ಮಹಾಶಿವರಾತ್ರಿ ಶಿವದೇಗುಲಗಳಲ್ಲಿ ತ್ರಿಕಾಲಪೂಜೆ ಶಿವಧ್ಯಾನ


Team Udayavani, Mar 1, 2022, 6:28 PM IST

ಮಹಾಶಿವರಾತ್ರಿ ಶಿವದೇಗುಲಗಳಲ್ಲಿ ತ್ರಿಕಾಲಪೂಜೆ ಶಿವಧ್ಯಾನ

ಗಂಗಾವತಿ: ಮಹಾಶಿವರಾತ್ರಿ ನಿಮಿತ್ತ ನಗರದ ಶಿವದೇವಾಲಯಗಳಲ್ಲಿ ಶಿವ ಪಾರ್ವತಿಯರಿಗೆ ತ್ರಿಕಾಲ ಪೂಜೆ ಹಾಗೂ ಮಹಾರುದ್ರಾಭಿಷೇಕ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧೆಯಿಂದ ಜರುಗಿದವು.

ಹಿರೇಜಮತಗಲ್ ಇತಿಹಾಸ ಪ್ರಸಿದ್ಧ ಶ್ರೀಪ್ರಸನ್ನ ಪಂಪಾ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬ ಕಳೆ ಕಟ್ಟಿತ್ತು. ಬೆಳ್ಳಿಗ್ಗೆ ಗಂಗಾಜಲಾಭಿಷೇಕ ವಿವಿಧ ಪುಷ್ಪಗಳಿಂದ ವಿರೂಪಾಕ್ಷ ಹಾಗೂ ಪಂಪಾಂಬಿಕೆಗೆ ಅಲಂಕಾರ ಮಾಡಲಾಗಿತ್ತು. ಬೆಳ್ಳಿಗ್ಗೆ ಮಧ್ಯಾನ್ಹ ಹಾಗೂ ಸಂಜೆ ತ್ರಿಕಾಲ ಪೂಜೆಯನ್ನು ಮಾಡಲಾಯಿತು. ಸಂಜೆ ಸ್ಥಳೀಯ ಭಜನಾ ಮಂಡಳಿಯಿಂದ ಶಿವಧ್ಯಾನ ಭಜನೆ ಜರುಗಿತು.

ನೀಲಕಂಠೇಶ್ವರ ದೇವಾಲಯ: ನೀಲಕಂಠೇಶ್ವರ ದೇಗುಲದಲ್ಲಿ ಶಿವರಾತ್ರಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಬೆಳಗಿನಿಂದ ಶಿವಭಕ್ತರು ಕ್ಯೂ ನಲ್ಲಿ ನಿಂತು ಅಭಿಷೇಕದಲ್ಲಿ ಪಾಲ್ಗೊಂಡು ತೀರ್ಥ ಹಣ್ಣ ಹಂಪಲಿನ ಪ್ರಸಾದ ಸ್ವೀಕಾರ ಮಾಡಿದರು. ನೀಲಕಂಠೇಶ್ವರನಿಗೆ ಕ್ಷೀರಾಭಿಷೇಕ ಸೇರಿ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.

ದೇವಘಾಟದಲ್ಲಿರುವ ಅಮೃತೇಶ್ವರ, ವಾಣಿಭದ್ರೇಶ್ವರ ಬೆಟ್ಟದಲ್ಲಿರುವ ಚಂದಾಲಿಂಗೇಶ್ವರ, ಶ್ರೀಚನ್ನಬಸವಸ್ವಾಮಿ ಮಠದ ಶ್ರೀಮಲ್ಲಿಕಾರ್ಜುನ ದೇವರಿಗೆ ವಿಶೇಷ ಅಭಿಷೇಕ ಅಲಂಕಾರ ಮಾಡಲಾಗಿತ್ತು. ನಗರೇಶ್ವರ ದೇವಾಲಯ, ದ್ವಾದಶ ಜ್ಯೋರ್ತಿಲಿಂಗ ದೇವಾಲಯ, ಶ್ರೀರಾಮಲಿಂಗೇಶ್ವರ, ಜಯನಗರದ ಶ್ರೀಗಂಗಾಧರೇಶ್ವರ, ಹಿರೇಜಂತಗಲ್ ಮುಡ್ಡಾಣೇಶ್ವರ, 27 ನೇ ವಾರ್ಡಿನ ಅಖಂಡೇಶ್ವರ, ಪಂಪಾಸರೋವರದ ಈಶ್ವರ ಲಿಂಗ, ಅಂಜನಾದ್ರಿ ಬೆಟ್ಟದ ಕೆಳಗಿನ ಪಂಪಾಪತಿ ದೇವರು ಸೇರಿ ನಗರದ ಎಲ್ಲಾ ಶಿವ ದೇವಾಲಯಗಳಲ್ಲಿ ಮಹಾಶಿವರಾತ್ರಿ ಹಬ್ಬದ ನಿಮಿತ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ಶಿವ ದರ್ಶನ ಪಡೆದು ಪಾವನರಾದರು.

ತಾಲ್ಲೂಕಿನ ಹನುಮನಹಳ್ಳಿಯ ಹತ್ತಿರ ಇರುವ ತುಂಗಭದ್ರಾ ನದಿ ಚಕ್ರತೀರ್ಥದ ಶ್ರೀ ಕೋಟಿಲಿಂಗ ಗಳಿಗೆ ಭಕ್ತರು ಮಹಾಶಿವರಾತ್ರಿ ನಿಮಿತ್ಯ ಪೂಜೆಗೈದರು .

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.