಧಾನಿಯಿಂದಲೂಸಾಧ್ಯವಾಗಿಲ್ಲ. ಪಕ್ಷವನ್ನು ಕಟ್ಟಿ ಬೆಳೆಸಲು ರಾಜ್ಯದಲ್ಲಿನಿರಂತರ ಪ್ರವಾಸ ಕೈಗೊಳ್ಳುತ್ತೇನೆ.

ರಾಷ್ಟ್ರೀಯಪಕ್ಷಗಳು ಸಮುದಾಯಗಳ ನಡುವೆ ಅಶಾಂತಿಹುಟ್ಟುಹಾಕಿ ರಾಜಕೀಯ ಲಾಭ ಪಡೆಯುತ್ತಿವೆ.ಈದ್ಗಾ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿ,ಶಾಶ್ವತ ಪರಿಹಾರ ಕಂಡುಕೊಳ್ಳಲಾಯಿತು ಎಂದರು.ರಾಜ್ಯ ಜಾತ್ಯತೀತ ಜನತಾದಳ ಉಪಾಧ್ಯಕ್ಷಸುಧಾಕರ ಶೆಟ್ಟಿ ಮಾತನಾಡಿ, ಮಲೆನಾಡಿನ ಭಾಗಕ್ಕೆಜಿಲ್ಲಾ ಕೇಂದ್ರ 100 ಕಿಮೀ ದೂರದಲ್ಲಿದೆ. ಕೊಪ್ಪಕೇಂದ್ರವಾಗಿಸಿ, ಜಿಲ್ಲೆಯನ್ನು ರಚನೆ ಮಾಡಲುಹೋರಾಟ ನಡೆಸಬೇಕಿದೆ ಎಂದರು.ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರ ಜೆಡಿಎಸ್‌ಅಧ್ಯಕ್ಷ ದಿವಾಕರ ಭಟ್‌ ವಹಿಸಿದ್ದರು. ಜೆಡಿಎಸ್‌ಮುಖಂಡರಾದ ಟಿ.ಟಿ. ಕಳಸಪ್ಪ, ಎಚ್‌.ಜಿ.ವೆಂಕಟೇಶ್‌, ಎಚ್‌.ಟಿ. ರಾಜೇಂದ್ರ, ರಂಜನ್‌ ಅಜಿತ್‌ಕುಮಾರ್‌, ಚಂದ್ರಶೇಖರ್‌, ಎ.ಎನ್‌. ರಾಮಸ್ವಾಮಿ,ನಂದಿನಿ, ದಿನೇಶ್‌ ಹೆಗ್ಡೆ, ವಿವೇಕಾನಂದ ಮತ್ತಿತರರುಇದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.