ಶ್ವಾನಕ್ಕೆ ಚಿಕಿತ್ಸೆ ನೀಡಿದ ಜಾನುವಾರು ಅಧಿಕಾರಿ
Team Udayavani, Feb 26, 2022, 5:14 PM IST
ಕೊಟ್ಟಿಗೆಹಾರ: ಬಣಕಲ್ನ ರಾಷ್ಟ್ರೀಯಹೆದ್ದಾರಿಯಲ್ಲಿ ಅನಾಮಧೇಯವಾಹನವೊಂದು ಡಿಕ್ಕಿ ಹೊಡೆದು ನರಳುತ್ತಿದ್ದಶ್ವಾನವನ್ನು ಬಣಕಲ್ ಜಾನುವಾರುಅಧಿಕಾರಿ ಅಜೀಜ್ ಅಹಮ್ಮದ್ ಚಿಕಿತ್ಸೆನೀಡಿ ಮಾನವೀಯತೆ ಮೆರೆದಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು,ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಿಂದಮೂಕಪ್ರಾಣಿಗಳು ವಾಹನಗಳ ಅಡಿಗೆಸಿಲುಕಿ ಪ್ರಾಣ ಬಿಡುತ್ತಿವೆ.
ಬಣಕಲ್ ರಸ್ತೆಮಧ್ಯದಲ್ಲಿ ಅಪಘಾತವಾಗಿ ಹೊಟ್ಟೆ ತೆರೆದಿದ್ದನಾಯಿಯನ್ನು ಹೊಟ್ಟೆ ಹೊಲಿದು ಸುಶ್ರೂಶೆಮಾಡಿದ್ದೇನೆ. ನಾಯಿ ಬದುಕಿದರೆ ನನ್ನಕಾರ್ಯ ಸಾರ್ಥಕವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ