ಸಮಗ್ರ ಕೃಷಿಯಿಂದ ಆರ್ಥಿಕ ಸ್ವಾವಲಂಬನೆ: ಬಿ.ಸಿ. ಪಾಟೀಲ್‌

"ನನ್ನ ಪಾಲಿಸಿ ನನ್ನ ಕೈಯಲ್ಲಿ' ಬೆಳೆ ಪಾಲಿಸಿ ವಿತರಣೆ

Team Udayavani, Feb 26, 2022, 9:15 PM IST

ಸಮಗ್ರ ಕೃಷಿಯಿಂದ ಆರ್ಥಿಕ ಸ್ವಾವಲಂಬನೆ: ಬಿ.ಸಿ. ಪಾಟೀಲ್‌

ಬೆಂಗಳೂರು: ಬೆಳೆ ವಿಮೆ ಮಾಡುವ ರೈತರಿಗೆ ಅದರ ಕುರಿತು ಸಂಪೂರ್ಣ ಮಾಹಿತಿ ಹೊಂದಿರುವ ಪಾಲಿಸಿಯನ್ನು ನೀಡುತ್ತಿದ್ದು, ಇದರಲ್ಲಿ ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಲಿದೆ ಹಾಗೂ ಆಧಾರ್‌ ಕಾರ್ಡ್‌ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ವಿವರಗಳು ಇರಲಿವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ತಿಳಿಸಿದರು.

ಶನಿವಾರ ನಗರದ ಕೃಷಿ ವಿಶ್ವವಿದ್ಯಾನಿಲಯದ ಬಿಎಸ್‌ಎಚ್‌ ಕಾಲೇಜಿನ ಆಡಿಟೋರಿಯಂ ನಾರ್ತ್‌ ವಿಂಗ್‌ನಲ್ಲಿ ಆಯೋಜಿಸಿದ್ದ ಪ್ರಧಾನ ಮಂತ್ರಿ ಫ‌ಸಲ್‌ ಭೀಮಾ ಯೋಜನೆಯಡಿ ಹಮ್ಮಿಕೊಂಡ “ನನ್ನ ಪಾಲಿಸಿ ನನ್ನ ಕೈಯಲ್ಲಿ’ ಬೆಳೆ ವಿಮೆ ಪಾಲಿಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯದಿಂದ ಕೆಲವೊಮ್ಮ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆ ಕೈ ಸೇರದೆ ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಅಂಥ ರೈತರು ಸೃದೃಢವಾಗಿರಲು ಸರಕಾರದಿಂದ ಅಗತ್ಯವಿರುವ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಬೆಳೆ ವಿಮೆಗೆ ರೈತರು ಹಿಂಗಾರು ಶೇ. 1.50 ಹಾಗೂ ಮುಂಗಾರು ಶೇ.2ರಷ್ಟು ಪಾವತಿ ಮಾಡುತ್ತಾರೆ. ಉಳಿದ ಹಣವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಪಾವತಿಸುತ್ತಿದೆ. ಇದುವರೆ 15 ಲಕ್ಷಕ್ಕಿಂತ ಹೆಚ್ಚು ರೈತರು ಬೆಳೆ ವಿಮೆ ಮಾಡಿದ್ದಾರೆ ಎಂದರು.

ಬೆಳೆ ವಿಮೆ ಪರಿಹಾರಕ್ಕೆ 1.21 ಕೋಟಿ ರೈತರ ಅರ್ಜಿ ಅನುಮೋದನೆಯಾಗಿದ್ದು, 6, 879 ಕೋಟಿ ರೂ. ವಿಮೆ ಮೊತ್ತ ರೈತರ ಖಾತೆಗೆ ಜಮೆಯಾಗಿದೆ. ರಾಜ್ಯದಲ್ಲಿ ಹಿಂಗಾರು 2021-22ರ ಹಂಗಾಮಿನಲ್ಲಿ ನೋಂದಣಿ ಮಾಡಿರುವ ರೈತರಿಗೆ ಪಾಲಿಸಿ ವಿವರವನ್ನು ಇನ್‌ಲ್ಯಾಂಡ್ ಲೆಟರ್‌ ನಮೂನೆಯಲ್ಲಿ ವಿತರಿಸಲಾಗಿದೆ. 2021ರ ಮುಂಗಾರು ಹಂಗಾಮಿನಲ್ಲಿ 113.49 ಕೋಟಿ ರೂ. ಬೆಳೆ ವಿಮೆ ಪರಿಹಾರ ಮೊತ್ತ ಸ್ಥಳೀಯ ಪ್ರಕೃತಿ ವಿಕೋಪದಡಿಯಲ್ಲಿ ಇತ್ಯರ್ಥವಾಗಿದೆ.
ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.