ಶಿವಾಜಿ ಹಿಂದೂ ಸಾಮ್ರಾಜ್ಯ ನಿರ್ಮಾಣದ ರೂವಾರಿ


Team Udayavani, Mar 2, 2022, 11:58 AM IST

13shivaji

ಗುರುಮಠಕಲ್‌: ದೇಶದ ಹಿಂದೂಗಳನ್ನು ಒಗ್ಗೂಡಿಸಿ ಹಿಂದೂ ಮಹಾಸಾಮ್ರಾಜ್ಯವನ್ನು ನಿರ್ಮಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾ ರಾಜರಿಗೆ ಸಲ್ಲುತ್ತದೆ ಎಂದು ಖ್ಯಾತ ಮಕ್ಕಳ ತಜ್ಞ ಡಾ| ಕುಮಾರ ಅಂಗಡಿ ಹೇಳಿದರು.

ಪಟ್ಟಣದ ಗಾಂಧಿ ಮೈದಾನದಲ್ಲಿ ಮೇರಾ ಭಾರತ್‌ ಮಹಾನ್‌ ವೇದಿಕೆ ವತಿಯಿಂದ ಆಯೋಜಿಸಿದ ಶಿವಾಜಿ ಮಹಾರಾಜ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ತಾಯಂದಿರು ತಮ್ಮ ಮಕ್ಕಳಿಗೆ ಇಂತಹ ಮಹಾನ್‌ ಪುರುಷರ ಕಥೆಗಳನ್ನು ಹೇಳಿ ಮಕ್ಕಳಲ್ಲಿ ದೇಶ ಭಕ್ತಿ ಮೂಡಿಸುವ ಪ್ರಯತ್ನ ಮಾಡಬೇಕಾಗಿದೆ ಎಂದರು. ಶಿವಾಜಿ ಮಹಾರಾಜರು ಛತ್ರಪತಿಯಾಗಿ ಮತ್ತು ಹಿಂದೂ ಸಾಮ್ರಾಜ್ಯ ಕಟ್ಟುವಲ್ಲಿ, ಸೈನ್ಯವಿಲ್ಲದೆ ಜನರಲ್ಲಿ ಸ್ವತಂತ್ಯದ ಕಿಚ್ಚು ಹಚ್ಚಿಸುವಲ್ಲಿ ಸೋಲನ್ನು ಸೋಲಿಸುವ ಧೀರತನ ರಾಜ್ಯದ ತ್ಯಾಗಕ್ಕೆ ಸಿದ್ಧರಾಗುವಂತೆ ಮಾಡುವಲ್ಲಿ ಶಿವಾಜಿ ಅವರ ತಾಯಿ ಪ್ರಮುಖ ಪಾತ್ರವಾಗಿದೆ ಎಂದು ನುಡಿದರು.

ಘರ್ಜನೆ ಮೌನವಾಗಿರಬೇಕು, ಘರ್ಜಿ ಸಿದರೆ ಸುನಾಮಿಯಂತೆ ವಿಜಯಶಾಲಿ ಯಾಗಬೇಕು, ಗುಲಾಮರಾ ಗುವುದಕ್ಕಿಂತ ರಾಜನಾಗಿ ಗರ್ವದಿಂದ ಬದುಕಬೇಕು ಎಂಬುದನ್ನು ಶಿವಾಜಿ ತೋರಿಸಿಕೊಟ್ಟಿದ್ದಾರೆ. ಶಿವಾಜಿ ಸಂಘತನಾತ್ಮಕ ಶೈಲಿ, ಸಾಮ್ರಾಜ್ಯದ ವಿಸ್ತಾರಣೆಯ ಕಲ್ಪನೆ ಮತ್ತು ರಾಜ್ಯಾಭೀಮಾನ ಹಾಗೂ ದೇಶ ಭಕ್ತಿ, ತ್ಯಾಗ, ಬಲಿದಾನಕ್ಕಾಗಿ ಸಿದ್ಧರಾಗುವಂತೆ ಸೈನ್ಯವನ್ನು ಕಟ್ಟಿದರು. ಮುಸ್ಲಿಂ ಕೋಟೆಯಲ್ಲಿ ಕೇಸರಿ ಧ್ವಜಗಳನ್ನು ಸ್ಥಾಪಿಸಿ ವಿಜಯಪಾತಕೆ ಹರಿಸಿ ಸನಾತನ ಧರ್ಮವನ್ನು ಸಂರಕ್ಷಿಸಿದರು ಎಂದು ವಿವರಿಸಿದರು.

ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಅಧ್ಯಕ್ಷತೆ ವಹಿಸಿದ್ದರು. ಲಿಂಗಪ್ಪ ತಾಂಡೂರಕಾರ್‌ ನಿರೂಪಿಸಿದರು. ವಿಜಯಕುಮಾರ ನಿರೇಟಿ ಸ್ವಾಗತಿಸಿದರು. ಎಸ್‌ವಿಪಿಯು ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಸಲ್ಲಿಸಿದರು. ಜ್ಞಾನೇಶ್ವರರೆಡ್ಡಿ ವಂದಿಸಿದರು. ಗುರುನಾಥ ತಲಾರಿ, ರಾಜಾರಾಮೇಶ ಗೌಡ, ವೀರಪ್ಪ ಪ್ಯಾಟಿ, ಜಿ.ತಮ್ಮಣ್ಣ, ಕೆ.ದೇವದಾಸ, ನರಸಿಂಹುಲು ನಿರೇಟಿ, ನಾಗೇಶ ಗದ್ದಗಿ, ಮಾಣಿಕಂಠ ರಾಠೊಡ್‌, ವಿಜಯಕುಮಾರ ಚಿಂಚನಸೂರ್‌, ಮಹೇಶ ಗೌಡ, ಪ್ರವೀಣ ಪಾಟೀಲ್‌, ಸಂಜುಕುಮಾರ ಚಂದಾಪುರ್‌, ಭಾಸ್ಕರರೆಡ್ಡಿ ಇದೂÉರ, ಶ್ರೀನಿವಾಸ ಯಾದವ, ಬಸವರಾಜ ಗೌಡ, ಉದಯಸಿಂಗ್‌, ಬಾಲಪ್ಪ ಪ್ಯಾಟಿ, ನರಸಿಮುಲು ಗಂಗನೋಳ ಇದ್ದರು.

ಟಾಪ್ ನ್ಯೂಸ್

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.