ಬುಲೇರೊ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, Feb 28, 2022, 9:12 PM IST
ರಬಕವಿ-ಬನಹಟ್ಟಿ : ಮಹಾಲಿಂಗಪೂರ-ರಬಕವಿ ರಾಜ್ಯ ಹೆದ್ದಾರಿಯ ರಬಕವಿಯ ಉರಭಿನವರ ಪೆಟ್ರೋಲ್ಬಂಕ್ ಬಳಿ ಸೋಮವಾರ ಬೆಳಿಗ್ಗೆ ಬೊಲೇರೋ ವಾಹನ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಕಿರಣ ಕವಟಗಿ(42) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ರಬಕವಿಯ ನಿವಾಸಿಯಾಗಿರುವ ಅವರು ಟಿವಿಎಸ್ ಎಕ್ಸ್ಎಲ್ ಬೈಕ್ ಮೇಲೆ ಕುಳಿತು ರಬಕವಿ ಕಡೆಯಿಂದ ಮಹಾಲಿಂಗಪೂರ ರಸ್ತೆ ಹಿಡಿದು ಹೋಗಿ ಬಂಕ್ ಎದುರುಗಡೆ ಬಲಗಡೆ ಬಲಗೈ ಮಾಡಿ ಬೈಕ್ ಬಲಕ್ಕೆ ತಿರುಗಿಸುತ್ತಿದ್ದಾಗ ಬೋಲೇರೋ ವಾಹನವನ್ನು ಹಾಯಿಸಿ ಅಪಘಾತಪಡಿಸಿ ಭಾರಿ ಗಾಯ, ಒಳಪೆಟ್ಟುಪಡಿಸಿದ್ದರಿಂದ ಸ್ಥಳದಲ್ಲಿಯೇ ಮರಣ ಹೊಂದಿದ್ದಾರೆಂದು ಮೃತನ ಪತ್ನಿ ಮಂಗಲಾ ಫರ್ಯಾಧಿಯಲ್ಲಿ ದಾಖಲಿಸಿದ್ದಾರೆ.
ಬೋಲೇರೋ ವಾಹನ ಚಾಲಕ ಸಮೇತ ವಾಹನವನ್ನು ಜಪ್ತಿ ಮಾಡಲಾಗಿದ್ದು ತನಿಖೆ ಮುಂದುವರೆಸಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ನಟ ನಿಖಿಲ್ ಕುಮಾರಸ್ವಾಮಿ ಕಾಲ್ನಡಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು