ಧನುಷ್ ಅಭಿನಯದ ‘ಮಾರನ್’ ಮಾರ್ಚ್ 11 ರಂದು ಓಟಿಟಿಯಲ್ಲಿ ಬಿಡುಗಡೆ


Team Udayavani, Mar 1, 2022, 12:46 PM IST

17maaran

ನಿರ್ದೇಶಕ ಕಾರ್ತಿಕ್ ನರೇನ್ ಅವರ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್, ಧನುಷ್ ಮತ್ತು ಮಾಳವಿಕಾ ಮೋಹನನ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸಿನಿಮಾ `ಮಾರನ್`, ಮಾರ್ಚ್ 11 ರಂದು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ.

ಸೋಮವಾರ, ಚಿತ್ರದ ಟ್ರೇಲರ್ ಅನ್ನು ಅಭಿಮಾನಿಗಳು ಮತ್ತು ಪ್ರೇಕ್ಷಕರು ಟ್ವಿಟರ್‌ನಲ್ಲಿ `ಟ್ವಿಟರ್ ಅನ್‌ಲಾಕ್` ಎಂಬ ವೈಶಿಷ್ಟ್ಯದ ಮೂಲಕ ಅನಾವರಣಗೊಳಿಸಿದ್ದು, ಈ ವೈಶಿಷ್ಟ್ಯವನ್ನು ಅಳವಡಿಸಿಕೊಂಡ ಮೊದಲ ತಮಿಳು ಚಿತ್ರ ಇದಾಗಿದೆ ಎಂದು ತಯಾರಕರು ಹೇಳಿದ್ದಾರೆ.

ಟ್ರೇಲರ್‌ಗಳನ್ನು ಬಿಡುಗಡೆ ಮಾಡಲು ಪ್ರೇಕ್ಷಕರನ್ನೇ ಸೆಲೆಬ್ರಿಟಿಗಳನ್ನಾಗಿ ಮಾಡುವ ಉದ್ದೇಶದಿಂದ `ಟ್ವಿಟರ್ ಅನ್‌ಲಾಕ್’ ಮೂಲಕ ಟ್ರೇಲರ್ ಅನ್ನು ಅನಾವರಣಗೊಳಿಸಿತು.

ಇದೀಗ ಟ್ರೈಲರ್ ಡಿಸ್ನಿ+ ಹಾಟ್‌ಸ್ಟಾರ್ ಯೂಟ್ಯೂಬ್ ಚಾನೆಲ್‌ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.  ಸತ್ಯಜ್ಯೋತಿ ಫಿಲ್ಮ್ಸ್ ಟಿ ಜಿ ತ್ಯಾಗರಾಜನ್ ಅವರು ಪ್ರಸ್ತುತಪಡಿಸಿದ್ದು, ಸೆಂಧಿಲ್ ತ್ಯಾಗರಾಜನ್ ಮತ್ತು ಅರ್ಜುನ್ ತ್ಯಾಗರಾಜನ್ ನಿರ್ಮಿಸಿದ್ದಾರೆ, ಕಾರ್ತಿಕ್ ನರೇನ್ ನಿರ್ದೇಶನದ `ಮಾರನ್’ ಚಿತ್ರದಲ್ಲಿ ಧನುಷ್ ಮತ್ತು ಮಾಳವಿಕಾ ಮೋಹನನ್ ಮುಖ್ಯಭೂಮಿಕೆಯಲ್ಲಿದ್ದಾರೆ. ಜಿ.ವಿ.ಯವರ ಸಂಗೀತವನ್ನೊಳಗೊಂಡಿದೆ.

ಇದನ್ನೂ ಓದಿ:ಸ್ಯಾಂಡಲ್‌ ವುಡ್‌ ಶಿವಧ್ಯಾನ; ಇಂದು ಹಾಡು, ಪೋಸ್ಟರ್‌, ಟೈಟಲ್‌ ರಿಲೀಸ್‌

ಪ್ರಕಾಶ್ ಕುಮಾರ್, ಸಮುತಿರಕನಿ, ಕೃಷ್ಣ ಕುಮಾರ್, ಮಾಸ್ಟರ್ ಮಹೇಂದ್ರನ್, ಜಯಪ್ರಕಾಶ್ ಮತ್ತು ಆಡುಕಳಂ ನಾರಾಯಣ್ ಸೇರಿದಂತೆ ಇತರರನ್ನು ತಾರಾಂಗಣ ಒಳಗೊಂಡಿದ್ದು, ಚಿತ್ರಕಥೆಯನ್ನು ಕಾರ್ತಿಕ್ ನರೇನ್ ಮತ್ತು ಖ್ಯಾತ ಬರಹಗಾರರಾದ ಸುಹಾಸ್ ಮತ್ತು ಶರ್ಫು ಬರೆದಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.