9 ಲಕ್ಷ ಮನೆಗಳ ನಿರ್ಮಾಣ: ಶ್ರೀರಾಮುಲು


Team Udayavani, Mar 3, 2022, 5:03 PM IST

ballari news

ಬಳ್ಳಾರಿ: ನಗರದ ಬಸವನಕುಂಟೆ ಪ್ರದೇಶದಲ್ಲಿಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಆವಾಸ್‌ಯೋಜನೆ-ಸರ್ವರಿಗೂ ಸೂರು (ನಗರ) ಯೋಜನೆಅಡಿಯಲ್ಲಿ ನಗರದ ವಿವಿಧ ಕೊಳಚೆ ಪ್ರದೇಶಗಳಲ್ಲಿ1260 ಮನೆಗಳ ನಿರ್ಮಾಣ ಕಾರ್ಯಕ್ಕೆ ಜಿಲ್ಲಾಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಮಂಗಳವಾರಭೂಮಿಪೂಜೆ ನೆರವೇರಿಸಿದರು.

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದಅವರು, ಪ್ರತಿ ಮನೆಗೆ ತಗಲುವ ವೆಚ್ಚ 6.97ಲಕ್ಷರೂಗಳಾಗಲಿದ್ದು, ಎಸ್ಸಿ/ಎಸ್ಟಿ ಫಲಾನುಭವಿಗಳಿಗೆಕೇಂದ್ರ ಸರ್ಕಾರ 1.50ಲಕ್ಷ, ರಾಜ್ಯ ಸರ್ಕಾರ 2 ಲಕ್ಷರೂ. ಎಸ್ಸಿಪಿ/ಟಿಎಸ್ಪಿ ಸಹಾಯಧನ 75 ಸಾವಿರಒದಗಿಸಲಿದ್ದು, ಫಲಾನುಭವಿ ವಂತಿಗೆ (ಶೇ.10)69,700 ರೂ. ಭರಿಸಲಿದ್ದಾರೆ. ಬ್ಯಾಂಕ್‌ ಸಾಲ 2.2 ಲಕ್ಷರೂ. ಒದಗಿಸಲಾಗುತ್ತದೆ. ಅದೇ ರೀತಿ ಅಲ್ಪಸಂಖ್ಯಾತರುಹಾಗೂ ಇತರೆ ವರ್ಗದವರಿಗೆ ಕೇಂದ್ರದ1.50ಲಕ್ಷ ರೂ., ರಾಜ್ಯ ಸರ್ಕಾರ 1.20ಲಕ್ಷ ರೂ.ಸಹಾಯಧನ ಒದಗಿಸಲಿದ್ದು, ಫಲಾನುಭವಿ ವಂತಿಗೆ(ಶೇ.15)1.04ಲಕ್ಷ ರೂ. ಭರಿಸಲಿದ್ದಾರೆ.

ಬ್ಯಾಂಕ್‌ಸಾಲ 3.22ಲಕ್ಷ ರೂ. ಒದಗಿಸಲಾಗುತ್ತದೆ. ಇದರಿಂದಸುಸಜ್ಜಿತ ಮನೆಯನ್ನು ನಿರ್ಮಿಸಿಕೊಳ್ಳಬಹುದಾಗಿದೆಎಂದವರು ತಿಳಿಸಿದರು.ಕಳೆದ 2017-18ನೇ ಸಾಲಿನಲ್ಲಿ ಕರ್ನಾಟಕಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಳ್ಳಾರಿನಗರದಲ್ಲಿ 14688 ಲಕ್ಷ ರೂ.ಗಳ ವೆಚ್ಚದಲ್ಲಿ 2801ಮನೆಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಈಸಾಲಿನಲ್ಲಿ ಬಳ್ಳಾರಿ ನಗರದಲ್ಲಿ 23086 ಲಕ್ಷ ರೂ.ಗಳ ವೆಚ್ಚದಲ್ಲಿ 3511 ಮನೆಗಳು ನಿರ್ಮಿಸಲುಉದ್ದೇಶಿಸಲಾಗಿದೆ ಎಂದರು.

ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ 10,194ಕೋಟಿ ರೂ. ವೆಚ್ಚದಲ್ಲಿ 9.74ಲಕ್ಷ ಮನೆಗಳನ್ನುನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇವುಗಳನ್ನು3 ವರ್ಷದೊಳಗೆ ನಿರ್ಮಿಸುವ ಗುರಿಯನ್ನು ಸರ್ಕಾರಹಾಕಿಕೊಂಡಿದೆ. ಬಳ್ಳಾರಿ ನಗರದಲ್ಲಿ 1264 ಮನೆಗಳಿಗೆಭೂಮಿಪೂಜೆ ನೆರವೇರಿಸಲಾಗಿದ್ದು, ಉಳಿದ ಮನೆಗಳಕಾಮಗಾರಿಯೂ ಶೀಘ್ರ ಆರಂಭಿಸಲಾಗುವುದು ಎಂದಸಚಿವ ಶ್ರೀರಾಮುಲು, ಬಳ್ಳಾರಿ ನಗರದ 60 ಸ್ಲಂಗಳ50 ಸಾವಿರ ಜನರಿಗೆ ಹಕ್ಕುಪತ್ರಗಳನ್ನು ಅದಷ್ಟು ಶೀಘ್ರವಿತರಿಸಲಾಗುವುದು ಎಂದರು.

ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ2022-23ರೊಳಗೆ ಗುಡಿಸಲು ಮುಕ್ತ ಭಾರತ ಕನಸುಕಂಡಿದ್ದು, ಅದರಂತೆ ಬಳ್ಳಾರಿ ನಗರದಲ್ಲಿ ಗುಡಿಸಲಿನಲ್ಲಿವಾಸಿಸುತ್ತಿರುವ ಬಡ ಜನರಿಗೆ ವಿವಿಧ ಯೋಜನೆಗಳಡಿಮನೆಗಳನ್ನು ಒದಗಿಸುವುದಕ್ಕೆ ನಮ್ಮ ಸರ್ಕಾರ ಆದ್ಯತೆನೀಡಿದೆ ಎಂದರು.ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಪಾಲನ್ನ,ಮಹಾನಗರ ಪಾಲಿಕೆ ಸದಸ್ಯರು ಹಾಗೂ ಕೊಳಗೇರಿಅಭಿವೃದ್ಧಿ ಮಂಡಳಿ ಅಧಿ ಕಾರಿಗಳು ಮತ್ತಿತರರುಇದ್ದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.