ಕಾಂಗ್ರೆಸ್‌ನಿಂದ ಅಧಿವೇಶನದಲ್ಲಿ ಕಾಲಹರಣ


Team Udayavani, Mar 2, 2022, 5:35 PM IST

25session

ಇಂಡಿ: ಮಂಗಳೂರಿನಲ್ಲಿ ಆರಂಭಗೊಂಡ ಹಿಜಾಬ್‌ ವಿವಾದ ಹಿಡಿದು ಶಿವಮೊಗ್ಗದ ಹಿಂದೂ ಯುವಕ ಹರ್ಷನ ಕೊಲೆ ಕೇಸ್‌ನ್ನು ಬೇರೆಡೆ ಸೆಳೆಯಲು ಅಧಿವೇಶನದಲ್ಲಿ ಸಚಿವ ಈಶ್ವರಪ್ಪನವರ ಕೇಸರಿ ಬಾವುಟದ ಹೇಳಿಕೆ ಮುಂದಿಟ್ಟುಕೊಂಡು ಕಾಂಗ್ರೆಸ್‌ ಕಾಲಹರಣ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ ಹಿರೇಮನಿ ಹೇಳಿದರು.

ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಲಯದಲ್ಲಿ ಕಾಂಗ್ರೆಸ್‌ ಜನವಿರೋಧಿ ನೀತಿಗಳ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಕುಮ್ಮಕ್ಕಿನಿಂದ ಮಂಗಳೂರಿನ ಆರು ವಿದ್ಯಾರ್ಥಿನಿಯರು ಹಿಜಾಬ್‌ ಎಂಬ ಶಬ್ದವನ್ನು ಉದ್ಭವಿಸಿ ದೇಶದಲ್ಲಿ ತಲ್ಲಣ ಉಂಟು ಮಾಡಿದ್ದಾರೆ ಎಂದರು.

ಭಾರತದಲ್ಲಿ ಗ್ರಾಪಂ ಸದಸ್ಯನಿಂದ ರಾಷ್ಟ್ರಪತಿಯವರೆಗೆ ಮುಸ್ಲಿಂ ಜನಾಂಗದವರಿಗೆ ಅಧಿಕಾರ ನೀಡಲಾಗಿದೆ. ಆದರೆ ವಿಶ್ವದ ಯಾವೊಂದು ದೇಶದಲ್ಲೂ ಹಿಂದೂಗಳಿಗೆ ಸ್ಥಾನಮಾನ ಸಿಕ್ಕಿಲ್ಲ, ನಮ್ಮದು ಪ್ರಜಾಪ್ರಭುತ್ವ ದೇಶ ಎಂದ ಅವರು, ಕಾಂಗ್ರೆಸ್‌ ನಾಯಕರ ರಾಜಕೀಯ ನಾಟಕಕ್ಕೆ ಬಲಿಯಾಗದೆ ಹಿಜಾಬ್‌ ವಿವಾದ್‌ ಛೋಡೋ ಕಿತಾಬ್‌ ಪಕಡೋ ಎಂದು ಮನವಿ ಮಾಡುತ್ತೇವೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಕಾಸುಗೌಡ ಬಿರಾದಾರ, ದಯಸಾಗರ ಪಾಟೀಲ, ಕಾಸುಗೌಡ ಬಿರಾದಾರ, ಅನಿಲ ಜಮಾದಾರ, ಶೀಲವಂತ ಉಮರಾಣಿ, ಸಿದ್ದಲಿಂಗ ಹಂಜಗಿ, ಹನುಮಂತರಾಯಗೌಡ ಪಾಟೀಲ, ಶ್ರೀಶೈಲಗೌಡ ಬಿರಾದಾರ ಮಾತನಾಡಿದರು.

ಚಿದಾನಂದ ಚಲವಾದಿ, ಭೀಮಸಿಂಗ್‌ ರಾಠೊಡ, ರಾಜಕುಮಾರ ಸಗಾಯಿ, ರವಿ ವಗ್ಗೆ, ಗುರದೇವಿ ತರಡಿ, ವಿಜಯಕುಮಾರ ಮೂರಮನ, ಶ್ರೀನಿವಾಸ ಕಂದಗಲ, ಸಂಜು ದಶವಂತ, ಶಾಂತು ಕಂಬಾರ, ಕಾಶೀನಾಥ ನಾಯ್ಕೊಡಿ, ಅಶೋಕಗೌಡ ಬಿರಾದಾರ, ಸೋಮು ನಿಂಬರಗಿಮಠ, ರಾಜಶೇಖರ ಯರಗಲ್‌, ಬೋರಮ್ಮ ಮುಳಜಿ, ಅನಸೂಯಾ ಮದರಿ, ಸುನಂದಾ ಗಿರಣಿವಡ್ಡರ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.