ಕಾಂಗ್ರೆಸ್‌ ವರ್ತನೆ ಖಂಡಿಸಿ ಬಿಜೆಪಿ ಪ್ರತಿಭಟನೆ


Team Udayavani, Mar 1, 2022, 9:37 AM IST

2protest

ಚಿತ್ತಾಪುರ: ಕಾಂಗ್ರೆಸ್‌ ಪಕ್ಷದ ಜನವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಕ್ಷದ ಮುಖಂಡರು ಪಟ್ಟಣದ ಚಿತ್ತಾವಲಿ ವೃತ್ತದಿಂದ ನಡೆಸಿದ ಪ್ರತಿಭಟನೆ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಲಾಡ್ಜಿಂಗ್‌ ಕ್ರಾಸ್‌ ಹತ್ತಿರ ಜಮಾವಣೆಗೊಂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಸಚಿವ ಕೆ.ಎಸ್‌. ಈಶ್ವರಪ್ಪ ಅವರು ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ಮಹತ್ವದ ಅಧಿವೇಶನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್‌ ಗುಂಡಾವರ್ತನೆಗೆ ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ ಮಾತನಾಡಿ, ಕೆ.ಎಸ್‌. ಈಶ್ವರಪ್ಪ ಅಪ್ಪಟ್ಟ ದೇಶಪ್ರೇಮಿಯಾಗಿದ್ದಾರೆ. ಅವರ ಹೇಳಿಕೆಯನ್ನು ಅಪಾರ್ಥವಾಗಿ ತಿಳಿದುಕೊಂಡು ವಿನಾಕಾರಣ ಅವರ ರಾಜೀನಾಮೆಗಾಗಿ ಸದನದ ಕಲಾಪ ಹಾಳು ಮಾಡಿದ ಕಾಂಗ್ರೆಸ್‌ ನಾಯಕರಿಗೆ ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತ ಬೇಕಾಗಿಲ್ಲ ಬರೀ ಹೋರಾಟ ಪ್ರತಿಭಟನೆ ಮಾಡುವುರದಲ್ಲಿ ತೊಡಗಿದ್ದಾರೆ ಎಂದರು.

ಕಾಂಗ್ರೆಸ್‌ ನಾಯಕರು ಈಶ್ವರಪ್ಪ ಅವರಿಗೆ ದೇಶದ್ರೋಹಿ ಪಟ್ಟ ಕಟ್ಟುತ್ತಿರುವುದು ಸರಿಯಲ್ಲ. ಹಿಂದು ಕಾರ್ಯಕರ್ತ ಹರ್ಷಾ ಹಿಂದು ಕೊಲೆಯಾಗಿ ಅನೇಕ ದಿನಗಳಾದರೂ ಸಹ ಇಲ್ಲಿವರೆಗೆ ಯಾವೋಬ್ಬ ಕಾಂಗ್ರೆಸ್‌ ನಾಯಕರು ಮನೆಗೆ ಭೇಟಿ ನೀಡಿ ಕನಿಷ್ಟ ಪಕ್ಷ ಸಾಂತ್ವನ ಹೇಳಿಲ್ಲ. ಇದೇ ಅವರಲ್ಲಿನ ದೇಶಭಕ್ತಿ ತೋರಿಸುತ್ತದೆ ಎಂದು ಕಿಡಿ ಕಾರಿದರು.

ಬಿಜೆಪಿ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ, ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಅಂಬಿಗರ ಚೌಡಯ್ಯ ನಿಗಮದ ನಿದೇಶಕ ಶರಣಪ್ಪ ನಾಟೀಕಾರ, ಮುಖಂಡರಾದ ವಿಠಲ ನಾಯಕ, ಅರವಿಂದ ಚವ್ಹಾಣ, ಮಣಿಕಂಠ ರಾಠೊಡ, ಅಯ್ಯಪ್ಪ ರಾಮತೀರ್ಥ, ರಾಜು ಮುಕ್ಕಣ್ಣ, ಗೋಪಾಲ ರಾಠೊಡ, ಕವಿತಾ ಚವ್ಹಾಣ, ಭೀಮಣ್ಣ ಸೀಬಾ, ಗುಂಡು ಪಾಟೀಲ, ರಾಮದಾಸ ಚವ್ಹಾಣ, ನಾಗರಾಜ ಹೂಗಾರ, ಅಶ್ವಥ ರಾಠೊಡ, ಮಹೇಶ ಬಟಗೇರಿ, ಶಿವರಾಮ ಚವ್ಹಾಣ, ಮೈಪಾಲ್‌ ಹೊಸೂರ, ದಶರಥ ದೊಡ್ಡಮನಿ, ಸಿದ್ರಾಮಯ್ಯ ಗೊಂಬಿಮಠ, ಮೇಘನಾಥ ಯಾಗಾಪೂರ, ವಿನೋದ ಪವಾರ, ಆನಂದ ಪಾಟೀಲ, ಪಂಕಜಗೌಡ, ನಾಗುಬಾಯಿ ಜಿತುರೆ, ವೀರಣ್ಣ ಯಾರಿ, ಆನಂದ ಇಂಗಳಗಿ, ರಮೇಶ ಕಾಳನೂರ ಇದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.