“ಮಲಿಬು’ವನ್ನು ಬಿಟ್ಟು ನಾನೆಲ್ಲೂ ಹೋಗಲ್ಲ!


Team Udayavani, Feb 28, 2022, 7:50 AM IST

“ಮಲಿಬು’ವನ್ನು ಬಿಟ್ಟು ನಾನೆಲ್ಲೂ ಹೋಗಲ್ಲ!

“ನನ್ನ ಮಲಿಬುವನ್ನು ಬಿಟ್ಟು ನಾನು ಎಲ್ಲೂ ಬರಲ್ಲ. ಪ್ಲೀಸ್‌ ನನ್ನೊಂದಿಗೆ ಅವನನ್ನೂ ಕರೆದುಕೊಂಡು ಬರಲು ಅವಕಾಶ ಕೊಡಿ…’

ಹೀಗೆಂದು ಉಕ್ರೇನ್‌ನ ಬಂಕರ್‌ನಲ್ಲಿದ್ದುಕೊಂಡೇ ಮೊರೆಯಿಡುತ್ತಿರುವುದು ಖಾರ್ಕಿವ್‌ನಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿ ರಿಷಬ್‌ ಕೌಶಿಕ್‌.

ಹೌದು.ತನ್ನ ಸಹಪಾಠಿಗಳೆಲ್ಲ ಏರ್‌ಇಂಡಿಯಾ ವಿಮಾನಗಳನ್ನು ಹತ್ತಿ ಭಾರತಕ್ಕೆ ಮರಳುತ್ತಿದ್ದರೆ, ಕೌಶಿಕ್‌ ಮಾತ್ರ ಬಂಕರ್‌ನಿಂದ ಕದಲುತ್ತಿಲ್ಲ.

ಅಂದ ಹಾಗೆ ಕೌಶಿಕ್‌ ಹೇಳುತ್ತಿರುವ “ಮಲಿಬು’ ಯಾರು ಗೊತ್ತಾ? ಅವನ ಪ್ರೀತಿಯ ಸಾಕು ನಾಯಿ!

ತನ್ನ ಪುಟ್ಟ ನಾಯಿಮರಿಯನ್ನು ತನ್ನೊಂದಿಗೆ ಭಾರತಕ್ಕೆ ಕರೆತರುವ ಸಲುವಾಗಿ, ಕೌಶಿಕ್‌ ಎಲ್ಲ ದಾಖಲೆ ಪತ್ರಗಳನ್ನೂ ಸಿದ್ಧಪಡಿಸುತ್ತಿದ್ದಾರಂತೆ. ಬಂಕರ್‌ನೊಳಗೆ ವಿಪರೀತ ಚಳಿಯಿರುವ ಕಾರಣ ನಾಯಿಮರಿಗೆ ಬಹಳ ಕಷ್ಟವಾಗುತ್ತಿದೆ.

ಇದನ್ನೂ ಓದಿ:ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿ: ಪೋಷಕರಿಗೆ ಧೈರ್ಯ ತುಂಬಿದ ತಹಶೀಲ್ದಾರ್

ಹೀಗಾಗಿ, ಅವನನ್ನುಬೆಚ್ಚಗಿರಿಸಲು ನಾನು ಒಮ್ಮೊಮ್ಮೆ ಮೆಲ್ಲನೇ ಬಂಕರ್‌ನಿಂದ ಹೊರಬರುತ್ತಿದ್ದೇನೆ. ಸ್ಫೋಟದ ಸದ್ದಿನಿಂದ ಮಲಿಬು ಇಡೀ ದಿನ ಬೊಗಳುತ್ತಿರುತ್ತಾನೆ.

ದಯವಿಟ್ಟು ನಮಗೆ ಸಹಾಯ ಮಾಡಿ ಎಂದು ಮೊರೆಯಿಡುತ್ತಿದ್ದಾರೆ ಕೌಶಿಕ್‌.

ಟಾಪ್ ನ್ಯೂಸ್

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

1-asdsadsad

Hubballi; ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-nayi

US: ಶ್ವಾನಗಳಿಗಾಗಿ ವಿಶ್ವದ ಮೊದಲ ವಿಮಾನ ಹಾರಾಟ ಆರಂಭ

1-isrel

Israel ಮೇಲೆ ಹಮಾಸ್‌ ಬೃಹತ್‌ ಕ್ಷಿಪಣಿಗಳ ದಾಳಿ!; ಪರಿಸ್ಥಿತಿ ಕೈಮೀರುವ ಸಾಧ್ಯತೆ

1-jedda

India ಹಜ್‌ ಯಾತ್ರಿಗಳಿಗೆ ಹೈಸ್ಪೀಡ್‌ ರೈಲು ಸೇವೆ ಆರಂಭ

1-murthy-aliya

UK 78 ಸಂಸದರ ರಾಜೀನಾಮೆ: ಪಿಎಂ ರಿಷಿ ಸುನಕ್‌ಗೆ ಹಿನ್ನಡೆ

Maldives Muizzu

ಮುಕ್ತ ವ್ಯಾಪಾರಕ್ಕೆ ಭಾರತ- ಮಾಲ್ದೀವ್ಸ್‌ ಒಪ್ಪಂದ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

1-aasasa

Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ‌ ಢಿಕ್ಕಿಯಾದ ಸಾರಿಗೆ ಬಸ್

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.