ಸಾರಿಗೆ ಬಸ್‌ಗಳಲ್ಲಿ ಪ್ರಾಣ ಪಣಕ್ಕಿಟ್ಟು ಸಂಚರಿಸುವ ವಿದ್ಯಾರ್ಥಿಗಳು


Team Udayavani, Feb 28, 2022, 11:58 AM IST

ಸಾರಿಗೆ ಬಸ್‌ಗಳಲ್ಲಿ ಪ್ರಾಣ ಪಣಕ್ಕಿಟ್ಟು ಸಂಚರಿಸುವ ವಿದ್ಯಾರ್ಥಿಗಳು

ಗುಡಿಬಂಡೆ: ತಾಲೂಕಿನ ವಿವಿಧ ಹಳ್ಳಿಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ವಿದ್ಯಾಭ್ಯಾಸ ಮಾಡಲು ಸಂಚರಿಸುವ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಸಾರಿಗೆ ವ್ಯವಸ್ಥೆ ಇಲ್ಲದೆ ಇರುವುದರಿಂದ ಒಂದೇ ಬಸ್‌ನಲ್ಲಿ ಬಾಗಿಲು ಬಳಿ ನಿಂತು ಪ್ರಾಣ ಪಣಕ್ಕಿಟ್ಟು ಸಂಚರಿಸುವಂತಹ ಪರಿಸ್ಥಿತಿ ಉಂಟಾಗಿದ್ದು, ಸಾರಿಗೆ ಅಧಿಕಾರಿಗಳು ಮಾತ್ರ ವಿದ್ಯಾರ್ಥಿಗಳ ಜೀವಗಳ ಜೊತೆ ಆಟವಾಡುತ್ತಿದ್ದಾರೆ ಎಂದು ಪೋಷಕರು ದೂರಿದ್ದಾರೆ.

ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ೭ ರ ಸುತ್ತಮುತ್ತಲಿನ ಹಳ್ಳಿಗಳಾದ ವರ್ಲಕೊಂಡ, ಬೀಚಗಾನಹಳ್ಳಿ, ಸೋಮೇನಹಳ್ಳಿ, ಇನ್ನಿತರೇ ಹಳ್ಳಿಗಳಿಂದ ವಿದ್ಯಾಭ್ಯಾಸ ಮಾಡಲು ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರಕ್ಕೆ ಪ್ರತಿ ಹೋಗಿ ಬರಲು ವಿದ್ಯಾರ್ಥಿಗಳು ಸರಿಯಾದ ಸರ್ಕಾರಿ ಸಾರಿಗೆ ಇಲ್ಲದೆ, ಬಸ್ ವ್ಯವಸ್ಥೆಗಳು ಇದ್ದರು ಸಹ ಗ್ರಾಮಗಳ ಬಳಿ ಬಸ್‌ಗಳು ನಿಲ್ಲಸದೇ ಹೋಗುವುದರಿಂದ, ಯಾವುದೋ ಒಂದು ಬಸ್‌ನಲ್ಲಿ ನೂಕು ನುಗ್ಗುಲು ಮಾಡಿಕೊಂಡು, ಬಾಗಿಲು ಬಳಿಯೇ ನಿಂತು ಪ್ರಾಣ ಪಣಕ್ಕಿಟ್ಟು ಸಂಚರಿಸುವಂತಹ ಪರಿಸ್ಥಿತಿ ಗುಡಿಬಂಡೆ ತಾಲೂಕಿನ ವಿದ್ಯಾರ್ಥಿಗಳಿಗೆ ಬಂದೊದಗಿದೆ.

ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರಕ್ಕೆ ಹೋಗುವ ಬಸ್‌ಗಳು ಬೀಚಗಾನಹಳ್ಳಿ ಕ್ರಾಸ್, ಚೆಂಡೂರು ಕ್ರಾಸ್, ವರ್ಲಕೊಂಡ ಇನ್ನಿತರೇ ಗ್ರಾಮಗಳ ಬಳಿ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ನಿಲ್ಲಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಪೋಷಕರು ಹಾಗೂ ಜನಪ್ರತಿನಿಧಿಗಳು ತಿಳಿಸಿದರು, ಸಾರಿಗೆ ಅಧಿಕಾರಿಗಳು ಮಾತ್ರ ಸೂಕ್ತ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲರಾಗುತ್ತಲೇ ಬರುತ್ತಿದ್ದಾರೆ.

ಅದ್ದರಿಂದ ಈಗಲಾದರೂ ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಅನುಕೂಲಕರ ವಾಗುವಂತೆ ಸಮಯಕ್ಕೆ ಸರಿಯಾಗಿ ಬಸ್‌ಗಳನ್ನು ಸಂಚರಿಸುವಂತೆ ಸೂಕ್ತ ಕ್ರಮ ತೆಗೆದುಕೊಂಡು, ವಿದ್ಯಾರ್ಥಿಗಳ ಜೀವದ ಜೊತೆ ಆಟ ಆಡುವುದನ್ನು ನಿಲ್ಲಿಸುತ್ತಾರೆಯೇ ನೋಡಬೇಕು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.